AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕೊರೊನಾ ಕ್ರಿಮಿ ಆಟ ಶುರು, ಅಪಾಯದತ್ತ ಕೇರಳ!

ತಿರುವನಂತಪುರಂ: ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೊಂಕು ಪತ್ತೆಯಾಗಿದ ಹಾಗೂ ನಿಯಂತ್ರಣಕ್ಕೆ ತಂದ ಹೆಗ್ಗಳಿಕೆಗೆ ಕೇರಳ ಮಾದರಿಯಾಗಿತ್ತು. ಎಲ್ಲೆಡೆ ಅಪಾರ ಪ್ರಶಂಸೆಗಳೂ ವ್ಯಕ್ತವಾಗಿದ್ದವು. ಆದರೆ ಈಗ ಪರಿಸ್ಥಿತಿ ವ್ಯತಿರಿಕ್ತವಾಗತೊಡಗಿದೆ. ಅಷ್ಟೇ ಅಲ್ಲ ಕೇರಳ ರಾಜ್ಯದಲ್ಲಿ ಕೊರೊನಾ ಎಫೆಕ್ಟ್ ಆತಂಕ ಸೃಷ್ಟಿಸಿದೆ. ರಾಜ್ಯ ನಿಧಾನವಾಗಿ ಅಪಾಯದ ಸ್ಥಿತಿಗೆ ಜಾರುತ್ತಿದೆ. ಕೇರಳದ ಇಡುಕ್ಕಿ, ಕೊಟ್ಟಾಯಂ, ತಿರುವನಂತಪುರಂ, ಕೊಲ್ಲಂ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಬಹುತೇಕ ಇಡೀ ಕೇರಳ ರಾಜ್ಯವೇ ರೆಡ್ ಜೋನ್ ಆಗುತ್ತಿದೆ. ಕೇರಳ ಈ ಹಿಂದೆ ₹20 […]

ಮತ್ತೆ ಕೊರೊನಾ ಕ್ರಿಮಿ ಆಟ ಶುರು, ಅಪಾಯದತ್ತ ಕೇರಳ!
ಸಾಧು ಶ್ರೀನಾಥ್​
|

Updated on:Apr 30, 2020 | 1:50 PM

Share

ತಿರುವನಂತಪುರಂ: ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೊಂಕು ಪತ್ತೆಯಾಗಿದ ಹಾಗೂ ನಿಯಂತ್ರಣಕ್ಕೆ ತಂದ ಹೆಗ್ಗಳಿಕೆಗೆ ಕೇರಳ ಮಾದರಿಯಾಗಿತ್ತು. ಎಲ್ಲೆಡೆ ಅಪಾರ ಪ್ರಶಂಸೆಗಳೂ ವ್ಯಕ್ತವಾಗಿದ್ದವು. ಆದರೆ ಈಗ ಪರಿಸ್ಥಿತಿ ವ್ಯತಿರಿಕ್ತವಾಗತೊಡಗಿದೆ. ಅಷ್ಟೇ ಅಲ್ಲ ಕೇರಳ ರಾಜ್ಯದಲ್ಲಿ ಕೊರೊನಾ ಎಫೆಕ್ಟ್ ಆತಂಕ ಸೃಷ್ಟಿಸಿದೆ. ರಾಜ್ಯ ನಿಧಾನವಾಗಿ ಅಪಾಯದ ಸ್ಥಿತಿಗೆ ಜಾರುತ್ತಿದೆ.

ಕೇರಳದ ಇಡುಕ್ಕಿ, ಕೊಟ್ಟಾಯಂ, ತಿರುವನಂತಪುರಂ, ಕೊಲ್ಲಂ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಬಹುತೇಕ ಇಡೀ ಕೇರಳ ರಾಜ್ಯವೇ ರೆಡ್ ಜೋನ್ ಆಗುತ್ತಿದೆ. ಕೇರಳ ಈ ಹಿಂದೆ ₹20 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಿತ್ತು.

ಈ ಪ್ಯಾಕೇಜ್ ನಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಕೇರಳದಲ್ಲಿ ಸರ್ಕಾರಿ ನೌಕರರ ಸಂಬಳಕ್ಕೆ ತಡೆ ಬಿದ್ದಿದೆ. ಈ ರೀತಿ ಮಾಡುತ್ತಿರುವ ಮೊದಲ ರಾಜ್ಯವೇ ಕೇರಳವಾಗಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿದ್ದಾರೆ.

Published On - 1:18 pm, Thu, 30 April 20

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ