AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಬೆತ್ತಲಾಗಿ ರೂಮಿನಿಂದ ಬಂದ ಮಹಿಳೆ: ಫೈವ್​ ಸ್ಟಾರ್​ ಹೋಟೆಲ್​ನಲ್ಲಿ​ ನಡೆದ ಹೈಡ್ರಾಮ​ ವಿಡಿಯೋ ವೈರಲ್

ಫೈವ್​ ಸ್ಟಾರ್​ ಹೋಟೆಲ್​ನಲ್ಲಿ ತಂಗಿದ್ದ ಮಹಿಳೆಯೊಬ್ಬಳು ಏಕಾಏಕಿ ಬೆತ್ತಲಾಗಿ ರೂಮಿನಿಂದ​ ಆಚೆ ಬಂದು ಭಾರೀ ಹೈಡ್ರಾಮ ಸೃಷ್ಟಿಸಿದ್ದಾಳೆ.ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಏಕಾಏಕಿ ಬೆತ್ತಲಾಗಿ ರೂಮಿನಿಂದ ಬಂದ ಮಹಿಳೆ: ಫೈವ್​ ಸ್ಟಾರ್​ ಹೋಟೆಲ್​ನಲ್ಲಿ​ ನಡೆದ ಹೈಡ್ರಾಮ​ ವಿಡಿಯೋ ವೈರಲ್
ಏಕಾಏಕಿ ಬೆತ್ತಲಾಗಿ ರೂಮಿನಿಂದ ಬಂದ ಮಹಿಳೆ
TV9 Web
| Edited By: |

Updated on:Dec 18, 2022 | 5:23 PM

Share

ಜೈಪುರ: ಪಂಚತಾರಾ ಹೋಟೆಲ್ ನಲ್ಲಿ ತಂಗಿದ್ದ ವಿದೇಶಿ ಮಹಿಳೆಯೊಬ್ಬರು ಬೆತ್ತಲೆಯಾಗಿ ರೂಮಿನಿಂದ ಹೊರಬಂದು ದೊಡ್ಡ ಹೈಡ್ರಾಮವೇ ಮಾಡಿದ್ದಾಳೆ. ಅಲ್ಲದೇ ಹೋಟೆಲ್ ಸಿಬ್ಬಂದಿ ಮೇಲೆ ಮನಬಂದಂತೆ ಹಲ್ಲೆ ಮಾಡಿ ಮಾಡಿದ್ದಾಳೆ. ರಾಜಸ್ಥಾನ ರಾಜಧಾನಿ ಜೈಪುರದ ಫೈವ್​ ಸ್ಟಾರ್​ ಹೋಟೆಲ್​ನಲ್ಲಿ ನಡೆದಿದ್ದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಮಹಿಳೆ ವಿರುದ್ಧ ಕಿಡಿಕಾರಿದ್ದಾರೆ.

ಇದನ್ನು ಓದಿ: ಖ್ಯಾತ ಯೂಟ್ಯೂಬರ್​ನ ಇಬ್ಬರು ಪತ್ನಿಯರು ಒಂದೇ ಬಾರಿಗೆ ಪ್ರೆಗ್ನೆಂಟ್, ಅದು ಹೇಗೆ ಸಾಧ್ಯವೆಂದು ಅಚ್ಚರಿಗೊಂಡ ಜನ

ಭಾರತಕ್ಕೆ ಪ್ರವಾಸಕ್ಕಾಗಿ ಬಂದಿದ್ದ ವಿದೇಶಿ ಮಹಿಳೆ ಒಬ್ಬರು ಅಲ್ಲಿನ ಪಂಚತಾರಾ ಹೋಟೆಲ್ ನಲ್ಲಿ ತಂಗಿದ್ದರು. ಏಕಾಏಕಿ ರೂಮಿನಿಂದ ಬೆತ್ತಲೆಯಾಗಿ ಬಂದ ಮಹಿಳೆ, ಹೋಟೆಲ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲ ಗಲಾಟೆ ಬಿಡಿಸಲು ಬಂದ ಮಹಿಳಾ ಸಿಬ್ಬಂದಿಯೊಬ್ಬರ ಕೂದಲು ಹಿಡಿದು ಎಳೆದಾಡಿದ್ದಾರೆ.

ದೃಶ್ಯದಲ್ಲಿ ನೋಡಿದ ಪ್ರಕಾರ, ಕೂಗಾಡುತ್ತಲೇ ಕೋಣೆಯಿಂದ ಬೆತ್ತಲಾಗಿ ಹೊರಬಂದ ಮಹಿಳೆ ಹೋಟೆಲ್​ ಸಿಬ್ಬಂದಿಯನ್ನು ಬಾಯಿಗೆ ಬಂದಂತೆ ಬೈದು ಕೂಗಾಡಿದ್ದಾಳೆ. ಅಲ್ಲದೇ ಹೋಟೆಲ್ ಸಿಬ್ಬಂದಿ ಮೇಲೂ ಹಲ್ಲೆಗೆ ಮುಂದಾಗಿರುವುದು ವೈರಲ್ ಆಗಿರುವ ವಿಡಿಯೋನಲ್ಲಿ ಕಾಣಬಹುದು.

ಆದ್ರೆ, ಈ ವಿದೇಶಿ ಮಹಿಳೆ ಹೋಟೆಲ್​ ರೂಮಿನಿಂದ ಬೆತ್ತಲೆಯಾಗಿ ಆಚೆ ಬಂದು ಯಾವ ಕಾರಣಕ್ಕೆ ಈ ರೀತಿ ರಂಪಾಟ ಮಾಡಿದ್ದಾರೆ ಎನ್ನುವುದು ತಿಳಿದುಬಂದಿಲ್ಲ. ಆದರೆ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಲೆ ನೆಟ್ಟಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದು, ಒಬ್ಬರು, ಕೂಡಲೇ ಆಕೆಯನ್ನು ದೇಶದಿಂದ ವಾಪಸ್ ಕಳುಹಿಸಿ. ಪಾಸ್‌ಪೋರ್ಟ್‌‌‌‌ ಬ್ಲಾಕ್ ಲಿಸ್ಟ್​ಗೆ ಸೇರಿಸಿ ಎಂದಿದ್ದರೆ, ಮತ್ತೊಬ್ಬರು ಭಾರತದ ಕಾನೂನಿನ ಪ್ರಕಾರ ಆಕೆಗೆ ಶಿಕ್ಷೆ ವಿಧಿಸಬೇಕು ಎಂದು ಹೇಳಿದ್ದಾರೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 5:20 pm, Sun, 18 December 22

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?