AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೋನಾ ಮೇಲೆ ಅಶ್ವಗಂಧದ ಪ್ರಯೋಗ ನಡೆಸಲಾಗುತ್ತಿಲ್ಲ- ಸ್ಪಷ್ಟನೆ ನೀಡಿದ ಆಯುಷ್​ ಇಲಾಖೆ

ಜಗತ್ತಿನ ಹಲವು ತಜ್ಞರು ನೂರಾರು ರೋಗಗಳಿಗೆ ಔಷಧವಾಗಿರುವ ಅಶ್ವಗಂಧವನ್ನು ಮಾಸ್ಟರ್​ ಲಸಿಕೆ ಎಂದೇ ಕರೆದಿದ್ದಾರೆ. ಯಾವುದೇ ಕಲ್ಪನೆ ಅಥವಾ ಊಹೆಗಳನ್ನು ಇಟ್ಟುಕೊಂಡು ಪ್ರಯೋಗವನ್ನು ಮಾಡಲಾಗುತ್ತಿಲ್ಲ. ಹೀಗಾಗಿ ಪ್ರಯೋಗವನ್ನು ಮುಂದುವರೆಸಲಾಗುತ್ತಿದೆ.ಅಶ್ವಗಂಧ ಕೊರೋನಾ ವಿರುದ್ಧ ಹೋರಾಡಲು ಅಲ್ಪಪ್ರಮಾಣದಲ್ಲಿ ಉಪಯೋಗವಾದರೂ ಅದು ಉತ್ತಮ ಸಾಧನೆಯೆ ಆಗಿದೆ ಎಂದು ಹೇಳಿದೆ.

ಕೊರೋನಾ ಮೇಲೆ ಅಶ್ವಗಂಧದ ಪ್ರಯೋಗ ನಡೆಸಲಾಗುತ್ತಿಲ್ಲ- ಸ್ಪಷ್ಟನೆ ನೀಡಿದ ಆಯುಷ್​ ಇಲಾಖೆ
ಸಾಂಕೇತಿಕ ಚಿತ್ರ
Follow us
TV9 Web
| Updated By: Pavitra Bhat Jigalemane

Updated on:Dec 08, 2021 | 6:06 PM

ನವದೆಹಲಿ: ಈಗಾಗಲೇ ಜಾಗತಿಕವಾಗಿ ಕೊರೋನಾದ ಹಲವು ರೂಪಾಂತರಿಗಳು ಹುಟ್ಟಿಕೊಂಡಿವೆ. ಹೀಗಾಗಿ ಲಸಿಕೆಯ ದಕ್ಷತೆಯೂ ಕುಸಿಯುತ್ತಿದೆ ಎನ್ನುವ ಶಂಕೆ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ಆಯುಷ್ ಇಲಾಖೆ ಕೊರೋನಾ ವಿರುದ್ಧದ ಲಸಿಕೆಯಲ್ಲಿ ಅಶ್ವಗಂಧದ ಸೂತ್ರ ಅಳವಡಿಸಿಕೊಳ್ಳುವ ಮೂಲಕ ಲಸಿಕೆಯನ್ನು ಇನ್ನಷ್ಟು ಶಕ್ತಿಯುತವಾಗಿಸಿ ಕೊರೋನಾ ರೂಪಾಂತರಿ ವಿರುದ್ಧವೂ ಹೋರಾಡಲು ಸಾಧ್ಯವಾಗಬಲ್ಲದೆ ಎಂದು ತಿಳಿಯಲು ಪ್ರಯೊಗವನ್ನು ಆರಂಭಿಸಿತ್ತು. ಆದರೆ ಅಶ್ವಗಂಧದಿಂದ ಪ್ರಯೋಗದಿಂದ ಯಾವುದೇ ಪ್ರಯೋಜನವಿಲ್ಲ ಎನ್ನುವ ಆರೋಪ ಕೇಳಿಬಂದಿದೆ.

ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿದ ಆಯುಷ್​ ಇಲಾಖೆಯು ಜಗತ್ತಿನ ಹಲವು ತಜ್ಞರು ನೂರಾರು ರೋಗಗಳಿಗೆ ಔಷಧವಾಗಿರುವ ಅಶ್ವಗಂಧವನ್ನು ಮಾಸ್ಟರ್​ ಲಸಿಕೆ ಎಂದೇ ಕರೆದಿದ್ದಾರೆ. ಯಾವುದೇ ಕಲ್ಪನೆ ಅಥವಾ ಊಹೆಗಳನ್ನು ಇಟ್ಟುಕೊಂಡು ಪ್ರಯೋಗವನ್ನು ಮಾಡಲಾಗುತ್ತಿಲ್ಲ. ಹೀಗಾಗಿ ಪ್ರಯೋಗವನ್ನು ಮುಂದುವರೆಸಲಾಗುತ್ತಿದೆ. ಅಶ್ವಗಂಧ ಕೊರೋನಾ ವಿರುದ್ಧ ಹೋರಾಡಲು ಅಲ್ಪಪ್ರಮಾಣದಲ್ಲಿ ಉಪಯೋಗವಾದರೂ ಅದು ಉತ್ತಮ ಸಾಧನೆಯೆ ಆಗಿದೆ. ಏಕೆಂದರೆ ಹೊಸ ಹೊಸವೈರಸ್​ಗಳು ಆಕ್ರಮಿಸುತ್ತಿದ್ದು, ಮತ್ತೆ ಹೊಸ ಲಸಿಕೆಯನ್ನು ಕಂಡುಹಿಡಿಯುವಷ್ಟು ಕಾಲಾವಕಾಶವಿಲ್ಲ. ಹೀಗಾಗಿ ಈಗಾಗಲೇ ಆರಂಭವಾದ ಅಶ್ವಗಂಧದ ಮೇಲಿನ ಪ್ರಯೋಗವು ಮುಂದುವರೆಯಲಿದೆ ಎಂದು ಹೇಳಿದೆ.

ಕೋವಿಡ್​ಲಸಿಕೆಯ ಅಶ್ವಗಂಧದ ಪರಿಣಾಮವನ್ನು ಗುರುತಿಸುವ ನಿಟ್ಟಿನಲ್ಲಿ ಅಧ್ಯಯನ ನಡೆಸಲು ಭಾರತದಾದ್ಯಂತ ಆಯುಷ್​ಇಲಾಖೆ ಏಳು ಕೇಂದ್ರಗಳನ್ನು ಸ್ಥಾಪಿಸಿದ್ದು, ಈ ಪ್ರಯೋಗದಲ್ಲಿ ಈಗಾಗಲೇ ಕೋವಿಡ್​-19 ಲಸಿಕೆಯನ್ನು ಪಡೆದವರನ್ನು ಬಳಸಿಕೊಳ್ಳಲಾಗುತ್ತಿದೆ.

ಆಯುರ್ವೇದ, ಯೋಗ, ನ್ಯಾಚುರೋಪತಿ, ಯುನಾನಿ, ಸಿದ್ಧ, ಹೋಮಿಯೋಪತಿ ಹಾಗೂ ಆಯುರ್ವೇದ ಕೇಂದ್ರದ ಸಹಯೋಗದಲ್ಲಿ ಅಶ್ವಗಂಧದ ಪರಿಣಾಮವನ್ನು ತಿಳಿಯುವ ಪ್ರಯೋಗ ನಡೆಸಲಾಗುತ್ತಿದೆ. ಲಸಿಕೆ ನೀಡುವ ರಕ್ಷಣೆಯ ಮೇಲೆ ಗಿಡಮೂಲಿಕೆಗಳ ಪರಿಣಾಮವನ್ನು ತಿಳಿಯುವುದು ಈ ಪ್ರಯೋಗದ ಪ್ರಮುಖ ಉದ್ದೇಶವಾಗಿದೆಆಯುಷ್​ ಇಲಾಖೆ ಭಾರತದಲ್ಲಿ ಪುಣೆ, ಮುಂಬೈ, ಹಾಸನ, ಬೆಳಗಾವಿ, ಜೈಪುರ, ನಾಗ್ಪುರ, ಮತ್ತು ದೆಹಲಿಯಲ್ಲಿ ಪ್ರಯೋಗವನ್ನು ಆರಂಭಿಸಿದೆ.

ಇದನ್ನೂ ಓದಿ:

ಹೊಸ ಸೋಫಾದ ಒಳಗೆ ಹೆಬ್ಬಾವು ಪ್ರತ್ಯಕ್ಷ; ಹಾವನ್ನು ರಕ್ಷಿಸಿದ ತಂಡಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನೆಟ್ಟಿಗರು

ಕೇವಲ ಮಾಧ್ಯಮಗಳಲ್ಲಿ ಒಮಿಕ್ರಾನ್ ಸುದ್ದಿ ಬರುತ್ತಿದೆ; ಆ ರೀತಿಯ ವಾತಾವರಣ ರಾಜ್ಯದಲ್ಲಿ ಇಲ್ಲ -ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್

Published On - 5:45 pm, Wed, 8 December 21

ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ವೃಷಭ ರಾಶಿಯಲ್ಲಿ ಚಂದ್ರ ಸಂಚಾರ: ಈ ದಿನದ ರಾಶಿ ಭವಿಷ್ಯ ಇಲ್ಲಿ ತಿಳಿಯಿರಿ
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಆಧ್ಯಾತ್ಮಿಕ ವಿವರಣೆ: ಸ್ಟೀಲ್​ನಿಂದ ತಯಾರಿಸಿದ ವಸ್ತುಗಳನ್ನು ಧರಿಸಬಹುದೇ?
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ಹಲ್ಲೆ ಕೇಸ್: ಅನಂತ್ ಕುಮಾರ್ ಹೆಗಡೆ ಬಂಧಿಸುವಂತೆ ಪ್ರತಿಭಟನೆ
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ರಚಿತಾ ರಾಮ್ ಮೇಲೆ ವಾಣಿಜ್ಯ ಮಂಡಳಿ ಅಧ್ಯಕ್ಷರು ಗರಂ; ಕಾರಣ ಏನು?
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಇಸ್ರೇಲ್‌ನಲ್ಲಿ ಇರಾನಿನ ಕ್ಷಿಪಣಿ ದಾಳಿಯ ಭೀಕರ ದೃಶ್ಯ ಇಲ್ಲಿದೆ
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಗವಾಸ್ಕರ್ ಎಷ್ಟೇ ಕೇಳಿಕೊಂಡರು ಜಗ್ಗದ ರಿಷಭ್ ಪಂತ್
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ಕೃಷ್ಣ ಭೈರೇಗೌಡ, ಹೆಚ್ ಕೆ ಪಾಟೀಲರನ್ನೂ ತರಾಟೆಗೆ ತೆಗೆದುಕೊಂಡ ಕುಮಾರಸ್ವಾಮಿ
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
ರಾಜಕೀಯ ಪಿತೂರಿ, ಉಳಿದ ಸಂಗತಿಗಳ ಬಗ್ಗೆ ಈಗ್ಲೇ ಮಾತಾಡಲ್ಲ: ಡಿಕೆ ಸುರೇಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
22 ಲಕ್ಷ ರೂ. ವಂಚನೆ: ನಿರ್ದೇಶಕ ನಂದ ಕಿಶೋರ್ ವಿರುದ್ಧ ದೂರು ನೀಡಿದ ಶಬರೀಶ್
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ
ತಮ್ಮದೇ ಸರ್ಕಾರದ ವಿರುದ್ಧ ಅಸಮಾಧಾನ ಹೊರಹಾಕಿದ ಮತ್ತೋರ್ವ ಕೈ ಶಾಸಕ