AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕತಾ ಪ್ರತಿಮೆ ನೋಡಲು ಬಂದ ಪ್ರವಾಸಿಗರಿಂದ ಸಂಗ್ರಹಿಸಿದ್ದ ಟಿಕೆಟ್ ಹಣ ದುರುಪಯೋಗ

ವಿಶ್ವದ ಅತಿ ಎತ್ತರದ ಪ್ರತಿಮೆಗಳ ಪೈಕಿ ಒಂದಾಗಿರುವ ಗುಜರಾತನ್​ನ ಕೆವಾಡಿಯಲ್ಲಿರುವ ಪಟೇಲ್​ರ ಏಕತಾ ಪ್ರತಿಮೆಯನ್ನು ನಿರ್ಮಿಸಲು ₹2,989 ಕೋಟಿ ಖರ್ಚಾಗಿತ್ತು. ಇದನ್ನು ವೀಕ್ಷಿಸಲು ವಿಶ್ವದ ಹಲವು ಕಡೆಗಳಿಂದ ಆಗಮಿಸುತ್ತಿದ್ದು ಒಂದೂವರೆ ವರ್ಷದಲ್ಲಿ ಸುಮಾರು ₹5.24 ಕೋಟಿ ರೂ. ಸಂಗ್ರಹವಾಗಿತ್ತು.

ಏಕತಾ ಪ್ರತಿಮೆ ನೋಡಲು ಬಂದ ಪ್ರವಾಸಿಗರಿಂದ ಸಂಗ್ರಹಿಸಿದ್ದ ಟಿಕೆಟ್ ಹಣ ದುರುಪಯೋಗ
ಏಕತಾ ಪ್ರತಿಮೆ
sandhya thejappa
sandhya thejappa|

Updated on:Dec 03, 2020 | 9:42 AM

Share

ಗುಜರಾತ್: ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ​ಭಾಯ್ ಪಟೇಲ್​ರ ಏಕತಾ ಪ್ರತಿಮೆ ವೀಕ್ಷಿಸಲು ಬಂದಿದ್ದ ಪ್ರವಾಸಿಗರಿಂದ ಸಂಗ್ರಹಿಸಿದ್ದ ₹ 5.24 ಕೋಟಿ ಹಣವನ್ನು ಏಜೆನ್ಸಿ ನೌಕರರು ದುರ್ಬಳಕೆ ಮಾಡಿಕೊಂಡಿದ್ದಾರೆಂಬ ದೂರು ಕೇಳಿಬಂದಿದೆ. ಈ ಕುರಿತು ಕೆವಾಡಿಯಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾರತದ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಜನ್ಮದಿನದ ಪ್ರಯುಕ್ತವಾಗಿ ಪ್ರಧಾನಿ ನರೇಂದ್ರ ಮೋದಿ ಏಕತಾ ಪ್ರತಿಮೆಯನ್ನು ದೇಶಕ್ಕೆ ಸಮರ್ಪಣೆ ಮಾಡಿದ್ದರು. ಪ್ರತಿಮೆಯ ವೀಕ್ಷಣೆಗೆ ಬರುವ ಪ್ರವಾಸಿಗರಿಂದ ಸಂಗ್ರಹಿಸಿದ್ದ ಹಣವನ್ನು ಕಳೆದ ಒಂದೂವರೆ ವರ್ಷಗಳಿಂದ ಖಾಸಗಿ ಏಜೆನ್ಸಿ ನೌಕರರು ಮಂಡಳಿಯ ಖಾತೆಗೆ ಜಮೆ ಮಾಡಲು ವಂಚಿಸಿದ್ದಾರೆ.

ವಿಶ್ವದ ಅತಿ ಎತ್ತರದ ಪ್ರತಿಮೆಗಳ ಪೈಕಿ ಒಂದಾಗಿರುವ ಗುಜರಾತನ್​ನ ಕೆವಾಡಿಯಲ್ಲಿರುವ ಪಟೇಲ್​ರ ಏಕತಾ ಪ್ರತಿಮೆಯನ್ನು ನಿರ್ಮಿಸಲು ₹2,989 ಕೋಟಿ ಖರ್ಚಾಗಿತ್ತು. ಇದನ್ನು ವೀಕ್ಷಿಸಲು ವಿಶ್ವದ ಹಲವು ಕಡೆಗಳಿಂದ ಆಗಮಿಸುತ್ತಿದ್ದು ಒಂದೂವರೆ ವರ್ಷದಲ್ಲಿ ಸುಮಾರು ₹5.24 ಕೋಟಿ ರೂ. ಸಂಗ್ರಹವಾಗಿತ್ತು.

Published On - 7:00 pm, Wed, 2 December 20

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ