AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಸಿ ರೂಮಿನಲ್ಲಿ ಕೂತು ಚುನಾವಣೆ ಗೆಲ್ಲಲಾಗದು, ಸಿಬಲ್ ಕಾಲೆಳೆದ ರಂಜನ್ ಚೌಧುರಿ | Adhir Chaudhury slams Sibal over his comments on party leadership

ನವದೆಹಲಿ: ಬಿಹಾರದ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹ ತಾರಕಕ್ಕೇರುವ ಸಾಧ್ಯತೆ ದಟ್ಟವಾಗಿದೆ. ಬಿಹಾರ ಚುನಾವಣೆಯಲ್ಲಿ ಹಿರಿಯ ನಾಯಕ ಕಪಿಲ್ ಸಿಬಲ್ ತೋರಿದ ಬೇಜವಾಬ್ದಾರಿತನವನ್ನು ಪಕ್ಷದ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌಧರಿ ಕಟುವಾಗಿ ಟೀಕಿಸಿದ್ದಾರೆ. ಕೆಲಸ ಮಾಡದೇ, ಕೇವಲ ಟೀಕೆಗಳಲ್ಲಿ ಕಾಲ ಕಳೆಯುವುದರಿಂದ ಯಾವುದೇ ಪ್ರಯೋಜನವಿಲ್ಲ, ಪಕ್ಷದ ಕಾರ್ಯ ವೈಖರಿಯಲ್ಲಿ ಮತ್ತು ಚಟುವಟಿಕೆಗಳಲ್ಲಿ ನಂಬಿಕೆಯಿಲ್ಲದವರು ಪಕ್ಷ ತೊರೆಯಬಹುದು ಎಂದು ಸಿಬಲ್​ಗೆ ಖಾರವಾಗಿ ಹೇಳಿದ್ದಾರೆ. ಬಿಹಾರ ಚುನಾವಣೆಯ ಯಾವ ಪ್ರಚಾರ ಸಭೆಯಲ್ಲೂ ಸಿಬಲ್ ಕಾಣಿಸಿಕೊಂಡಿಲ್ಲ. ಆದರೆ, […]

ಏಸಿ ರೂಮಿನಲ್ಲಿ ಕೂತು ಚುನಾವಣೆ ಗೆಲ್ಲಲಾಗದು, ಸಿಬಲ್ ಕಾಲೆಳೆದ ರಂಜನ್ ಚೌಧುರಿ | Adhir Chaudhury slams Sibal over his comments on party leadership
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 18, 2020 | 9:30 PM

Share

ನವದೆಹಲಿ: ಬಿಹಾರದ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹ ತಾರಕಕ್ಕೇರುವ ಸಾಧ್ಯತೆ ದಟ್ಟವಾಗಿದೆ. ಬಿಹಾರ ಚುನಾವಣೆಯಲ್ಲಿ ಹಿರಿಯ ನಾಯಕ ಕಪಿಲ್ ಸಿಬಲ್ ತೋರಿದ ಬೇಜವಾಬ್ದಾರಿತನವನ್ನು ಪಕ್ಷದ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌಧರಿ ಕಟುವಾಗಿ ಟೀಕಿಸಿದ್ದಾರೆ. ಕೆಲಸ ಮಾಡದೇ, ಕೇವಲ ಟೀಕೆಗಳಲ್ಲಿ ಕಾಲ ಕಳೆಯುವುದರಿಂದ ಯಾವುದೇ ಪ್ರಯೋಜನವಿಲ್ಲ, ಪಕ್ಷದ ಕಾರ್ಯ ವೈಖರಿಯಲ್ಲಿ ಮತ್ತು ಚಟುವಟಿಕೆಗಳಲ್ಲಿ ನಂಬಿಕೆಯಿಲ್ಲದವರು ಪಕ್ಷ ತೊರೆಯಬಹುದು ಎಂದು ಸಿಬಲ್​ಗೆ ಖಾರವಾಗಿ ಹೇಳಿದ್ದಾರೆ.

ಬಿಹಾರ ಚುನಾವಣೆಯ ಯಾವ ಪ್ರಚಾರ ಸಭೆಯಲ್ಲೂ ಸಿಬಲ್ ಕಾಣಿಸಿಕೊಂಡಿಲ್ಲ. ಆದರೆ, ಪಕ್ಷದ ಹೀನಾಯ ಸೋಲಿನ ನಂತರ ಪಕ್ಷಕ್ಕೆ ಮುಜುಗರವಾಗುವಂತೆ ಬಹಿರಂಗ ಹೇಳಿಕೆ ನೀಡುವುದು ತಪ್ಪು. ಒಂದು ದಿನವೂ ಪ್ರಚಾರ ಮಾಡದೇ ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತು ಫಲಿತಾಂಶದ ವಿಮರ್ಶೆ ಮಾಡುವವರ ಅಗತ್ಯ ಪಕ್ಷಕ್ಕಿಲ್ಲ ಎಂದು ಅವರು ಸಿಬಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಕಪಿಲ್ ಸಿಬಲ್ ಅವರಿಗೆ ಏನೇ ಅಸಮಾಧಾನಗಳಿದ್ದರೂ ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಬೇಕಿತ್ತು. ಚುನಾವಣೆಗಳ ಪ್ರಚಾರದಲ್ಲಿ ಭಾಗಿಯಾಗಿದ್ದರೆ ಸಿಬಲ್​ಗೆ ಫಲಿತಾಂಶದ ವಿಮರ್ಶೆ ಮಾಡುವ ಅಧಿಕಾರ ಇರುತ್ತಿತ್ತು ಎಂದೂ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ (CWC) ಸದಸ್ಯರೂ ಆದ ಚೌಧುರಿ ಹೇಳಿದ್ದಾರೆ. ಇತ್ತೀಚಿಗೆ ಕಾಂಗ್ರೆಸ್​ನಲ್ಲಿ ನಾಯಕತ್ವ ಬದಲಾಯಿಸುವಂತೆ ಪತ್ರ ಬರೆದ 23 ಸದಸ್ಯರಲ್ಲಿ ಕಪಿಲ್ ಸಿಬಲ್ ಕೂಡ ಒಬ್ಬರಾಗಿದ್ದಾರೆ.

ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?