AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕತಾ ಪ್ರತಿಮೆ ನೋಡಲು ಬಂದ ಪ್ರವಾಸಿಗರಿಂದ ಸಂಗ್ರಹಿಸಿದ್ದ ಟಿಕೆಟ್ ಹಣ ದುರುಪಯೋಗ

ವಿಶ್ವದ ಅತಿ ಎತ್ತರದ ಪ್ರತಿಮೆಗಳ ಪೈಕಿ ಒಂದಾಗಿರುವ ಗುಜರಾತನ್​ನ ಕೆವಾಡಿಯಲ್ಲಿರುವ ಪಟೇಲ್​ರ ಏಕತಾ ಪ್ರತಿಮೆಯನ್ನು ನಿರ್ಮಿಸಲು ₹2,989 ಕೋಟಿ ಖರ್ಚಾಗಿತ್ತು. ಇದನ್ನು ವೀಕ್ಷಿಸಲು ವಿಶ್ವದ ಹಲವು ಕಡೆಗಳಿಂದ ಆಗಮಿಸುತ್ತಿದ್ದು ಒಂದೂವರೆ ವರ್ಷದಲ್ಲಿ ಸುಮಾರು ₹5.24 ಕೋಟಿ ರೂ. ಸಂಗ್ರಹವಾಗಿತ್ತು.

ಏಕತಾ ಪ್ರತಿಮೆ ನೋಡಲು ಬಂದ ಪ್ರವಾಸಿಗರಿಂದ ಸಂಗ್ರಹಿಸಿದ್ದ ಟಿಕೆಟ್ ಹಣ ದುರುಪಯೋಗ
ಏಕತಾ ಪ್ರತಿಮೆ
sandhya thejappa
|

Updated on:Dec 03, 2020 | 9:42 AM

Share

ಗುಜರಾತ್: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ​ಭಾಯ್ ಪಟೇಲ್​ರ ಏಕತಾ ಪ್ರತಿಮೆ ವೀಕ್ಷಿಸಲು ಬಂದಿದ್ದ ಪ್ರವಾಸಿಗರಿಂದ ಸಂಗ್ರಹಿಸಿದ್ದ ₹ 5.24 ಕೋಟಿ ಹಣವನ್ನು ಏಜೆನ್ಸಿ ನೌಕರರು ದುರ್ಬಳಕೆ ಮಾಡಿಕೊಂಡಿದ್ದಾರೆಂಬ ದೂರು ಕೇಳಿಬಂದಿದೆ. ಈ ಕುರಿತು ಕೆವಾಡಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತವಾಗಿ ಪ್ರಧಾನಿ ನರೇಂದ್ರ ಮೋದಿ ಏಕತಾ ಪ್ರತಿಮೆಯನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದರು. ಪ್ರತಿಮೆಯ ವೀಕ್ಷಣೆಗೆ ಬರುವ ಪ್ರವಾಸಿಗರಿಂದ ಸಂಗ್ರಹಿಸಿದ್ದ ಹಣವನ್ನು ಕಳೆದ ಒಂದೂವರೆ ವರ್ಷಗಳಿಂದ ಖಾಸಗಿ ಏಜೆನ್ಸಿ ನೌಕರರು ಮಂಡಳಿಯ ಖಾತೆಗೆ ಜಮೆ ಮಾಡಲು ವಂಚಿಸಿದ್ದಾರೆ.

ವಿಶ್ವದ ಅತಿ ಎತ್ತರದ ಪ್ರತಿಮೆಗಳ ಪೈಕಿ ಒಂದಾಗಿರುವ ಗುಜರಾತನ್​ನ ಕೆವಾಡಿಯಲ್ಲಿರುವ ಪಟೇಲ್​ರ ಏಕತಾ ಪ್ರತಿಮೆಯನ್ನು ನಿರ್ಮಿಸಲು ₹2,989 ಕೋಟಿ ಖರ್ಚಾಗಿತ್ತು. ಇದನ್ನು ವೀಕ್ಷಿಸಲು ವಿಶ್ವದ ಹಲವು ಕಡೆಗಳಿಂದ ಆಗಮಿಸುತ್ತಿದ್ದು ಒಂದೂವರೆ ವರ್ಷದಲ್ಲಿ ಸುಮಾರು ₹5.24 ಕೋಟಿ ರೂ. ಸಂಗ್ರಹವಾಗಿತ್ತು.

Published On - 7:00 pm, Wed, 2 December 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್