AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಸಿ ರೂಮಿನಲ್ಲಿ ಕೂತು ಚುನಾವಣೆ ಗೆಲ್ಲಲಾಗದು, ಸಿಬಲ್ ಕಾಲೆಳೆದ ರಂಜನ್ ಚೌಧುರಿ | Adhir Chaudhury slams Sibal over his comments on party leadership

ನವದೆಹಲಿ: ಬಿಹಾರದ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹ ತಾರಕಕ್ಕೇರುವ ಸಾಧ್ಯತೆ ದಟ್ಟವಾಗಿದೆ. ಬಿಹಾರ ಚುನಾವಣೆಯಲ್ಲಿ ಹಿರಿಯ ನಾಯಕ ಕಪಿಲ್ ಸಿಬಲ್ ತೋರಿದ ಬೇಜವಾಬ್ದಾರಿತನವನ್ನು ಪಕ್ಷದ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌಧರಿ ಕಟುವಾಗಿ ಟೀಕಿಸಿದ್ದಾರೆ. ಕೆಲಸ ಮಾಡದೇ, ಕೇವಲ ಟೀಕೆಗಳಲ್ಲಿ ಕಾಲ ಕಳೆಯುವುದರಿಂದ ಯಾವುದೇ ಪ್ರಯೋಜನವಿಲ್ಲ, ಪಕ್ಷದ ಕಾರ್ಯ ವೈಖರಿಯಲ್ಲಿ ಮತ್ತು ಚಟುವಟಿಕೆಗಳಲ್ಲಿ ನಂಬಿಕೆಯಿಲ್ಲದವರು ಪಕ್ಷ ತೊರೆಯಬಹುದು ಎಂದು ಸಿಬಲ್​ಗೆ ಖಾರವಾಗಿ ಹೇಳಿದ್ದಾರೆ. ಬಿಹಾರ ಚುನಾವಣೆಯ ಯಾವ ಪ್ರಚಾರ ಸಭೆಯಲ್ಲೂ ಸಿಬಲ್ ಕಾಣಿಸಿಕೊಂಡಿಲ್ಲ. ಆದರೆ, […]

ಏಸಿ ರೂಮಿನಲ್ಲಿ ಕೂತು ಚುನಾವಣೆ ಗೆಲ್ಲಲಾಗದು, ಸಿಬಲ್ ಕಾಲೆಳೆದ ರಂಜನ್ ಚೌಧುರಿ | Adhir Chaudhury slams Sibal over his comments on party leadership
ಅರುಣ್​ ಕುಮಾರ್​ ಬೆಳ್ಳಿ
|

Updated on: Nov 18, 2020 | 9:30 PM

Share

ನವದೆಹಲಿ: ಬಿಹಾರದ ಸೋಲಿನ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಕಲಹ ತಾರಕಕ್ಕೇರುವ ಸಾಧ್ಯತೆ ದಟ್ಟವಾಗಿದೆ. ಬಿಹಾರ ಚುನಾವಣೆಯಲ್ಲಿ ಹಿರಿಯ ನಾಯಕ ಕಪಿಲ್ ಸಿಬಲ್ ತೋರಿದ ಬೇಜವಾಬ್ದಾರಿತನವನ್ನು ಪಕ್ಷದ ಲೋಕಸಭಾ ಸದಸ್ಯ ಅಧೀರ್ ರಂಜನ್ ಚೌಧರಿ ಕಟುವಾಗಿ ಟೀಕಿಸಿದ್ದಾರೆ. ಕೆಲಸ ಮಾಡದೇ, ಕೇವಲ ಟೀಕೆಗಳಲ್ಲಿ ಕಾಲ ಕಳೆಯುವುದರಿಂದ ಯಾವುದೇ ಪ್ರಯೋಜನವಿಲ್ಲ, ಪಕ್ಷದ ಕಾರ್ಯ ವೈಖರಿಯಲ್ಲಿ ಮತ್ತು ಚಟುವಟಿಕೆಗಳಲ್ಲಿ ನಂಬಿಕೆಯಿಲ್ಲದವರು ಪಕ್ಷ ತೊರೆಯಬಹುದು ಎಂದು ಸಿಬಲ್​ಗೆ ಖಾರವಾಗಿ ಹೇಳಿದ್ದಾರೆ.

ಬಿಹಾರ ಚುನಾವಣೆಯ ಯಾವ ಪ್ರಚಾರ ಸಭೆಯಲ್ಲೂ ಸಿಬಲ್ ಕಾಣಿಸಿಕೊಂಡಿಲ್ಲ. ಆದರೆ, ಪಕ್ಷದ ಹೀನಾಯ ಸೋಲಿನ ನಂತರ ಪಕ್ಷಕ್ಕೆ ಮುಜುಗರವಾಗುವಂತೆ ಬಹಿರಂಗ ಹೇಳಿಕೆ ನೀಡುವುದು ತಪ್ಪು. ಒಂದು ದಿನವೂ ಪ್ರಚಾರ ಮಾಡದೇ ಹವಾನಿಯಂತ್ರಿತ ಕೋಣೆಯಲ್ಲಿ ಕುಳಿತು ಫಲಿತಾಂಶದ ವಿಮರ್ಶೆ ಮಾಡುವವರ ಅಗತ್ಯ ಪಕ್ಷಕ್ಕಿಲ್ಲ ಎಂದು ಅವರು ಸಿಬಲ್ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಕಪಿಲ್ ಸಿಬಲ್ ಅವರಿಗೆ ಏನೇ ಅಸಮಾಧಾನಗಳಿದ್ದರೂ ಪಕ್ಷದ ಆಂತರಿಕ ವೇದಿಕೆಯಲ್ಲಿ ಚರ್ಚಿಸಬೇಕಿತ್ತು. ಚುನಾವಣೆಗಳ ಪ್ರಚಾರದಲ್ಲಿ ಭಾಗಿಯಾಗಿದ್ದರೆ ಸಿಬಲ್​ಗೆ ಫಲಿತಾಂಶದ ವಿಮರ್ಶೆ ಮಾಡುವ ಅಧಿಕಾರ ಇರುತ್ತಿತ್ತು ಎಂದೂ ಕಾಂಗ್ರೆಸ್ ಕಾರ್ಯಕಾರಿಣಿ ಸಮಿತಿಯ (CWC) ಸದಸ್ಯರೂ ಆದ ಚೌಧುರಿ ಹೇಳಿದ್ದಾರೆ. ಇತ್ತೀಚಿಗೆ ಕಾಂಗ್ರೆಸ್​ನಲ್ಲಿ ನಾಯಕತ್ವ ಬದಲಾಯಿಸುವಂತೆ ಪತ್ರ ಬರೆದ 23 ಸದಸ್ಯರಲ್ಲಿ ಕಪಿಲ್ ಸಿಬಲ್ ಕೂಡ ಒಬ್ಬರಾಗಿದ್ದಾರೆ.

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು