AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತ್ತೆ ಕೊರೊನಾ ಕ್ರಿಮಿ ಆಟ ಶುರು, ಅಪಾಯದತ್ತ ಕೇರಳ!

ತಿರುವನಂತಪುರಂ: ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೊಂಕು ಪತ್ತೆಯಾಗಿದ ಹಾಗೂ ನಿಯಂತ್ರಣಕ್ಕೆ ತಂದ ಹೆಗ್ಗಳಿಕೆಗೆ ಕೇರಳ ಮಾದರಿಯಾಗಿತ್ತು. ಎಲ್ಲೆಡೆ ಅಪಾರ ಪ್ರಶಂಸೆಗಳೂ ವ್ಯಕ್ತವಾಗಿದ್ದವು. ಆದರೆ ಈಗ ಪರಿಸ್ಥಿತಿ ವ್ಯತಿರಿಕ್ತವಾಗತೊಡಗಿದೆ. ಅಷ್ಟೇ ಅಲ್ಲ ಕೇರಳ ರಾಜ್ಯದಲ್ಲಿ ಕೊರೊನಾ ಎಫೆಕ್ಟ್ ಆತಂಕ ಸೃಷ್ಟಿಸಿದೆ. ರಾಜ್ಯ ನಿಧಾನವಾಗಿ ಅಪಾಯದ ಸ್ಥಿತಿಗೆ ಜಾರುತ್ತಿದೆ. ಕೇರಳದ ಇಡುಕ್ಕಿ, ಕೊಟ್ಟಾಯಂ, ತಿರುವನಂತಪುರಂ, ಕೊಲ್ಲಂ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಬಹುತೇಕ ಇಡೀ ಕೇರಳ ರಾಜ್ಯವೇ ರೆಡ್ ಜೋನ್ ಆಗುತ್ತಿದೆ. ಕೇರಳ ಈ ಹಿಂದೆ ₹20 […]

ಮತ್ತೆ ಕೊರೊನಾ ಕ್ರಿಮಿ ಆಟ ಶುರು, ಅಪಾಯದತ್ತ ಕೇರಳ!
ಸಾಧು ಶ್ರೀನಾಥ್​
|

Updated on:Apr 30, 2020 | 1:50 PM

Share

ತಿರುವನಂತಪುರಂ: ದೇಶದಲ್ಲೇ ಮೊದಲ ಬಾರಿಗೆ ಕೊರೊನಾ ಸೊಂಕು ಪತ್ತೆಯಾಗಿದ ಹಾಗೂ ನಿಯಂತ್ರಣಕ್ಕೆ ತಂದ ಹೆಗ್ಗಳಿಕೆಗೆ ಕೇರಳ ಮಾದರಿಯಾಗಿತ್ತು. ಎಲ್ಲೆಡೆ ಅಪಾರ ಪ್ರಶಂಸೆಗಳೂ ವ್ಯಕ್ತವಾಗಿದ್ದವು. ಆದರೆ ಈಗ ಪರಿಸ್ಥಿತಿ ವ್ಯತಿರಿಕ್ತವಾಗತೊಡಗಿದೆ. ಅಷ್ಟೇ ಅಲ್ಲ ಕೇರಳ ರಾಜ್ಯದಲ್ಲಿ ಕೊರೊನಾ ಎಫೆಕ್ಟ್ ಆತಂಕ ಸೃಷ್ಟಿಸಿದೆ. ರಾಜ್ಯ ನಿಧಾನವಾಗಿ ಅಪಾಯದ ಸ್ಥಿತಿಗೆ ಜಾರುತ್ತಿದೆ.

ಕೇರಳದ ಇಡುಕ್ಕಿ, ಕೊಟ್ಟಾಯಂ, ತಿರುವನಂತಪುರಂ, ಕೊಲ್ಲಂ ಜಿಲ್ಲೆಯಲ್ಲಿ ಹೊಸದಾಗಿ ಕೊರೊನಾ ಕೇಸ್​ಗಳು ಪತ್ತೆಯಾಗಿವೆ. ಬಹುತೇಕ ಇಡೀ ಕೇರಳ ರಾಜ್ಯವೇ ರೆಡ್ ಜೋನ್ ಆಗುತ್ತಿದೆ. ಕೇರಳ ಈ ಹಿಂದೆ ₹20 ಸಾವಿರ ಕೋಟಿ ಪ್ಯಾಕೇಜ್ ಘೋಷಿಸಿತ್ತು.

ಈ ಪ್ಯಾಕೇಜ್ ನಿಂದ ಯಾವುದೇ ಪ್ರಯೋಜನವಿಲ್ಲ. ಹೀಗಾಗಿ ಕೇರಳದಲ್ಲಿ ಸರ್ಕಾರಿ ನೌಕರರ ಸಂಬಳಕ್ಕೆ ತಡೆ ಬಿದ್ದಿದೆ. ಈ ರೀತಿ ಮಾಡುತ್ತಿರುವ ಮೊದಲ ರಾಜ್ಯವೇ ಕೇರಳವಾಗಿದೆ. ಈ ಬಗ್ಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿದ್ದಾರೆ.

Published On - 1:18 pm, Thu, 30 April 20

ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..