AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕೊರೊನಾ ಕ್ರಿಮಿ ಆಟ ಶುರು, ಅಪಾಯದತ್ತ ಕೇರಳ!

ತಿರುವನಂತಪುರಂ: ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೊಂಕು ಪತ್ತೆಯಾಗಿದ ಹಾಗೂ ನಿಯಂತ್ರಣಕ್ಕೆ ತಂದ ಹೆಗ್ಗಳಿಕೆಗೆ ಕೇರಳ ಮಾದರಿಯಾಗಿತ್ತು. ಎಲ್ಲೆಡೆ ಅಪಾರ ಪ್ರಶಂಸೆಗಳೂ ವ್ಯಕ್ತವಾಗಿದ್ದವು. ಆದರೆ ಈಗ ಪರಿಸ್ಥಿತಿ ವ್ಯತಿರಿಕ್ತವಾಗತೊಡಗಿದೆ. ಅಷ್ಟೇ ಅಲ್ಲ ಕೇರಳ ರಾಜ್ಯದಲ್ಲಿ ಕೊರೊನಾ ಎಫೆಕ್ಟ್ ಆತಂಕ ಸೃಷ್ಟಿಸಿದೆ. ರಾಜ್ಯ ನಿಧಾನವಾಗಿ ಅಪಾಯದ ಸ್ಥಿತಿಗೆ ಜಾರುತ್ತಿದೆ. ಕೇರಳದ ಇಡುಕ್ಕಿ, ಕೊಟ್ಟಾಯಂ, ತಿರುವನಂತಪುರಂ, ಕೊಲ್ಲಂ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಬಹುತೇಕ ಇಡೀ ಕೇರಳ ರಾಜ್ಯವೇ ರೆಡ್ ಜೋನ್ ಆಗುತ್ತಿದೆ. ಕೇರಳ ಈ ಹಿಂದೆ ₹20 […]

ಮತ್ತೆ ಕೊರೊನಾ ಕ್ರಿಮಿ ಆಟ ಶುರು, ಅಪಾಯದತ್ತ ಕೇರಳ!
ಸಾಧು ಶ್ರೀನಾಥ್​
|

Updated on:Apr 30, 2020 | 1:50 PM

Share

ತಿರುವನಂತಪುರಂ: ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೊಂಕು ಪತ್ತೆಯಾಗಿದ ಹಾಗೂ ನಿಯಂತ್ರಣಕ್ಕೆ ತಂದ ಹೆಗ್ಗಳಿಕೆಗೆ ಕೇರಳ ಮಾದರಿಯಾಗಿತ್ತು. ಎಲ್ಲೆಡೆ ಅಪಾರ ಪ್ರಶಂಸೆಗಳೂ ವ್ಯಕ್ತವಾಗಿದ್ದವು. ಆದರೆ ಈಗ ಪರಿಸ್ಥಿತಿ ವ್ಯತಿರಿಕ್ತವಾಗತೊಡಗಿದೆ. ಅಷ್ಟೇ ಅಲ್ಲ ಕೇರಳ ರಾಜ್ಯದಲ್ಲಿ ಕೊರೊನಾ ಎಫೆಕ್ಟ್ ಆತಂಕ ಸೃಷ್ಟಿಸಿದೆ. ರಾಜ್ಯ ನಿಧಾನವಾಗಿ ಅಪಾಯದ ಸ್ಥಿತಿಗೆ ಜಾರುತ್ತಿದೆ.

ಕೇರಳದ ಇಡುಕ್ಕಿ, ಕೊಟ್ಟಾಯಂ, ತಿರುವನಂತಪುರಂ, ಕೊಲ್ಲಂ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಬಹುತೇಕ ಇಡೀ ಕೇರಳ ರಾಜ್ಯವೇ ರೆಡ್ ಜೋನ್ ಆಗುತ್ತಿದೆ. ಕೇರಳ ಈ ಹಿಂದೆ ₹20 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಿತ್ತು.

ಈ ಪ್ಯಾಕೇಜ್ ನಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಕೇರಳದಲ್ಲಿ ಸರ್ಕಾರಿ ನೌಕರರ ಸಂಬಳಕ್ಕೆ ತಡೆ ಬಿದ್ದಿದೆ. ಈ ರೀತಿ ಮಾಡುತ್ತಿರುವ ಮೊದಲ ರಾಜ್ಯವೇ ಕೇರಳವಾಗಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿದ್ದಾರೆ.

Published On - 1:18 pm, Thu, 30 April 20

ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!
ಮಕ್ಕಳನ್ನು ರಸ್ತೆಗೆ ಬಿಡುವ ಮುನ್ನ ಎಚ್ಚರ!