AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕೊರೊನಾ ಕ್ರಿಮಿ ಆಟ ಶುರು, ಅಪಾಯದತ್ತ ಕೇರಳ!

ತಿರುವನಂತಪುರಂ: ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೊಂಕು ಪತ್ತೆಯಾಗಿದ ಹಾಗೂ ನಿಯಂತ್ರಣಕ್ಕೆ ತಂದ ಹೆಗ್ಗಳಿಕೆಗೆ ಕೇರಳ ಮಾದರಿಯಾಗಿತ್ತು. ಎಲ್ಲೆಡೆ ಅಪಾರ ಪ್ರಶಂಸೆಗಳೂ ವ್ಯಕ್ತವಾಗಿದ್ದವು. ಆದರೆ ಈಗ ಪರಿಸ್ಥಿತಿ ವ್ಯತಿರಿಕ್ತವಾಗತೊಡಗಿದೆ. ಅಷ್ಟೇ ಅಲ್ಲ ಕೇರಳ ರಾಜ್ಯದಲ್ಲಿ ಕೊರೊನಾ ಎಫೆಕ್ಟ್ ಆತಂಕ ಸೃಷ್ಟಿಸಿದೆ. ರಾಜ್ಯ ನಿಧಾನವಾಗಿ ಅಪಾಯದ ಸ್ಥಿತಿಗೆ ಜಾರುತ್ತಿದೆ. ಕೇರಳದ ಇಡುಕ್ಕಿ, ಕೊಟ್ಟಾಯಂ, ತಿರುವನಂತಪುರಂ, ಕೊಲ್ಲಂ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಬಹುತೇಕ ಇಡೀ ಕೇರಳ ರಾಜ್ಯವೇ ರೆಡ್ ಜೋನ್ ಆಗುತ್ತಿದೆ. ಕೇರಳ ಈ ಹಿಂದೆ ₹20 […]

ಮತ್ತೆ ಕೊರೊನಾ ಕ್ರಿಮಿ ಆಟ ಶುರು, ಅಪಾಯದತ್ತ ಕೇರಳ!
ಸಾಧು ಶ್ರೀನಾಥ್​
|

Updated on:Apr 30, 2020 | 1:50 PM

Share

ತಿರುವನಂತಪುರಂ: ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೊಂಕು ಪತ್ತೆಯಾಗಿದ ಹಾಗೂ ನಿಯಂತ್ರಣಕ್ಕೆ ತಂದ ಹೆಗ್ಗಳಿಕೆಗೆ ಕೇರಳ ಮಾದರಿಯಾಗಿತ್ತು. ಎಲ್ಲೆಡೆ ಅಪಾರ ಪ್ರಶಂಸೆಗಳೂ ವ್ಯಕ್ತವಾಗಿದ್ದವು. ಆದರೆ ಈಗ ಪರಿಸ್ಥಿತಿ ವ್ಯತಿರಿಕ್ತವಾಗತೊಡಗಿದೆ. ಅಷ್ಟೇ ಅಲ್ಲ ಕೇರಳ ರಾಜ್ಯದಲ್ಲಿ ಕೊರೊನಾ ಎಫೆಕ್ಟ್ ಆತಂಕ ಸೃಷ್ಟಿಸಿದೆ. ರಾಜ್ಯ ನಿಧಾನವಾಗಿ ಅಪಾಯದ ಸ್ಥಿತಿಗೆ ಜಾರುತ್ತಿದೆ.

ಕೇರಳದ ಇಡುಕ್ಕಿ, ಕೊಟ್ಟಾಯಂ, ತಿರುವನಂತಪುರಂ, ಕೊಲ್ಲಂ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಬಹುತೇಕ ಇಡೀ ಕೇರಳ ರಾಜ್ಯವೇ ರೆಡ್ ಜೋನ್ ಆಗುತ್ತಿದೆ. ಕೇರಳ ಈ ಹಿಂದೆ ₹20 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಿತ್ತು.

ಈ ಪ್ಯಾಕೇಜ್ ನಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಕೇರಳದಲ್ಲಿ ಸರ್ಕಾರಿ ನೌಕರರ ಸಂಬಳಕ್ಕೆ ತಡೆ ಬಿದ್ದಿದೆ. ಈ ರೀತಿ ಮಾಡುತ್ತಿರುವ ಮೊದಲ ರಾಜ್ಯವೇ ಕೇರಳವಾಗಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿದ್ದಾರೆ.

Published On - 1:18 pm, Thu, 30 April 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್