AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಹಿಂಡೆನ್‌ಬರ್ಗ್ ವರದಿ ಕುರಿತು ತನಿಖೆಗೆ ಸುಪ್ರೀಂ ಆದೇಶ: ನಿವೃತ್ತ ನ್ಯಾ.ಎ.ಎಂ.ಸಪ್ರೆ ನೇತೃತ್ವದ ತಜ್ಞರ ಸಮಿತಿ ರಚನೆ

ಗೌತಮ್ ಅದಾನಿ (Gautham Adani) ವಿರುದ್ಧ ಬಿಡುಗಡೆ ಮಾಡಲಾಗಿದ್ದ ಹಿಂಡೆನ್‌ಬರ್ಗ್ ವರದಿಯ ಕುರಿತು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರ ಜೊತೆಗೆ ಸಮಿತಿಯನ್ನು ಕೂಡ ರಚನೆ ಮಾಡಲಾಗಿದೆ.  ಈ ತನಿಖೆ ಸಮಿತಿಯ ನೇತೃತ್ವವನ್ನು  ನಿವೃತ್ತ ನ್ಯಾಯಾಧೀಶ ಎ.ಎಮ್ ಸಪ್ರೆ  ವಹಿಸಲಿದ್ದಾರೆ ಎಂದು ಸುಪ್ರೀಂ ಹೇಳಿದೆ.

Adani Row: ಹಿಂಡೆನ್‌ಬರ್ಗ್ ವರದಿ ಕುರಿತು ತನಿಖೆಗೆ ಸುಪ್ರೀಂ ಆದೇಶ: ನಿವೃತ್ತ ನ್ಯಾ.ಎ.ಎಂ.ಸಪ್ರೆ ನೇತೃತ್ವದ ತಜ್ಞರ ಸಮಿತಿ ರಚನೆ
ಗೌತಮ್ ಅದಾನಿ
ಅಕ್ಷಯ್​ ಪಲ್ಲಮಜಲು​​
|

Updated on:Mar 02, 2023 | 11:32 AM

Share

ದೆಹಲಿ: ಗೌತಮ್ ಅದಾನಿ (Gautham Adani) ವಿರುದ್ಧ ಬಿಡುಗಡೆ ಮಾಡಲಾಗಿದ್ದ ಹಿಂಡೆನ್‌ಬರ್ಗ್ ವರದಿಯ ಕುರಿತು ತನಿಖೆಗೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಇದರ ಜೊತೆಗೆ ಸಮಿತಿಯನ್ನು ಕೂಡ ರಚನೆ ಮಾಡಲಾಗಿದೆ.  ಈ ತನಿಖೆ ಸಮಿತಿಯ ನೇತೃತ್ವವನ್ನು  ನಿವೃತ್ತ ನ್ಯಾಯಾಧೀಶ ಎ.ಎಮ್ ಸಪ್ರೆ  ವಹಿಸಲಿದ್ದಾರೆ ಎಂದು ಸುಪ್ರೀಂ ಹೇಳಿದೆ. ನಿವೃತ್ತ ನ್ಯಾಯಮೂರ್ತಿ ಅಭಯ್ ಮನೋಹರ್ ಸಪ್ರೆ ನೇತೃತ್ವದ ಸಮಿತಿಯು ಹಿರಿಯ ಬ್ಯಾಂಕರ್‌ಗಳಾದ ಕೆವಿ ಕಾಮತ್ ಮತ್ತು ಒಪಿ ಭಟ್, ಇನ್ಫೋಸಿಸ್ ಸಹ-ಸಂಸ್ಥಾಪಕ ನಂದನ್ ನಿಲೇಕಣಿ, ಒಪಿ ಭಟ್ ಮತ್ತು ನಿವೃತ್ತ ನ್ಯಾಯಮೂರ್ತಿ ಜೆಪಿ ದೇವಧರ್ ಅವರನ್ನು ಒಳಗೊಂಡಿರುತ್ತದೆ.

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಅವರು ಈ ಸಮಿತಿಯು ತನಿಖೆಯ ವರದಿಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಬೇಕು ಮತ್ತು ವರದಿಯನ್ನು ಸಲ್ಲಿಸಬೇಕು ಎಂದು ಹೇಳಿದರು. ತಜ್ಞರ ಸಮಿತಿಯು ಕಾನೂನು ಚೌಕಟ್ಟುಗಳನ್ನು ಬಲಪಡಿಸುವ ಕ್ರಮಗಳನ್ನು ಸೂಚಿಸುತ್ತದೆ, ಅದಾನಿ ಸಾಲದ ಬಗ್ಗೆಯು ಕೂಡ ತನಿಖೆ ಮಾಡುತ್ತದೆ ಮತ್ತು ಶಾಸನಬದ್ಧ ಚೌಕಟ್ಟಯೊಳಗೆ ಕ್ರಮಗಳನ್ನು ಸೂಚಿಸುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: Adani Row: ಅದಾನಿಯಿಂದ ಭಾರತದ ಹೂಡಿಕೆಗೆ ಘಾಸಿ ಎಂದಿದ್ದ ಜಾರ್ಜ್​ ಸೊರಸ್​ಗೆ ಖಡಕ್ ಉತ್ತರ ಕೊಟ್ಟ ಸಚಿವೆ ಸ್ಮೃತಿ ಇರಾನಿ

ಹೂಡಿಕೆದಾರರನ್ನು ರಕ್ಷಿಸಲು ನಿಯಂತ್ರಕ ಕಾರ್ಯವಿಧಾನಗಳನ್ನು ಕೇಳುವ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುತ್ತಿದೆ. ನಿಯಮಗಳ ಉಲ್ಲಂಘನೆಯಾಗಿದೆಯೇ ಮತ್ತು ಷೇರುಗಳ ಬೆಲೆಯಲ್ಲಿ ಯಾವುದೇ ಮೋಸ ನಡೆದಿದೆಯೇ ಎಂದು ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಸೆಬಿಗೆ ಸೂಚಿಸಿದೆ.

Published On - 11:01 am, Thu, 2 March 23

ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ದೇವೇಗೌಡರ ಈ ನಿರ್ಧಾರದ ಹಿಂದಿರುವ ರಾಜಕೀಯ ಲೆಕ್ಕಾಚಾರವೇನು ಗೊತ್ತಾ?
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ರಾಯರ ಮಠಕ್ಕೂ ತಟ್ಟಿದ ಭಾಷಾ ವಿವಾದ: ತೆಲುಗು ಭಾಷಿಕರ ವಿರೋಧ
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಡಬಲ್ ಎಲಿಮಿನೇಷನ್​​: ಮನೆ ಮಂದಿಗೆ ಶಾಕ್ ಕೊಟ್ಟ ಬಿಗ್​​ಬಾಸ್
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಏಕಾಏಕಿ ಮುಗಿಬಿದ್ದ ಬೀದಿ ನಾಯಿಗಳಿಂದ ದಂಪತಿ, ಮಗು ಕೂದಲೆಳೆ ಅಂತರದಲ್ಲಿ ಪಾರು
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
ಹೊಸ ವರ್ಷಾಚರಣೆ: ಬೆಂಗಳೂರಿನಲ್ಲಿ ಟ್ರಾಫಿಕ್ ರೂಲ್ಸ್ ಹೇಗಿರುತ್ತೆ ಗೊತ್ತಾ?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
‘ಮಾರ್ಕ್’ಗೆ ಪೈರಸಿ ಕಾಟ, ಸುದೀಪ್ ತೆಗೆಸಿದ ಪೈರಸಿ ಲಿಂಕ್ ಎಷ್ಟು?
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
2026 ಕುಂಭ ರಾಶಿಗೆ ಸಾಡೇಸಾತಿಯ ಅಂತಿಮ ಘಟ್ಟ; ಆರೋಗ್ಯದ ನಿರ್ಲಕ್ಷ್ಯಬೇಡ
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
ಭರ್ಜರಿ ಗಳಿಕೆ ಮಧ್ಯೆ ‘ಮಾರ್ಕ್’ ಸುದ್ದಿಗೋಷ್ಠಿ: ಇಲ್ಲಿದೆ ಲೈವ್
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!