AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಸಿಕೆ ತಯಾರಿಕೆ ಬಗ್ಗೆ ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು’

ಲಸಿಕೆ ತಯಾರಿಕೆಯ ಕುರಿತು ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು ಎಂದು ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅದಾರ್ ಪೂನಾವಾಲಾ ಹೇಳಿದರು.

‘ಲಸಿಕೆ ತಯಾರಿಕೆ ಬಗ್ಗೆ ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು’
ಕೋವಿಶೀಲ್ಡ್​ ಲಸಿಕೆ (ಎಡ); ಅದಾರ್​ ಪೂನಾವಾಲ (ಬಲ)
guruganesh bhat
|

Updated on:Nov 28, 2020 | 8:50 PM

Share

ಪುಣೆ: ಮುಂದಿನ 2 ವಾರಗಳಲ್ಲಿ ಕೋವಿಶೀಲ್ಡ್​ ಲಸಿಕೆಯ ತುರ್ತು ಬಳಕೆಗಾಗಿ ಜನರಿಗೆ ಲಭ್ಯವಾಗಲು ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಕಾರ್ಯೋನ್ಮುಖವಾಗಿದೆ ಎಂದು ಸಂಸ್ಥೆಯ ಸಿಇಒ ಅದಾರ್ ಪೂನಾವಾಲಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಪೂನಾವಾಲಾ ಈ ವಿಷಯ ತಿಳಿಸಿದರು. ಲಸಿಕೆ ತಯಾರಿಕೆಯ ಕುರಿತು ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು. ಕೇಂದ್ರ ಸರ್ಕಾರ ಎಷ್ಟು ಲಸಿಕೆಗಳನ್ನು ಖರೀದಿಸಲಿದೆ ಎಂಬ ಮಾಹಿತಿ ಅಧಿಕೃತವಾಗಿ ದೊರೆತಿಲ್ಲ. ಆದರೆ, 2021ರ ಜುಲೈ ಹೊತ್ತಿಗೆ 300ರಿಂದ 400ಮಿಲಿಯನ್ ಡೋಸೇಜ್​​​ಗಳನ್ನು ಕೇಂದ್ರ ಸರ್ಕಾರ ಖರೀದಿಸಬಹುದು ಎಂದು ಅದಾರ್​ ತಿಳಿಸಿದರು.

‘ದೇಶದ ಜನರಿಗೆ ಮೊದಲ ಆದ್ಯತೆ’ ಲಸಿಕೆಯನ್ನು ಮೊದಲು ದೇಶದ ಜನತೆಗಾಗಿ ಬಳಸಲಾಗುವುದು. ನಂತರ, ಆಫ್ರಿಕಾದ ದೇಶಗಳಿಗೆ ವಿತರಿಸಲಾಗುವುದು. ಅಮೆರಿಕ ಮತ್ತು ಯೂರೋಪ್​ನ ದೇಶಗಳಿಗೆ ಆಸ್ಟ್ರಾಜೆನೆಕಾ ಮತ್ತು ಆಕ್ಸ್​ಫರ್ಡ್ ವಿವಿಯ ಲಸಿಕೆ ಲಭಿಸಲಿದೆ. ಪುಣೆ ಮತ್ತು ಮಾಂಡ್ರಿಯಲ್ಲಿ ಅತ್ಯಾಧುನಿಕ ಸಾಂಕ್ರಾಮಿಕ ಪಿಡುಗು ನಿರ್ವಹಣಾ ಕೇಂದ್ರವನ್ನು ನಿರ್ಮಿಸಲಾಗಿದೆ. ಈ ಕುರಿತು ಪ್ರಧಾನಿಯವರಿಗೆ ವಿವರಿಸಿದ್ದೇವೆ ಎಂದು ಅವರು ತಿಳಿಸಿದರು.

Published On - 8:36 pm, Sat, 28 November 20

ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ