AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಾಂತರ ರೂ. ಅವ್ಯವಹಾರ ಆರೋಪ: ಅಗ್ರಿ ಗೋಲ್ಡ್ ನಿರ್ದೇಶಕನ ಬಂಧನ

ಅಗ್ರಿ ಗೋಲ್ಡ್​ನಲ್ಲಿ ಒಟ್ಟು 6,400 ಕೋಟಿ ಅವ್ಯವಹಾರ ಆರೋಪ ಮಾಡಲಾಗಿದೆ. ನಿರ್ದೇಶಕ ಅವ್ವ ವೆಂಕಟರಾವ್​ ಬಂಧನಕ್ಕೊಳಗಾಗಿದ್ದಾರೆ.

ಕೋಟ್ಯಾಂತರ ರೂ. ಅವ್ಯವಹಾರ ಆರೋಪ: ಅಗ್ರಿ ಗೋಲ್ಡ್ ನಿರ್ದೇಶಕನ ಬಂಧನ
shruti hegde
| Edited By: |

Updated on: Dec 23, 2020 | 10:38 AM

Share

ಹೈದರಾಬಾದ್: ಅಗ್ರಿ ಗೋಲ್ಡ್ ನಿರ್ದೇಶಕ  ಅವ್ವ ವೆಂಕಟರಾವ್​ ಸೇರಿದಂತೆ ಮೂವರನ್ನು ಕೋಟ್ಯಾಂತರ ರೂಪಾಯಿ ಹಣಕಾಸು ಅವ್ಯವಹಾರ ಮಾಡಿರುವ ಆರೋಪದ ಮೇರೆಗೆ ಬಂಧಿಸಲಾಗಿದೆ.

ಅಗ್ರಿ ಗೋಲ್ಡ್ ನಿರ್ದೇಶಕ ಅವ್ವ ವೆಂಕಟರಾವ್ ಕರ್ನಾಟಕ, ಆಂಧ್ರ, ತೆಲಂಗಾಣದ ಜನರಿಂದ ಡಿಪಾಜಿಟ್ ಸಂಗ್ರಹಿಸಿ ಮನಿ ಲಾಂಡರಿಂಗ್ ಅವ್ಯವಹಾರ ಮಾಡಿದ್ದರು ಎಂದು ಆರೋಪಿಸಲಾಗಿದೆ. ಒಟ್ಟು 6,400 ಕೋಟಿ ಅವ್ಯವಹಾರ ಮಾಡಿರುವ ಆರೋಪ ಇವರುಗಳ ಮೇಲಿದೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ