AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟ್ಯಾಂತರ ರೂ. ಅವ್ಯವಹಾರ ಆರೋಪ: ಅಗ್ರಿ ಗೋಲ್ಡ್ ನಿರ್ದೇಶಕನ ಬಂಧನ

ಅಗ್ರಿ ಗೋಲ್ಡ್​ನಲ್ಲಿ ಒಟ್ಟು 6,400 ಕೋಟಿ ಅವ್ಯವಹಾರ ಆರೋಪ ಮಾಡಲಾಗಿದೆ. ನಿರ್ದೇಶಕ ಅವ್ವ ವೆಂಕಟರಾವ್​ ಬಂಧನಕ್ಕೊಳಗಾಗಿದ್ದಾರೆ.

ಕೋಟ್ಯಾಂತರ ರೂ. ಅವ್ಯವಹಾರ ಆರೋಪ: ಅಗ್ರಿ ಗೋಲ್ಡ್ ನಿರ್ದೇಶಕನ ಬಂಧನ
shruti hegde
| Edited By: |

Updated on: Dec 23, 2020 | 10:38 AM

Share

ಹೈದರಾಬಾದ್: ಅಗ್ರಿ ಗೋಲ್ಡ್ ನಿರ್ದೇಶಕ  ಅವ್ವ ವೆಂಕಟರಾವ್​ ಸೇರಿದಂತೆ ಮೂವರನ್ನು ಕೋಟ್ಯಾಂತರ ರೂಪಾಯಿ ಹಣಕಾಸು ಅವ್ಯವಹಾರ ಮಾಡಿರುವ ಆರೋಪದ ಮೇರೆಗೆ ಬಂಧಿಸಲಾಗಿದೆ.

ಅಗ್ರಿ ಗೋಲ್ಡ್ ನಿರ್ದೇಶಕ ಅವ್ವ ವೆಂಕಟರಾವ್ ಕರ್ನಾಟಕ, ಆಂಧ್ರ, ತೆಲಂಗಾಣದ ಜನರಿಂದ ಡಿಪಾಜಿಟ್ ಸಂಗ್ರಹಿಸಿ ಮನಿ ಲಾಂಡರಿಂಗ್ ಅವ್ಯವಹಾರ ಮಾಡಿದ್ದರು ಎಂದು ಆರೋಪಿಸಲಾಗಿದೆ. ಒಟ್ಟು 6,400 ಕೋಟಿ ಅವ್ಯವಹಾರ ಮಾಡಿರುವ ಆರೋಪ ಇವರುಗಳ ಮೇಲಿದೆ.

ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಕೆಪಿಸಿಸಿ ಕಚೇರಿಯಲ್ಲೇ ಮೊಳಗಿತು ‘ಮುಂದಿನ ಸಿಎಂ ಡಿಕೆ ಶಿವಕುಮಾರ್’ ಘೋಷಣೆ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಹಳೆ ದ್ವೇಷಕ್ಕೆ ರೌಡಿಶೀಟರ್ ಅಪಹರಿಸಿ ಚಿತ್ರಹಿಂಸೆ: ಬೆರಳು ಕತ್ತರಿಸಿ ವಿಕೃತಿ
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಸಿಎಂ ಕುರ್ಚಿ ಕದನ: ಇಲ್ಲಿದೆ ರಾಜ್ಯ ರಾಜಕೀಯದ ಬಿಗ್​​ ಅಪ್ಡೇಟ್​!
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಈ ಸರ್ಕಾರಿ ಬಸ್​​ಗಳಿಗೆ ದೇವರೇ ಗತಿ
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ಶಾಮನೂರು ಕ್ಷೇತ್ರದಲ್ಲಿ ಬೈ ಎಲೆಕ್ಷನ್​: ಕಾಂಗ್ರೆಸ್​​ ಟಿಕೆಟ್​​ ಯಾರಿಗೆ?
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ವಿಮಾನ ನಿಲ್ದಾಣದ ವಿರುದ್ಧ ರಾಮಲಿಂಗಾರೆಡ್ಡಿ ಗರಂ
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!