AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಸಿಕೆ ತಯಾರಿಕೆ ಬಗ್ಗೆ ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು’

ಲಸಿಕೆ ತಯಾರಿಕೆಯ ಕುರಿತು ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು ಎಂದು ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅದಾರ್ ಪೂನಾವಾಲಾ ಹೇಳಿದರು.

‘ಲಸಿಕೆ ತಯಾರಿಕೆ ಬಗ್ಗೆ ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು’
ಕೋವಿಶೀಲ್ಡ್​ ಲಸಿಕೆ (ಎಡ); ಅದಾರ್​ ಪೂನಾವಾಲ (ಬಲ)
guruganesh bhat
|

Updated on:Nov 28, 2020 | 8:50 PM

Share

ಪುಣೆ: ಮುಂದಿನ 2 ವಾರಗಳಲ್ಲಿ ಕೋವಿಶೀಲ್ಡ್​ ಲಸಿಕೆಯ ತುರ್ತು ಬಳಕೆಗಾಗಿ ಜನರಿಗೆ ಲಭ್ಯವಾಗಲು ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಕಾರ್ಯೋನ್ಮುಖವಾಗಿದೆ ಎಂದು ಸಂಸ್ಥೆಯ ಸಿಇಒ ಅದಾರ್ ಪೂನಾವಾಲಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಪೂನಾವಾಲಾ ಈ ವಿಷಯ ತಿಳಿಸಿದರು. ಲಸಿಕೆ ತಯಾರಿಕೆಯ ಕುರಿತು ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು. ಕೇಂದ್ರ ಸರ್ಕಾರ ಎಷ್ಟು ಲಸಿಕೆಗಳನ್ನು ಖರೀದಿಸಲಿದೆ ಎಂಬ ಮಾಹಿತಿ ಅಧಿಕೃತವಾಗಿ ದೊರೆತಿಲ್ಲ. ಆದರೆ, 2021ರ ಜುಲೈ ಹೊತ್ತಿಗೆ 300ರಿಂದ 400ಮಿಲಿಯನ್ ಡೋಸೇಜ್​​​ಗಳನ್ನು ಕೇಂದ್ರ ಸರ್ಕಾರ ಖರೀದಿಸಬಹುದು ಎಂದು ಅದಾರ್​ ತಿಳಿಸಿದರು.

‘ದೇಶದ ಜನರಿಗೆ ಮೊದಲ ಆದ್ಯತೆ’ ಲಸಿಕೆಯನ್ನು ಮೊದಲು ದೇಶದ ಜನತೆಗಾಗಿ ಬಳಸಲಾಗುವುದು. ನಂತರ, ಆಫ್ರಿಕಾದ ದೇಶಗಳಿಗೆ ವಿತರಿಸಲಾಗುವುದು. ಅಮೆರಿಕ ಮತ್ತು ಯೂರೋಪ್​ನ ದೇಶಗಳಿಗೆ ಆಸ್ಟ್ರಾಜೆನೆಕಾ ಮತ್ತು ಆಕ್ಸ್​ಫರ್ಡ್ ವಿವಿಯ ಲಸಿಕೆ ಲಭಿಸಲಿದೆ. ಪುಣೆ ಮತ್ತು ಮಾಂಡ್ರಿಯಲ್ಲಿ ಅತ್ಯಾಧುನಿಕ ಸಾಂಕ್ರಾಮಿಕ ಪಿಡುಗು ನಿರ್ವಹಣಾ ಕೇಂದ್ರವನ್ನು ನಿರ್ಮಿಸಲಾಗಿದೆ. ಈ ಕುರಿತು ಪ್ರಧಾನಿಯವರಿಗೆ ವಿವರಿಸಿದ್ದೇವೆ ಎಂದು ಅವರು ತಿಳಿಸಿದರು.

Published On - 8:36 pm, Sat, 28 November 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?