AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದ ಖ್ಯಾತ ಗೀತರಚನೆಕಾರ ಅಖು ಅಪಹರಣ

ಮಣಿಪುರ ಮೂಲದ ಗಾಯಕ ಮತ್ತು ಗೀತರಚನೆಕಾರ ಅಖು ಚಿಂಗಾಂಗ್‌ಬಾಮ್ ಅವರನ್ನು ಅಪಹರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಖು ಅವರ ಪತ್ನಿ ಹಾಗೂ ತಾಯಿಯ ಹಣೆಗೆ ಬಂದೂಕಿಟ್ಟು ಸಶಸ್ತ್ರಧಾರಿಗಳು ಅಖು ಅವರನ್ನು ಕಿಡ್ನ್ಯಾಪ್​ ಮಾಡಿದ್ದಾರೆ.

ಮಣಿಪುರದ ಖ್ಯಾತ ಗೀತರಚನೆಕಾರ ಅಖು ಅಪಹರಣ
ಗಾಯಕ ಅಖುImage Credit source: India Today
ನಯನಾ ರಾಜೀವ್
|

Updated on: Dec 29, 2023 | 2:19 PM

Share

ಮಣಿಪುರ(Manipur) ಮೂಲದ ಗಾಯಕ ಮತ್ತು ಗೀತರಚನೆಕಾರ ಅಖು ಚಿಂಗಾಂಗ್‌ಬಾಮ್ ಅವರನ್ನು ಅಪಹರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಖು ಅವರ ಪತ್ನಿ ಹಾಗೂ ತಾಯಿಯ ಹಣೆಗೆ ಬಂದೂಕಿಟ್ಟು ಸಶಸ್ತ್ರಧಾರಿಗಳು ಅಖು ಅವರನ್ನು ಕಿಡ್ನ್ಯಾಪ್​ ಮಾಡಿದ್ದಾರೆ.

ಅಖು ಚಿಂಗಾಂಗ್ಬಾಮ್ ಇಂಫಾಲ್ ಪೂರ್ವದ ಖುರೈ ಮೂಲದವರು. ಅವರು ಗಾಯಕರಾಗಿದ್ದು ಗೀತರಚನೆಕಾರ ಮತ್ತು ಇಂಫಾಲ್ ಟಾಕೀಸ್ ಎಂಬ ಜಾನಪದ ರಾಕ್ ಬ್ಯಾಂಡ್‌ನ ಸಂಸ್ಥಾಪಕರಾಗಿದ್ದಾರೆ.

ಮಣಿಪುರದಲ್ಲಿ ಮೇ 3 ರಿಂದ ಮೈಥಿ ಮತ್ತು ಕುಕಿಗಳ ನಡುವಿನ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ನೂರಾರು ಜನರು ಘರ್ಷಣೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ಅಲ್ಲಿ ಕೇಂದ್ರ ಗೃಹ ಸಚಿವಾಲಯ, PLA, UNLF, PREPAK, KCP, ಮತ್ತು KYKL ಅನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ, 1967 (1967 ರ 37) ಅಡಿಯಲ್ಲಿ ಐದು ವರ್ಷಗಳ ಕಾಲ ನಿಷೇಧಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ