AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕೊರೊನಾ ಕ್ರಿಮಿ ಆಟ ಶುರು, ಅಪಾಯದತ್ತ ಕೇರಳ!

ತಿರುವನಂತಪುರಂ: ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೊಂಕು ಪತ್ತೆಯಾಗಿದ ಹಾಗೂ ನಿಯಂತ್ರಣಕ್ಕೆ ತಂದ ಹೆಗ್ಗಳಿಕೆಗೆ ಕೇರಳ ಮಾದರಿಯಾಗಿತ್ತು. ಎಲ್ಲೆಡೆ ಅಪಾರ ಪ್ರಶಂಸೆಗಳೂ ವ್ಯಕ್ತವಾಗಿದ್ದವು. ಆದರೆ ಈಗ ಪರಿಸ್ಥಿತಿ ವ್ಯತಿರಿಕ್ತವಾಗತೊಡಗಿದೆ. ಅಷ್ಟೇ ಅಲ್ಲ ಕೇರಳ ರಾಜ್ಯದಲ್ಲಿ ಕೊರೊನಾ ಎಫೆಕ್ಟ್ ಆತಂಕ ಸೃಷ್ಟಿಸಿದೆ. ರಾಜ್ಯ ನಿಧಾನವಾಗಿ ಅಪಾಯದ ಸ್ಥಿತಿಗೆ ಜಾರುತ್ತಿದೆ. ಕೇರಳದ ಇಡುಕ್ಕಿ, ಕೊಟ್ಟಾಯಂ, ತಿರುವನಂತಪುರಂ, ಕೊಲ್ಲಂ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಬಹುತೇಕ ಇಡೀ ಕೇರಳ ರಾಜ್ಯವೇ ರೆಡ್ ಜೋನ್ ಆಗುತ್ತಿದೆ. ಕೇರಳ ಈ ಹಿಂದೆ ₹20 […]

ಮತ್ತೆ ಕೊರೊನಾ ಕ್ರಿಮಿ ಆಟ ಶುರು, ಅಪಾಯದತ್ತ ಕೇರಳ!
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 30, 2020 | 1:50 PM

Share

ತಿರುವನಂತಪುರಂ: ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೊಂಕು ಪತ್ತೆಯಾಗಿದ ಹಾಗೂ ನಿಯಂತ್ರಣಕ್ಕೆ ತಂದ ಹೆಗ್ಗಳಿಕೆಗೆ ಕೇರಳ ಮಾದರಿಯಾಗಿತ್ತು. ಎಲ್ಲೆಡೆ ಅಪಾರ ಪ್ರಶಂಸೆಗಳೂ ವ್ಯಕ್ತವಾಗಿದ್ದವು. ಆದರೆ ಈಗ ಪರಿಸ್ಥಿತಿ ವ್ಯತಿರಿಕ್ತವಾಗತೊಡಗಿದೆ. ಅಷ್ಟೇ ಅಲ್ಲ ಕೇರಳ ರಾಜ್ಯದಲ್ಲಿ ಕೊರೊನಾ ಎಫೆಕ್ಟ್ ಆತಂಕ ಸೃಷ್ಟಿಸಿದೆ. ರಾಜ್ಯ ನಿಧಾನವಾಗಿ ಅಪಾಯದ ಸ್ಥಿತಿಗೆ ಜಾರುತ್ತಿದೆ.

ಕೇರಳದ ಇಡುಕ್ಕಿ, ಕೊಟ್ಟಾಯಂ, ತಿರುವನಂತಪುರಂ, ಕೊಲ್ಲಂ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಬಹುತೇಕ ಇಡೀ ಕೇರಳ ರಾಜ್ಯವೇ ರೆಡ್ ಜೋನ್ ಆಗುತ್ತಿದೆ. ಕೇರಳ ಈ ಹಿಂದೆ ₹20 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಿತ್ತು.

ಈ ಪ್ಯಾಕೇಜ್ ನಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಕೇರಳದಲ್ಲಿ ಸರ್ಕಾರಿ ನೌಕರರ ಸಂಬಳಕ್ಕೆ ತಡೆ ಬಿದ್ದಿದೆ. ಈ ರೀತಿ ಮಾಡುತ್ತಿರುವ ಮೊದಲ ರಾಜ್ಯವೇ ಕೇರಳವಾಗಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿದ್ದಾರೆ.

Published On - 1:18 pm, Thu, 30 April 20

Follow Us
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್