AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕತಾ ಪ್ರತಿಮೆ ನೋಡಲು ಬಂದ ಪ್ರವಾಸಿಗರಿಂದ ಸಂಗ್ರಹಿಸಿದ್ದ ಟಿಕೆಟ್ ಹಣ ದುರುಪಯೋಗ

ವಿಶ್ವದ ಅತಿ ಎತ್ತರದ ಪ್ರತಿಮೆಗಳ ಪೈಕಿ ಒಂದಾಗಿರುವ ಗುಜರಾತನ್​ನ ಕೆವಾಡಿಯಲ್ಲಿರುವ ಪಟೇಲ್​ರ ಏಕತಾ ಪ್ರತಿಮೆಯನ್ನು ನಿರ್ಮಿಸಲು ₹2,989 ಕೋಟಿ ಖರ್ಚಾಗಿತ್ತು. ಇದನ್ನು ವೀಕ್ಷಿಸಲು ವಿಶ್ವದ ಹಲವು ಕಡೆಗಳಿಂದ ಆಗಮಿಸುತ್ತಿದ್ದು ಒಂದೂವರೆ ವರ್ಷದಲ್ಲಿ ಸುಮಾರು ₹5.24 ಕೋಟಿ ರೂ. ಸಂಗ್ರಹವಾಗಿತ್ತು.

ಏಕತಾ ಪ್ರತಿಮೆ ನೋಡಲು ಬಂದ ಪ್ರವಾಸಿಗರಿಂದ ಸಂಗ್ರಹಿಸಿದ್ದ ಟಿಕೆಟ್ ಹಣ ದುರುಪಯೋಗ
ಏಕತಾ ಪ್ರತಿಮೆ
sandhya thejappa
|

Updated on:Dec 03, 2020 | 9:42 AM

Share

ಗುಜರಾತ್: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ​ಭಾಯ್ ಪಟೇಲ್​ರ ಏಕತಾ ಪ್ರತಿಮೆ ವೀಕ್ಷಿಸಲು ಬಂದಿದ್ದ ಪ್ರವಾಸಿಗರಿಂದ ಸಂಗ್ರಹಿಸಿದ್ದ ₹ 5.24 ಕೋಟಿ ಹಣವನ್ನು ಏಜೆನ್ಸಿ ನೌಕರರು ದುರ್ಬಳಕೆ ಮಾಡಿಕೊಂಡಿದ್ದಾರೆಂಬ ದೂರು ಕೇಳಿಬಂದಿದೆ. ಈ ಕುರಿತು ಕೆವಾಡಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತವಾಗಿ ಪ್ರಧಾನಿ ನರೇಂದ್ರ ಮೋದಿ ಏಕತಾ ಪ್ರತಿಮೆಯನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದರು. ಪ್ರತಿಮೆಯ ವೀಕ್ಷಣೆಗೆ ಬರುವ ಪ್ರವಾಸಿಗರಿಂದ ಸಂಗ್ರಹಿಸಿದ್ದ ಹಣವನ್ನು ಕಳೆದ ಒಂದೂವರೆ ವರ್ಷಗಳಿಂದ ಖಾಸಗಿ ಏಜೆನ್ಸಿ ನೌಕರರು ಮಂಡಳಿಯ ಖಾತೆಗೆ ಜಮೆ ಮಾಡಲು ವಂಚಿಸಿದ್ದಾರೆ.

ವಿಶ್ವದ ಅತಿ ಎತ್ತರದ ಪ್ರತಿಮೆಗಳ ಪೈಕಿ ಒಂದಾಗಿರುವ ಗುಜರಾತನ್​ನ ಕೆವಾಡಿಯಲ್ಲಿರುವ ಪಟೇಲ್​ರ ಏಕತಾ ಪ್ರತಿಮೆಯನ್ನು ನಿರ್ಮಿಸಲು ₹2,989 ಕೋಟಿ ಖರ್ಚಾಗಿತ್ತು. ಇದನ್ನು ವೀಕ್ಷಿಸಲು ವಿಶ್ವದ ಹಲವು ಕಡೆಗಳಿಂದ ಆಗಮಿಸುತ್ತಿದ್ದು ಒಂದೂವರೆ ವರ್ಷದಲ್ಲಿ ಸುಮಾರು ₹5.24 ಕೋಟಿ ರೂ. ಸಂಗ್ರಹವಾಗಿತ್ತು.

Published On - 7:00 pm, Wed, 2 December 20

ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ