AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yellow Fungus: ಬ್ಲ್ಯಾಕ್, ವೈಟ್ ಫಂಗಸ್ ಬಳಿಕ ಯೆಲ್ಲೋ ಫಂಗಸ್ ಪತ್ತೆ; ರೋಗ ಲಕ್ಷಣ ಹಾಗೂ ಇತರ ಮಾಹಿತಿ ಇಲ್ಲಿದೆ

ದೇಹದಲ್ಲಿ ಆಂತರಿಕವಾಗಿ ಆರಂಭವಾಗುವ ಈ ಖಾಯಿಲೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭಿಸದೇ ಹೋದರೆ ಮಾರಕವಾಗುವ ಸಾಧ್ಯತೆ ಇದೆ. ಹಾಗಾಗಿ, ಯೆಲ್ಲೋ ಫಂಗಸ್​ನ್ನು ಕಡೆಗಣಿಸುವುದು ಒಳ್ಳೆಯದಲ್ಲ.

Yellow Fungus: ಬ್ಲ್ಯಾಕ್, ವೈಟ್ ಫಂಗಸ್ ಬಳಿಕ ಯೆಲ್ಲೋ ಫಂಗಸ್ ಪತ್ತೆ; ರೋಗ ಲಕ್ಷಣ ಹಾಗೂ ಇತರ ಮಾಹಿತಿ ಇಲ್ಲಿದೆ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Aug 21, 2021 | 10:00 AM

Share

ದೆಹಲಿ: ಕೊರೊನಾ ಸೋಂಕು ಎರಡನೇ ಅಲೆಯ ನಡುವೆ ಹಲವು ವೈದ್ಯಕೀಯ ಸವಾಲುಗಳು ಎದುರಾಗಿದೆ. ಕೊವಿಡ್-19 ಸೋಂಕಿನಿಂದಾಗಿ ದೇಹದಲ್ಲಿ ರೋಗನಿರೋಧಕ ಶಕ್ತಿ ಕಡಿಮೆಯಾಗಿ ಬ್ಲ್ಯಾಕ್ ಫಂಗಸ್, ವೈಟ್ ಫಂಗಸ್​ನಂತಹ ಖಾಯಿಲೆಗಳು ದೇಹಸೇರುತ್ತಿದೆ. ದೇಹದ ಸಕ್ಕರೆ ಪ್ರಮಾಣವೂ ಅಧಿಕವಾಗಿ ಕೆಲವಷ್ಟು ಮಂದಿ ಸಕ್ಕರೆ ಖಾಯಿಲೆಗೆ ತುತ್ತಾಗಿದ್ದಾರೆ. ಈ ಎಲ್ಲದರ ನಡುವೆ ಈಗ ಮತ್ತೊಂದು ಸಮಸ್ಯೆ ಕಂಡುಬಂದಿದೆ. ದೇಶದಲ್ಲಿ ಮೊತ್ತ ಮೊದಲ ಯೆಲ್ಲೋ ಫಂಗಸ್ ಪ್ರಕರಣ ಪತ್ತೆಯಾಗಿದೆ. ಘಾಜಿಯಾಬಾದ್​ನಲ್ಲಿ ಸೋಮವಾರ (ಮೇ 24) ಮೊದಲ ಯೆಲ್ಲೋ ಫಂಗಸ್ ಪತ್ತೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಯೆಲ್ಲೋ ಫಂಗಸ್ ಬ್ಲ್ಯಾಕ್ ಮತ್ತು ವೈಟ್ ಫಂಗಸ್​ಗಳಿಗಿಂತ ಹೆಚ್ಚು ಅಪಾಯಕಾರಿ ಎಂಬ ಮಾಹಿತಿ ಲಭ್ಯವಾಗಿದೆ. ಆಲಸ್ಯ, ತೂಕ ಇಳಿಕೆಯಾಗುವುದು, ಹಸಿವು ಕಡಿಮೆ ಇರುವುದು ಅಥವಾ ಹಸಿವೆಯೇ ಆಗದಿರುವುದು ಯೆಲ್ಲೋ ಫಂಗಸ್​ನ ಲಕ್ಷಣಗಳಾಗಿರಲಿವೆ. ದೇಹದಲ್ಲಿ ಗಾಯಗಳಿದ್ದರೆ ಗುಣವಾಗುವ ಪ್ರಮಾಣ ಯೆಲ್ಲೋ ಫಂಗಸ್​ನಿಂದಾಗಿ ಕಡಿಮೆ ಆಗುವ ಸಾಧ್ಯತೆಯಿದೆ. ಅಂಗಾಂಗ ವೈಫಲ್ಯ ಅಥವಾ ಕಣ್ಣುಗಳ ಸಮಸ್ಯೆ ಕಂಡುಬರಬಹುದಾಗಿದೆ.

ದೇಹದಲ್ಲಿ ಆಂತರಿಕವಾಗಿ ಆರಂಭವಾಗುವ ಈ ಖಾಯಿಲೆಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ಲಭಿಸದೇ ಹೋದರೆ ಮಾರಕವಾಗುವ ಸಾಧ್ಯತೆ ಇದೆ. ಹಾಗಾಗಿ, ಯೆಲ್ಲೋ ಫಂಗಸ್​ನ್ನು ಕಡೆಗಣಿಸುವುದು ಒಳ್ಳೆಯದಲ್ಲ. ಯೆಲ್ಲೋ ಫಂಗಸ್​ಗೆ ಕೂಡ ಅಂಪೋಟೆರಿಸಿನ್ ಬಿ ಇಂಜೆಕ್ಷನ್ ಔಷಧವಾಗಿದೆ.

ಸ್ವಚ್ಛತೆ ಇಲ್ಲದಿರುವುದು, ಅತಿಯಾದ ತೇವಾಂಶ ಇತ್ಯಾದಿ ಯೆಲ್ಲೋ ಫಂಗಸ್​ಗೆ ಕಾರಣವಾಗಬಹುದು. ಕೇಂದ್ರ ಆರಓಗ್ಯ ಸಚಿವಾಲಯ ಸೋಮವಾರ ಬೆಳಗ್ಗೆ ನೀಡಿದ ವರದಿಯ ಪ್ರಕಾರ, ಇಲ್ಲಿಯವರೆಗೆ 5,424 ಮೈಕೊರ್​ಮೈಕೊಸಿಸ್ ಪ್ರಕರಣಗಳು ದೇಶದ 18 ರಾಜ್ಯ ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ ದಾಖಲಾಗಿದೆ. 5,424 ಪ್ರಕರಣಗಳ ಪೈಕಿ 4,556 ರೋಗಿಗಳು ಕೊರೊನಾ ಸೋಂಕಿಗೆ ತುತ್ತಾದವರಾಗಿದ್ದಾರೆ. ಹಾಗೂ ಶೇ. 55ರಷ್ಟು ರೋಗಿಗಳು ಸಕ್ಕರೆ ಖಾಯಿಲೆಯನ್ನು ಹೊಂದಿದ್ದಾರೆ.

ಇದನ್ನೂ ಓದಿ: ಕೊರೊನಾ ಇಲ್ಲದವರಲ್ಲಿಯೂ ಬ್ಲ್ಯಾಕ್ ಫಂಗಸ್ ಪತ್ತೆ.. ಹೊರ ಬೀಳುತ್ತಿದೆ ಭಯಾನಕ ಸತ್ಯ

ಬ್ಲ್ಯಾಕ್​ ಫಂಗಸ್​ ಸೋಂಕು ಬಾರದಂತೆ ತಡೆಗಟ್ಟಲು ಇಲ್ಲಿದೆ ಸರಳ ಸಲಹೆಗಳು

Published On - 3:26 pm, Mon, 24 May 21

Follow Us
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಅಖಾಡಕ್ಕಿಳಿದ ಡಿಕೆಶಿ: ಬಳ್ಳಾರಿಯತ್ತ ತೋಳೇರಿಸಿ ಹೊರಟ ಬಿಜೆಪಿಗೆ ಕೌಂಟರ್!
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!