AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಲಸಿಕೆ ತಯಾರಿಕೆ ಬಗ್ಗೆ ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು’

ಲಸಿಕೆ ತಯಾರಿಕೆಯ ಕುರಿತು ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು ಎಂದು ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಸಿಇಒ ಅದಾರ್ ಪೂನಾವಾಲಾ ಹೇಳಿದರು.

‘ಲಸಿಕೆ ತಯಾರಿಕೆ ಬಗ್ಗೆ ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು’
ಕೋವಿಶೀಲ್ಡ್​ ಲಸಿಕೆ (ಎಡ); ಅದಾರ್​ ಪೂನಾವಾಲ (ಬಲ)
guruganesh bhat
|

Updated on:Nov 28, 2020 | 8:50 PM

Share

ಪುಣೆ: ಮುಂದಿನ 2 ವಾರಗಳಲ್ಲಿ ಕೋವಿಶೀಲ್ಡ್​ ಲಸಿಕೆಯ ತುರ್ತು ಬಳಕೆಗಾಗಿ ಜನರಿಗೆ ಲಭ್ಯವಾಗಲು ಅನುಮತಿ ಪಡೆಯುವ ಪ್ರಕ್ರಿಯೆಯಲ್ಲಿ ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಕಾರ್ಯೋನ್ಮುಖವಾಗಿದೆ ಎಂದು ಸಂಸ್ಥೆಯ ಸಿಇಒ ಅದಾರ್ ಪೂನಾವಾಲಾ ತಿಳಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಭೇಟಿಯ ಬೆನ್ನಲ್ಲೇ ಪತ್ರಿಕಾಗೋಷ್ಠಿ ಕರೆದ ಪೂನಾವಾಲಾ ಈ ವಿಷಯ ತಿಳಿಸಿದರು. ಲಸಿಕೆ ತಯಾರಿಕೆಯ ಕುರಿತು ಪ್ರಧಾನಿಯವರಿಗಿರುವ ಮಾಹಿತಿ ಕಂಡು ನಮಗೇ ಆಶ್ಚರ್ಯವಾಯಿತು. ಕೇಂದ್ರ ಸರ್ಕಾರ ಎಷ್ಟು ಲಸಿಕೆಗಳನ್ನು ಖರೀದಿಸಲಿದೆ ಎಂಬ ಮಾಹಿತಿ ಅಧಿಕೃತವಾಗಿ ದೊರೆತಿಲ್ಲ. ಆದರೆ, 2021ರ ಜುಲೈ ಹೊತ್ತಿಗೆ 300ರಿಂದ 400ಮಿಲಿಯನ್ ಡೋಸೇಜ್​​​ಗಳನ್ನು ಕೇಂದ್ರ ಸರ್ಕಾರ ಖರೀದಿಸಬಹುದು ಎಂದು ಅದಾರ್​ ತಿಳಿಸಿದರು.

‘ದೇಶದ ಜನರಿಗೆ ಮೊದಲ ಆದ್ಯತೆ’ ಲಸಿಕೆಯನ್ನು ಮೊದಲು ದೇಶದ ಜನತೆಗಾಗಿ ಬಳಸಲಾಗುವುದು. ನಂತರ, ಆಫ್ರಿಕಾದ ದೇಶಗಳಿಗೆ ವಿತರಿಸಲಾಗುವುದು. ಅಮೆರಿಕ ಮತ್ತು ಯೂರೋಪ್​ನ ದೇಶಗಳಿಗೆ ಆಸ್ಟ್ರಾಜೆನೆಕಾ ಮತ್ತು ಆಕ್ಸ್​ಫರ್ಡ್ ವಿವಿಯ ಲಸಿಕೆ ಲಭಿಸಲಿದೆ. ಪುಣೆ ಮತ್ತು ಮಾಂಡ್ರಿಯಲ್ಲಿ ಅತ್ಯಾಧುನಿಕ ಸಾಂಕ್ರಾಮಿಕ ಪಿಡುಗು ನಿರ್ವಹಣಾ ಕೇಂದ್ರವನ್ನು ನಿರ್ಮಿಸಲಾಗಿದೆ. ಈ ಕುರಿತು ಪ್ರಧಾನಿಯವರಿಗೆ ವಿವರಿಸಿದ್ದೇವೆ ಎಂದು ಅವರು ತಿಳಿಸಿದರು.

Published On - 8:36 pm, Sat, 28 November 20

Follow Us
guruganesh bhat
guruganesh bhat
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕೊಲ್ಲೂರಿಗೆ ತಮಿಳುನಾಡು ಸಿಎಂ: ಅರ್ಚಕ ನಿತ್ಯಾನಂದ ಅಡಿಗ ಮಹತ್ವದ ಮಾಹಿತಿ
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ಕಬಿನಿ ಡ್ಯಾಂ ನೀರಿನಮಟ್ಟ ಭಾರೀ ಕುಸಿತ: ಭೀಕರ ಬರಗಾಲದ ಮುನ್ಸೂಚನೆಯಾ?
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ತುಂಗಭದ್ರಾ ಒಡಲು ಖಾಲಿ ಖಾಲಿ! ಜಲಾಶಯಲ್ಲಿ ಕೇವಲ 9 TMC ನೀರು ಸಂಗ್ರಹ
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಗಂಡು ಮಕ್ಕಳಿಗೆ ಕಿವಿ ಚುಚ್ಚಿಸುವುದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಇಂದು ಈ ರಾಶಿಯವರ ಆರ್ಥಿಕ ವಿಷಯದಲ್ಲಿ ಸ್ವಲ್ಪ ತೊಂದರೆ ಕಾಡಬಹುದು
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!