AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಸಿಕೆ ತಯಾರಿಕೆ ಬಗ್ಗೆ ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು’

ಲಸಿಕೆ ತಯಾರಿಕೆಯ ಕುರಿತು ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು ಎಂದು ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅದಾರ್ ಪೂನಾವಾಲಾ ಹೇಳಿದರು.

‘ಲಸಿಕೆ ತಯಾರಿಕೆ ಬಗ್ಗೆ ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು’
ಕೋವಿಶೀಲ್ಡ್​ ಲಸಿಕೆ (ಎಡ); ಅದಾರ್​ ಪೂನಾವಾಲ (ಬಲ)
guruganesh bhat
|

Updated on:Nov 28, 2020 | 8:50 PM

Share

ಪುಣೆ: ಮುಂದಿನ 2 ವಾರಗಳಲ್ಲಿ ಕೋವಿಶೀಲ್ಡ್​ ಲಸಿಕೆಯ ತುರ್ತು ಬಳಕೆಗಾಗಿ ಜನರಿಗೆ ಲಭ್ಯವಾಗಲು ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಕಾರ್ಯೋನ್ಮುಖವಾಗಿದೆ ಎಂದು ಸಂಸ್ಥೆಯ ಸಿಇಒ ಅದಾರ್ ಪೂನಾವಾಲಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಪೂನಾವಾಲಾ ಈ ವಿಷಯ ತಿಳಿಸಿದರು. ಲಸಿಕೆ ತಯಾರಿಕೆಯ ಕುರಿತು ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು. ಕೇಂದ್ರ ಸರ್ಕಾರ ಎಷ್ಟು ಲಸಿಕೆಗಳನ್ನು ಖರೀದಿಸಲಿದೆ ಎಂಬ ಮಾಹಿತಿ ಅಧಿಕೃತವಾಗಿ ದೊರೆತಿಲ್ಲ. ಆದರೆ, 2021ರ ಜುಲೈ ಹೊತ್ತಿಗೆ 300ರಿಂದ 400ಮಿಲಿಯನ್ ಡೋಸೇಜ್​​​ಗಳನ್ನು ಕೇಂದ್ರ ಸರ್ಕಾರ ಖರೀದಿಸಬಹುದು ಎಂದು ಅದಾರ್​ ತಿಳಿಸಿದರು.

‘ದೇಶದ ಜನರಿಗೆ ಮೊದಲ ಆದ್ಯತೆ’ ಲಸಿಕೆಯನ್ನು ಮೊದಲು ದೇಶದ ಜನತೆಗಾಗಿ ಬಳಸಲಾಗುವುದು. ನಂತರ, ಆಫ್ರಿಕಾದ ದೇಶಗಳಿಗೆ ವಿತರಿಸಲಾಗುವುದು. ಅಮೆರಿಕ ಮತ್ತು ಯೂರೋಪ್​ನ ದೇಶಗಳಿಗೆ ಆಸ್ಟ್ರಾಜೆನೆಕಾ ಮತ್ತು ಆಕ್ಸ್​ಫರ್ಡ್ ವಿವಿಯ ಲಸಿಕೆ ಲಭಿಸಲಿದೆ. ಪುಣೆ ಮತ್ತು ಮಾಂಡ್ರಿಯಲ್ಲಿ ಅತ್ಯಾಧುನಿಕ ಸಾಂಕ್ರಾಮಿಕ ಪಿಡುಗು ನಿರ್ವಹಣಾ ಕೇಂದ್ರವನ್ನು ನಿರ್ಮಿಸಲಾಗಿದೆ. ಈ ಕುರಿತು ಪ್ರಧಾನಿಯವರಿಗೆ ವಿವರಿಸಿದ್ದೇವೆ ಎಂದು ಅವರು ತಿಳಿಸಿದರು.

Published On - 8:36 pm, Sat, 28 November 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ