AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮದ ಕೆರೆಗೆ ನೀರು ಹರಿಸಲು ಬೆಟ್ಟವನ್ನೇ ಬಗೆದ ಕಲಿಯುಗದ ಭಾಗೀರಥಿಯರು

ಭೋಪಾಲ್​: ಚುನಾವಣೆ ವೇಳೆ ರಾಜಕೀಯ ನಾಯಕರು ನೀಡುವ ಪೊಳ್ಳು ಭರವಸೆ ಮತ್ತು ಸುಳ್ಳು ಆಶ್ವಾಸನೆಗಳಿಗೆ ಕಾಯದೆ ಗ್ರಾಮದ ಮಹಿಳೆಯರು ತಮ್ಮ ಹಳ್ಳಿಯ ಕೆರೆಗೆ ತಾವೇ ನೀರು ಹರಿಸುವ ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್​ಪುರ್​ ಜಿಲ್ಲೆಯ ಅಗ್ರೋಥಾ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿಗಾಗಿ ಮೈಲಿಗಟ್ಟಲೆ ನಡೆದುಕೊಂಡು ಹೋಗುತ್ತಿದ್ದ ಗ್ರಾಮದ ಮಹಿಳೆಯರ ದಿನನಿತ್ಯದ ಪಾಡು ಹೇಳತೀರದಾಗಿತ್ತು. ಹೀಗಾಗಿ, ಹೇಗಾದರೂ ಮಾಡಿ ತಮ್ಮ ಹಳ್ಳಿಯ ಕೆರೆಗೆ ನೀರು ಹರಿಸಿದರೆ ತಮ್ಮ ಕಷ್ಟಗಳು ದೂರವಾಗಬಹುದು ಅಂತಾ ನಿರ್ಧರಿಸಿದರು. ಈ ನಿಟ್ಟಿನಲ್ಲಿ […]

ಗ್ರಾಮದ ಕೆರೆಗೆ ನೀರು ಹರಿಸಲು ಬೆಟ್ಟವನ್ನೇ ಬಗೆದ ಕಲಿಯುಗದ ಭಾಗೀರಥಿಯರು
KUSHAL V
|

Updated on: Sep 27, 2020 | 7:48 PM

Share

ಭೋಪಾಲ್​: ಚುನಾವಣೆ ವೇಳೆ ರಾಜಕೀಯ ನಾಯಕರು ನೀಡುವ ಪೊಳ್ಳು ಭರವಸೆ ಮತ್ತು ಸುಳ್ಳು ಆಶ್ವಾಸನೆಗಳಿಗೆ ಕಾಯದೆ ಗ್ರಾಮದ ಮಹಿಳೆಯರು ತಮ್ಮ ಹಳ್ಳಿಯ ಕೆರೆಗೆ ತಾವೇ ನೀರು ಹರಿಸುವ ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್​ಪುರ್​ ಜಿಲ್ಲೆಯ ಅಗ್ರೋಥಾ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿಗಾಗಿ ಮೈಲಿಗಟ್ಟಲೆ ನಡೆದುಕೊಂಡು ಹೋಗುತ್ತಿದ್ದ ಗ್ರಾಮದ ಮಹಿಳೆಯರ ದಿನನಿತ್ಯದ ಪಾಡು ಹೇಳತೀರದಾಗಿತ್ತು. ಹೀಗಾಗಿ, ಹೇಗಾದರೂ ಮಾಡಿ ತಮ್ಮ ಹಳ್ಳಿಯ ಕೆರೆಗೆ ನೀರು ಹರಿಸಿದರೆ ತಮ್ಮ ಕಷ್ಟಗಳು ದೂರವಾಗಬಹುದು ಅಂತಾ ನಿರ್ಧರಿಸಿದರು.

ಈ ನಿಟ್ಟಿನಲ್ಲಿ ಗ್ರಾಮದ ಸುಮಾರು 250 ಮಹಿಳೆಯರು ಒಟ್ಟುಗೂಡಿ ತಮ್ಮ ಹಳ್ಳಿಗೆ ಅಂಟಿಕೊಂಡಿದ್ದ ಗುಡ್ಡವೊಂದನ್ನು ಕೊರೆದು ಕಾಲುವೆ ನಿರ್ಮಿಸುತ್ತಿದ್ದಾರೆ. ಈ ಮೂಲಕ ಗುಡ್ಡದ ಆಚೆಯಿದ್ದ ಹೊಳೆಯಿಂದ ತಮ್ಮ ಊರಿನ ಕೆರೆಗೆ ನೀರು ಹರಿಸಲು ಮುಂದಾಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಭಗೀರಥನಂತೆ ಛಲಬಿಡದೆ ತಮ್ಮ ಹಳ್ಳಿಗೆ ನೀರು ಹರಿಸಲು ಶ್ರಮಿಸುತ್ತಿದ್ದಾರೆ.

ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ