AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರದ ಖ್ಯಾತ ಗೀತರಚನೆಕಾರ ಅಖು ಅಪಹರಣ

ಮಣಿಪುರ ಮೂಲದ ಗಾಯಕ ಮತ್ತು ಗೀತರಚನೆಕಾರ ಅಖು ಚಿಂಗಾಂಗ್‌ಬಾಮ್ ಅವರನ್ನು ಅಪಹರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಖು ಅವರ ಪತ್ನಿ ಹಾಗೂ ತಾಯಿಯ ಹಣೆಗೆ ಬಂದೂಕಿಟ್ಟು ಸಶಸ್ತ್ರಧಾರಿಗಳು ಅಖು ಅವರನ್ನು ಕಿಡ್ನ್ಯಾಪ್​ ಮಾಡಿದ್ದಾರೆ.

ಮಣಿಪುರದ ಖ್ಯಾತ ಗೀತರಚನೆಕಾರ ಅಖು ಅಪಹರಣ
ಗಾಯಕ ಅಖುImage Credit source: India Today
ನಯನಾ ರಾಜೀವ್
|

Updated on: Dec 29, 2023 | 2:19 PM

Share

ಮಣಿಪುರ(Manipur) ಮೂಲದ ಗಾಯಕ ಮತ್ತು ಗೀತರಚನೆಕಾರ ಅಖು ಚಿಂಗಾಂಗ್‌ಬಾಮ್ ಅವರನ್ನು ಅಪಹರಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಅಖು ಅವರ ಪತ್ನಿ ಹಾಗೂ ತಾಯಿಯ ಹಣೆಗೆ ಬಂದೂಕಿಟ್ಟು ಸಶಸ್ತ್ರಧಾರಿಗಳು ಅಖು ಅವರನ್ನು ಕಿಡ್ನ್ಯಾಪ್​ ಮಾಡಿದ್ದಾರೆ.

ಅಖು ಚಿಂಗಾಂಗ್ಬಾಮ್ ಇಂಫಾಲ್ ಪೂರ್ವದ ಖುರೈ ಮೂಲದವರು. ಅವರು ಗಾಯಕರಾಗಿದ್ದು ಗೀತರಚನೆಕಾರ ಮತ್ತು ಇಂಫಾಲ್ ಟಾಕೀಸ್ ಎಂಬ ಜಾನಪದ ರಾಕ್ ಬ್ಯಾಂಡ್‌ನ ಸಂಸ್ಥಾಪಕರಾಗಿದ್ದಾರೆ.

ಮಣಿಪುರದಲ್ಲಿ ಮೇ 3 ರಿಂದ ಮೈಥಿ ಮತ್ತು ಕುಕಿಗಳ ನಡುವಿನ ಜನಾಂಗೀಯ ಹಿಂಸಾಚಾರ ನಡೆಯುತ್ತಿದೆ. ನೂರಾರು ಜನರು ಘರ್ಷಣೆಯಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ.

ವಿಪರೀತ ಸಾಲ, ದಿನ ಬೆಳಗಾದರೆ ನೂರಾರು ಫೋನ್​ಕಾಲ್​ಗಳು, ಅಪಹರಣ ನಾಟಕವಾಡಿ ತಂದೆ ಬಳಿ ಹಣಕ್ಕೆ ಬೇಡಿಕೆ ಇಟ್ಟ

ಅಲ್ಲಿ ಕೇಂದ್ರ ಗೃಹ ಸಚಿವಾಲಯ, PLA, UNLF, PREPAK, KCP, ಮತ್ತು KYKL ಅನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯಿದೆ, 1967 (1967 ರ 37) ಅಡಿಯಲ್ಲಿ ಐದು ವರ್ಷಗಳ ಕಾಲ ನಿಷೇಧಿಸಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ