AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan Embassy: ದೆಹಲಿಯಲ್ಲಿರುವ ರಾಯಭಾರ ಕಚೇರಿಯನ್ನು ಶಾಶ್ವತವಾಗಿ ಮುಚ್ಚಿದ ಅಫ್ಘಾನಿಸ್ತಾನ

ಅಫ್ಘಾನಿಸ್ತಾನ(Afghanistan)ವು ದೆಹಲಿಯಲ್ಲಿರುವ ತನ್ನ ರಾಯಭಾರ ಕಚೇರಿಯನ್ನು ಶಾಶ್ವತವಾಗಿ ಮುಚ್ಚುವುದಾಗಿ ಘೋಷಿಸಿದೆ. ನವದೆಹಲಿಯಲ್ಲಿನ ತನ್ನ ರಾಜತಾಂತ್ರಿಕ ಕಾರ್ಯಾಚರಣೆಯನ್ನು ಮುಚ್ಚುವ ಕುರಿತು ಅಧಿಕೃತ ಹೇಳಿಕೆಯನ್ನು ಹೊರಡಿಸಿದ ಅಫ್ಘಾನ್ ರಾಯಭಾರ ಕಚೇರಿ, ಭಾರತ ಸರ್ಕಾರದ ನಿರಂತರ ಸವಾಲುಗಳಿಂದಾಗಿ, ನವೆಂಬರ್ 23, 2023 ರಿಂದ ಜಾರಿಗೆ ಬರುವಂತೆ ರಾಯಭಾರ ಕಚೇರಿಯನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದಿದೆ.

Afghanistan Embassy: ದೆಹಲಿಯಲ್ಲಿರುವ ರಾಯಭಾರ ಕಚೇರಿಯನ್ನು ಶಾಶ್ವತವಾಗಿ ಮುಚ್ಚಿದ ಅಫ್ಘಾನಿಸ್ತಾನ
ಅಫ್ಘಾನಿಸ್ತಾನ
Follow us
ನಯನಾ ರಾಜೀವ್
|

Updated on: Nov 24, 2023 | 9:47 AM

ಅಫ್ಘಾನಿಸ್ತಾನ(Afghanistan)ವು ದೆಹಲಿಯಲ್ಲಿರುವ ತನ್ನ ರಾಯಭಾರ ಕಚೇರಿಯನ್ನು ಶಾಶ್ವತವಾಗಿ ಮುಚ್ಚುವುದಾಗಿ ಘೋಷಿಸಿದೆ. ನವದೆಹಲಿಯಲ್ಲಿನ ತನ್ನ ರಾಜತಾಂತ್ರಿಕ ಕಾರ್ಯಾಚರಣೆಯನ್ನು ಮುಚ್ಚುವ ಕುರಿತು ಅಧಿಕೃತ ಹೇಳಿಕೆಯನ್ನು ಹೊರಡಿಸಿದ ಅಫ್ಘಾನ್ ರಾಯಭಾರ ಕಚೇರಿ, ಭಾರತ ಸರ್ಕಾರದ ನಿರಂತರ ಸವಾಲುಗಳಿಂದಾಗಿ, ನವೆಂಬರ್ 23, 2023 ರಿಂದ ಜಾರಿಗೆ ಬರುವಂತೆ ರಾಯಭಾರ ಕಚೇರಿಯನ್ನು ಮುಚ್ಚಲು ನಿರ್ಧರಿಸಲಾಗಿದೆ ಎಂದಿದೆ.

ಸಂಪನ್ಮೂಲಗಳ ಕೊರತೆಯ ಹೊರತಾಗಿಯೂ ಮತ್ತು ಕಾಬೂಲ್‌ನಲ್ಲಿ ಕಾನೂನುಬದ್ಧ ಸರ್ಕಾರದ ಅನುಪಸ್ಥಿತಿಯಲ್ಲಿ ನಾವು ಆಫ್ಘನ್ ಜನರ ಸುಧಾರಣೆಗಾಗಿ ಅವಿರತವಾಗಿ ಶ್ರಮಿಸಿದ್ದೇವೆ. ಇದರ ಹೊರತಾಗಿಯೂ, ಕಳೆದ 2 ವರ್ಷ ಮತ್ತು 3 ತಿಂಗಳುಗಳಲ್ಲಿ ಭಾರತದಲ್ಲಿನ ಆಫ್ಘನ್ ಸಮುದಾಯವು ವಿದ್ಯಾರ್ಥಿಗಳು ಮತ್ತು ಉದ್ಯಮಿಗಳು ದೇಶವನ್ನು ತೊರೆಯುವುದರೊಂದಿಗೆ ಗಮನಾರ್ಹ ಕುಸಿತವನ್ನು ಕಂಡಿದೆ ಎಂದು ಹೇಳಿದೆ.

2021 ಆಗಸ್ಟ್​ನಿಂದ ಭಾರತದಲ್ಲಿ ಆಫ್ಘನ್ನರ ಸಂಖ್ಯೆ ಅರ್ಧದಷ್ಟು ಕಡಿಮೆಯಾಗಿದೆ. ಈ ಅವಧಿಯಲ್ಲಿ ಬಹಳ ಸೀಮಿತವಾದ ಹೊಸ ವೀಸಾಗಳನ್ನು ನೀಡಲಾಯಿತು.

ಉಚ್ಛಾಟಿತ ಅಫ್ಘಾನ್ ಅಧ್ಯಕ್ಷ ಅಶ್ರಫ್ ಘನಿ ಅವರ ಹಿಂದಿನ ಸರ್ಕಾರವು ನೇಮಿಸಿದ ಸಿಬ್ಬಂದಿಯ ಸಹಾಯದಿಂದ ಹೊಸ ದೆಹಲಿಯಲ್ಲಿರುವ ಅಫ್ಘಾನ್ ರಾಯಭಾರ ಕಚೇರಿಯನ್ನು ಭಾರತೀಯ ಅಧಿಕಾರಿಗಳ ಅನುಮತಿಯೊಂದಿಗೆ ನಡೆಸಲಾಯಿತು.

ಮತ್ತಷ್ಟು ಓದಿ: ಷರಿಯಾದಲ್ಲಿ ರಾಜಕೀಯ ಪಕ್ಷಗಳ ಪರಿಕಲ್ಪನೆ ಇಲ್ಲ: ಅಫ್ಘಾನಿಸ್ತಾನದಲ್ಲಿ ಪ್ರಜಾಪ್ರಭುತ್ವ ನಿಷೇಧಿಸಿದ ತಾಲಿಬಾನ್

ಭಾರತ ಎರಡು ವರ್ಷಗಳ ಹಿಂದೆ ಅಫ್ಘಾನಿಸ್ತಾನದಿಂದ ತನ್ನ ಉದ್ಯೋಗಿಗಳನ್ನು ಸ್ಥಳಾಂತರಿಸಿತ್ತು. ಇದಾದ ನಂತರ ಅಫ್ಘಾನಿಸ್ತಾನದಲ್ಲಿ ಯಾವುದೇ ಭಾರತೀಯ ರಾಜತಾಂತ್ರಿಕರು ಇರಲಿಲ್ಲ. ವಿಶ್ವಸಂಸ್ಥೆಯ ನಿರಾಶ್ರಿತರ ಏಜೆನ್ಸಿಯ ಪ್ರಕಾರ, ಭಾರತದಲ್ಲಿ ನೋಂದಾಯಿಸಲಾದ ಸರಿಸುಮಾರು 40,000 ನಿರಾಶ್ರಿತರಲ್ಲಿ ಮೂರನೇ ಒಂದು ಭಾಗದಷ್ಟು ಜನರು ಆಫ್ಘನ್ನರು. ಆದರೆ ಆ ಅಂಕಿ ಅಂಶವು ವಿಶ್ವಸಂಸ್ಥೆಯಲ್ಲಿ ನೋಂದಾಯಿಸದವರನ್ನು ಒಳಗೊಂಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಒಪ್ಪಿಕೊಳ್ಳೋದು ನಮ್ಮ ಧರ್ಮ: ಸಾ.ರಾ. ಗೋವಿಂದು
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವ ಹವಣಿಕೆಯಲ್ಲಿದೆ: ಅಶೋಕ
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಲಿಸ್ಟ್​ನಲ್ಲಿ ಹೆಸರಿಲ್ಲ, ಒಳಗೆ ಬಿಡಲ್ಲ ಅಂತ ಪೊಲೀಸ್ ಹೇಳಿದ್ದಕ್ಕೆ ಸಿಟ್ಟು
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಕೇರಳ ಮಾದರಿ ಹತ್ಯೆ ಕರ್ನಾಟಕದ ಕರಾವಳಿ ಪ್ರಾಂತ್ಯದಲ್ಲಿ ನಡೆಯುತ್ತಿವೆ: ಸಿಂಹ
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಶಾಲೆ ಜತೆ ಮಳೆಯ ಆರಂಭ, ಮಕ್ಕಳ ಆರೋಗ್ಯ ಮುಂಜಾಗೃತೆ ಹೇಗೆ?
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಇವತ್ತು ಚಾಮುಂಡಿತಾಯಿ ದರ್ಶನದ ನಂತರ ನಾಳೆ ಬೆಂಗಳೂರಲ್ಲಿ ಓಡಾಡಲಿದೆ ಕಾರು!
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ಅಸ್ಸಾಂನ ಸಿಲ್ಚಾರ್​​ನಲ್ಲಿ 132 ವರ್ಷಗಳ ದಾಖಲೆ ಮುರಿದ ಮಳೆ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಮರ ರಸ್ತೆಗುರುಳಿ ವಾಹನ ಸಂಚಾರ ಅಸ್ತವ್ಯಸ್ತ
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಪ್ರತಿಭಟನೆಕಾರರಿಂದ ಪೊಲೀಸರ ಮೇಲೆ ಮಣ್ಣಿನ ಹೆಂಟೆಗಳಿಂದ ಹಲ್ಲೆ: ಪರಮೇಶ್ವರ್
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ
ಸರ್ಕಾರದ ಭಾಗವಾಗಿ ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡುತ್ತಿರುವೆ:ಸಚಿವೆ