AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಸಿ ರೂಮಿನಲ್ಲಿ ಕೂತು ಚುನಾವಣೆ ಗೆಲ್ಲಲಾಗದು, ಸಿಬಲ್ ಕಾಲೆಳೆದ ರಂಜನ್ ಚೌಧುರಿ | Adhir Chaudhury slams Sibal over his comments on party leadership

ನವದೆಹಲಿ: ಬಿಹಾರದ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹ ತಾರಕಕ್ಕೇರುವ ಸಾಧ್ಯತೆ ದಟ್ಟವಾಗಿದೆ. ಬಿಹಾರ ಚುನಾವಣೆಯಲ್ಲಿ ಹಿರಿಯ ನಾಯಕ ಕಪಿಲ್ ಸಿಬಲ್ ತೋರಿದ ಬೇಜವಾಬ್ದಾರಿತನವನ್ನು ಪಕ್ಷದ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌಧರಿ ಕಟುವಾಗಿ ಟೀಕಿಸಿದ್ದಾರೆ. ಕೆಲಸ ಮಾಡದೇ, ಕೇವಲ ಟೀಕೆಗಳಲ್ಲಿ ಕಾಲ ಕಳೆಯುವುದರಿಂದ ಯಾವುದೇ ಪ್ರಯೋಜನವಿಲ್ಲ, ಪಕ್ಷದ ಕಾರ್ಯ ವೈಖರಿಯಲ್ಲಿ ಮತ್ತು ಚಟುವಟಿಕೆಗಳಲ್ಲಿ ನಂಬಿಕೆಯಿಲ್ಲದವರು ಪಕ್ಷ ತೊರೆಯಬಹುದು ಎಂದು ಸಿಬಲ್​ಗೆ ಖಾರವಾಗಿ ಹೇಳಿದ್ದಾರೆ. ಬಿಹಾರ ಚುನಾವಣೆಯ ಯಾವ ಪ್ರಚಾರ ಸಭೆಯಲ್ಲೂ ಸಿಬಲ್ ಕಾಣಿಸಿಕೊಂಡಿಲ್ಲ. ಆದರೆ, […]

ಏಸಿ ರೂಮಿನಲ್ಲಿ ಕೂತು ಚುನಾವಣೆ ಗೆಲ್ಲಲಾಗದು, ಸಿಬಲ್ ಕಾಲೆಳೆದ ರಂಜನ್ ಚೌಧುರಿ | Adhir Chaudhury slams Sibal over his comments on party leadership
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 18, 2020 | 9:30 PM

Share

ನವದೆಹಲಿ: ಬಿಹಾರದ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹ ತಾರಕಕ್ಕೇರುವ ಸಾಧ್ಯತೆ ದಟ್ಟವಾಗಿದೆ. ಬಿಹಾರ ಚುನಾವಣೆಯಲ್ಲಿ ಹಿರಿಯ ನಾಯಕ ಕಪಿಲ್ ಸಿಬಲ್ ತೋರಿದ ಬೇಜವಾಬ್ದಾರಿತನವನ್ನು ಪಕ್ಷದ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌಧರಿ ಕಟುವಾಗಿ ಟೀಕಿಸಿದ್ದಾರೆ. ಕೆಲಸ ಮಾಡದೇ, ಕೇವಲ ಟೀಕೆಗಳಲ್ಲಿ ಕಾಲ ಕಳೆಯುವುದರಿಂದ ಯಾವುದೇ ಪ್ರಯೋಜನವಿಲ್ಲ, ಪಕ್ಷದ ಕಾರ್ಯ ವೈಖರಿಯಲ್ಲಿ ಮತ್ತು ಚಟುವಟಿಕೆಗಳಲ್ಲಿ ನಂಬಿಕೆಯಿಲ್ಲದವರು ಪಕ್ಷ ತೊರೆಯಬಹುದು ಎಂದು ಸಿಬಲ್​ಗೆ ಖಾರವಾಗಿ ಹೇಳಿದ್ದಾರೆ.

ಬಿಹಾರ ಚುನಾವಣೆಯ ಯಾವ ಪ್ರಚಾರ ಸಭೆಯಲ್ಲೂ ಸಿಬಲ್ ಕಾಣಿಸಿಕೊಂಡಿಲ್ಲ. ಆದರೆ, ಪಕ್ಷದ ಹೀನಾಯ ಸೋಲಿನ ನಂತರ ಪಕ್ಷಕ್ಕೆ ಮುಜುಗರವಾಗುವಂತೆ ಬಹಿರಂಗ ಹೇಳಿಕೆ ನೀಡುವುದು ತಪ್ಪು. ಒಂದು ದಿನವೂ ಪ್ರಚಾರ ಮಾಡದೇ ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತು ಫಲಿತಾಂಶದ ವಿಮರ್ಶೆ ಮಾಡುವವರ ಅಗತ್ಯ ಪಕ್ಷಕ್ಕಿಲ್ಲ ಎಂದು ಅವರು ಸಿಬಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಕಪಿಲ್ ಸಿಬಲ್ ಅವರಿಗೆ ಏನೇ ಅಸಮಾಧಾನಗಳಿದ್ದರೂ ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಬೇಕಿತ್ತು. ಚುನಾವಣೆಗಳ ಪ್ರಚಾರದಲ್ಲಿ ಭಾಗಿಯಾಗಿದ್ದರೆ ಸಿಬಲ್​ಗೆ ಫಲಿತಾಂಶದ ವಿಮರ್ಶೆ ಮಾಡುವ ಅಧಿಕಾರ ಇರುತ್ತಿತ್ತು ಎಂದೂ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ (CWC) ಸದಸ್ಯರೂ ಆದ ಚೌಧುರಿ ಹೇಳಿದ್ದಾರೆ. ಇತ್ತೀಚಿಗೆ ಕಾಂಗ್ರೆಸ್​ನಲ್ಲಿ ನಾಯಕತ್ವ ಬದಲಾಯಿಸುವಂತೆ ಪತ್ರ ಬರೆದ 23 ಸದಸ್ಯರಲ್ಲಿ ಕಪಿಲ್ ಸಿಬಲ್ ಕೂಡ ಒಬ್ಬರಾಗಿದ್ದಾರೆ.

ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಕಡಲೆ ಕಳ್ಳನಿಗೆ ಕಂಬಕ್ಕೆ ಕಟ್ಟಿ ಹಾಕಿ ಹಿಗ್ಗಾಮುಗ್ಗಾ ಥಳಿತ!
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ