AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ಕಾ ಡಾಬಾ ಆಯ್ತು.. ಈಗ ‘ರೋಟಿವಾಲಿ ಅಮ್ಮಾ’ಳ ಸಂಕಷ್ಟಕ್ಕೆ ಸ್ಪಂದಿಸೋರು ಬೇಕು

ಲಕ್ನೋ: ಕಳೆದ ಕೆಲವು ದಿನಗಳ ಹಿಂದೆ ಜೀವನೋಪಾಯದ ದಾರಿಯಾಗಿದ್ದ ತನ್ನ ಡಾಬಾದಲ್ಲಿ ವ್ಯಾಪಾರವಾಗ್ತಿಲ್ಲ ಎಂದು ದೆಹಲಿಯ ವೃದ್ಧ ದಂಪತಿಯೊಂದು ಬಿಕ್ಕಿ ಬಿಕ್ಕಿ ಅತ್ತು ತಮ್ಮ ನೋವು ತೋಡಿಕೊಂಡಿದ್ದ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ವೃದ್ಧ ದಂಪತಿಯ ಸಂಕಷ್ಟಕ್ಕೆ ಸ್ಪಂದಿಸಿದ್ದ ನೆಟ್ಟಿಗರು ಮತ್ತು ದೆಹಲಿಯ ಜನತೆ ಅವರ ನೆರವಿಗೆ ಧಾವಿಸಿದ್ದರು. ಇದೀಗ, ಉತ್ತರ ಪ್ರದೇಶದ ಆಗ್ರಾದಲ್ಲಿರುವ ಈ 80 ವರ್ಷದ ವೃದ್ಧೆಯದ್ದು ಅದೇ ಪರಿಸ್ಥಿತಿ. ಅಂದ ಹಾಗೆ, ಈಕೆಯ ಹೆಸರು ಯಾರಿಗೂ ತಿಳಿದಿಲ್ಲ. ಆದರೂ ಈಕೆಯನ್ನು ಸಾಕ್ಷಾತ್​ ಅನ್ನಪೂರ್ಣೇಶ್ವರಿಯಂತೆ […]

ಬಾಬಾ ಕಾ ಡಾಬಾ ಆಯ್ತು.. ಈಗ ‘ರೋಟಿವಾಲಿ ಅಮ್ಮಾ’ಳ ಸಂಕಷ್ಟಕ್ಕೆ ಸ್ಪಂದಿಸೋರು ಬೇಕು
Follow us
KUSHAL V
|

Updated on: Oct 18, 2020 | 7:23 PM

ಲಕ್ನೋ: ಕಳೆದ ಕೆಲವು ದಿನಗಳ ಹಿಂದೆ ಜೀವನೋಪಾಯದ ದಾರಿಯಾಗಿದ್ದ ತನ್ನ ಡಾಬಾದಲ್ಲಿ ವ್ಯಾಪಾರವಾಗ್ತಿಲ್ಲ ಎಂದು ದೆಹಲಿಯ ವೃದ್ಧ ದಂಪತಿಯೊಂದು ಬಿಕ್ಕಿ ಬಿಕ್ಕಿ ಅತ್ತು ತಮ್ಮ ನೋವು ತೋಡಿಕೊಂಡಿದ್ದ ವಿಡಿಯೋ ಸಿಕ್ಕಾಪಟ್ಟೆ ವೈರಲ್​ ಆಗಿತ್ತು. ವೃದ್ಧ ದಂಪತಿಯ ಸಂಕಷ್ಟಕ್ಕೆ ಸ್ಪಂದಿಸಿದ್ದ ನೆಟ್ಟಿಗರು ಮತ್ತು ದೆಹಲಿಯ ಜನತೆ ಅವರ ನೆರವಿಗೆ ಧಾವಿಸಿದ್ದರು. ಇದೀಗ, ಉತ್ತರ ಪ್ರದೇಶದ ಆಗ್ರಾದಲ್ಲಿರುವ ಈ 80 ವರ್ಷದ ವೃದ್ಧೆಯದ್ದು ಅದೇ ಪರಿಸ್ಥಿತಿ. ಅಂದ ಹಾಗೆ, ಈಕೆಯ ಹೆಸರು ಯಾರಿಗೂ ತಿಳಿದಿಲ್ಲ. ಆದರೂ ಈಕೆಯನ್ನು ಸಾಕ್ಷಾತ್​ ಅನ್ನಪೂರ್ಣೇಶ್ವರಿಯಂತೆ ರೋಟಿವಾಲಿ ಅಮ್ಮಾ ಅಥವಾ ರೊಟ್ಟಿ ಉಣಬಡಿಸುವ ತಾಯಿ ಎಂದೇ ಸ್ಥಳೀಯರು ಕರೆಯುತ್ತಾರೆ.

ಕಳೆದ 15 ವರ್ಷಗಳಿಂದ ನಗರದ ಸೇಂಟ್​ ಜಾನ್​ ಕಾಲೇಜು ಬಳಿ ವ್ಯಾಪಾರ ನಡೆಸುತ್ತಿರುವ ಈ ವೃದ್ಧೆ ನಗರದ ಬಡವರು ಮತ್ತು ಕೂಲಿ ಕಾರ್ಮಿಕರ ಪಾಲಿಗೆ ಅನ್ನದಾತೆ. ಕೇವಲ 20 ರೂಪಾಯಿಗೆ ರುಚಿರುಚಿಯಾದ ರೊಟ್ಟಿ ಮತ್ತು ಗೊಜ್ಜು ಸವಿಯಲು ವೃದ್ಧೆಯ ಫುಟ್​ಪಾತ್​ ಮೇಲಿರುವ ಗೂಡಂಗಡಿಗೆ ಬರುತ್ತಾರೆ.

ಆದರೆ, ಬಾಬಾ ಕಾ ಡಾಬಾ ದಂಪತಿಯಂತೆ ಈಕೆಗೂ ಕಳೆದ ಕೆಲವು ದಿನಗಳಿಂದ ವ್ಯಾಪಾರ ಅಷ್ಟಕಷ್ಟೆ. ಲಾಕ್​ಡೌನ್​ ಬಳಿಕ ಕೂಲಿ ಕಾರ್ಮಿಕರ ಸಂಖ್ಯೆ ಕೊಂಚ ಕಡಿಮೆಯಾಗಿದೆ. ಇದರಿಂದ ವೃದ್ಧೆಗೆ ಬದುಕು ಸಾಗಿಸಲು ಕೊಂಚ ಕಷ್ಟವಾಗಿದೆ. ಹಾಗಂತಾ ಈಕೆ ನೆರವಿಗೆ ಮನವಿ ಮಾಡಿಲ್ಲ. ತಮ್ಮ ಕಷ್ಟವನ್ನು ಯಾರ ಬಳಿಯೂ ಹೇಳಿಕೊಳ್ಳದೇ ಬರುವ ಆದಾಯದಲ್ಲೇ ಬದುಕು ಸಾಗಿಸುತ್ತಿದ್ದಾರೆ. ಇನ್ನಾದರೂ ಈಕೆಯ ಸಂಕಷ್ಟಕ್ಕೆ ಸಹೃದಯಿಗಳು ಸ್ಪಂದಿಸುವರು ಎಂಬುದು ಎಲ್ಲರ ಆಶಯ.

ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಪಾಕ್​ ದಾಳಿಯ ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಒಮರ್
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
ಆಪರೇಷನ್ ಸಿಂಧೂರ್​ ಕಾರ್ಯಾಚರಣೆ ಬೆಂಬಲಿಸಿ ಕಾಂಗ್ರೆಸ್​ ತಿರಂಗಾ ಯಾತ್ರೆ
"ಮೋದಿ ಹೆಸರು ಹೇಳಲೂ ಹೆದರುವ ಹೇಡಿ ನಮ್ಮ ಪ್ರಧಾನಿ": ಪಾಕ್​ ಸಂಸದ ವ್ಯಂಗ್ಯ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಬಿಗ್​ಬಾಸ್ ರಂಜಿತ್, ಮಾನಸ ಮದುವೆ, ಇಲ್ಲಿದೆ ನೋಡಿ ಮೆಹಂದಿ ವಿಡಿಯೋ
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಸಾಂಬಾಂದಲ್ಲಿ ಗಡಿಯೊಳಗೆ ಉಗ್ರರ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ BSF
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಬಂಕರ್​ಗಳಲ್ಲಿ ಅವಿತುಕೊಂಡಿರುವ ಪಾಕ್ ಪ್ರಧಾನಿ ಶರೀಫ್ ಮತ್ತು ಸೇನಾ ಮುಖ್ಯಸ್ಥ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಗೆ ಬಲ ತುಂಬಲು ಸಿದ್ಧ: ಹಾಸನದಲ್ಲಿ ನಿವೃತ್ತ ಯೋಧರ ಘೋಷಣೆ
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸೇನೆಯೊಂದಿಗೆ ನಾವಿದ್ದೇವೆ ಅಂತ ಸೂಚಿಸಲು ತಿರಂಗ ಯಾತ್ರೆ: ದಿನೇಶ್ ಗುಂಡೂರಾವ್
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’
ಸಿದ್ದಿ ಸಮುದಾಯದ ಜೊತೆ ಸರಳತೆಯ ಪಾಠ ಕಲಿತ ‘ಭರ್ಜರಿ ಬ್ಯಾಚುಲರ್ಸ್’