AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Earthquake: ಅಂಡಮಾನ್ ಬಳಿಕ ಇದೀಗ ಮಣಿಪುರದಲ್ಲಿ ಭೂಕಂಪ, 3.2 ತೀವ್ರತೆ ದಾಖಲು

ಅಂಡಮಾನ್ ಬಳಿಕ ಇದೀಗ ಮಣಿಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ.

Manipur Earthquake: ಅಂಡಮಾನ್ ಬಳಿಕ ಇದೀಗ ಮಣಿಪುರದಲ್ಲಿ ಭೂಕಂಪ, 3.2 ತೀವ್ರತೆ ದಾಖಲು
ಪ್ರಾತಿನಿಧಿಕ ಚಿತ್ರ
ನಯನಾ ರಾಜೀವ್
|

Updated on:Oct 08, 2023 | 9:05 AM

Share

ಅಂಡಮಾನ್ ಬಳಿಕ ಇದೀಗ ಮಣಿಪುರದಲ್ಲಿ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 3.2 ತೀವ್ರತೆ ದಾಖಲಾಗಿದೆ. ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಭೂಕಂಪ ಸಂಭವಿಸಿದೆ. ಭಾನುವಾರ ಮುಂಜಾನೆ ಅಂಡಮಾನ್ ಸಮುದ್ರದಲ್ಲಿ 4.3 ತೀವ್ರತೆಯ ಭೂಕಂಪ ಸಂಭವಿಸಿತ್ತು. ಅಕ್ಟೋಬರ್ 8 ರಂದು ಬೆಳಗಿನ ಜಾವ 3.20ಕ್ಕೆ ಕಂಪನ ಸಂಭವಿಸಿದೆ. ಎನ್​ಸಿಎಸ್​ ಪ್ರಕಾರ, ಭೂಕಂಪವು 10 ಕಿ.ಮೀ ಆಳದಲ್ಲಿತ್ತು. 4.3 ತೀವ್ರತೆ ಭೂಕಂಪನ ಉಂಟಾಗಿದ್ದು, ಸ್ಥಳ: ಅಂಡಮಾನ್ ಸಮುದ್ರ, ಭಾರತ ಎಂದು ಎನ್​ಸಿಎಸ್​ ಟ್ವಿಟರ್​ನಲ್ಲಿ ಪೋಸ್ಟ್ ಮಾಡಿದೆ.

ಅಫ್ಘಾನಿಸ್ತಾನದಲ್ಲಿ ಭೂಕಂಪ

ಅಫ್ಘಾನಿಸ್ತಾನದ ಪಶ್ಚಿಮ ಭಾಗದಲ್ಲಿ ಶನಿವಾರ ಸಂಭವಿಸಿದ 6.3 ತೀವ್ರತೆಯ ಪ್ರಬಲ ಭೂಕಂಪನದಿಂದ ಕನಿಷ್ಠ 120 ಮಂದಿ ಮೃತಪಟ್ಟಿದ್ದು, 1,000ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ಭಾಗದ ಅತಿ ದೊಡ್ಡ ನಗರವಾದ ಹೆರಾತ್‌ನ ವಾಯವ್ಯ ಭಾಗದ 40 ಕಿಮೀ ದೂರದಲ್ಲಿ ಭೂಕಂಪನದ ಕೇಂದ್ರ ಬಿಂದು ಪತ್ತೆಯಾಗಿದೆ.

ಮೊದಲು ರಿಕ್ಟರ್ ಮಾಪಕದಲ್ಲಿ ಇದು 6.3 ತೀವ್ರತೆ ದಾಖಲಾಗಿದೆ. ಇದರ ನಂತರವೂ 4.3 ಮತ್ತು 6.3 ತೀವ್ರತೆಯ ಭೂಕಂಪ ಸಂಭವಿಸಿದೆ. ಗಾಯಗೊಂಡ 1 ಸಾವಿರಕ್ಕೂ ಅಧಿಕ ಜನರಲ್ಲಿ ಮಹಿಳೆಯರು‌, ಮಕ್ಕಳು ಹಾಗೂ ವೃದ್ಧರೂ ಇದ್ದಾರೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:49 am, Sun, 8 October 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​