AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರಾಮದ ಕೆರೆಗೆ ನೀರು ಹರಿಸಲು ಬೆಟ್ಟವನ್ನೇ ಬಗೆದ ಕಲಿಯುಗದ ಭಾಗೀರಥಿಯರು

ಭೋಪಾಲ್​: ಚುನಾವಣೆ ವೇಳೆ ರಾಜಕೀಯ ನಾಯಕರು ನೀಡುವ ಪೊಳ್ಳು ಭರವಸೆ ಮತ್ತು ಸುಳ್ಳು ಆಶ್ವಾಸನೆಗಳಿಗೆ ಕಾಯದೆ ಗ್ರಾಮದ ಮಹಿಳೆಯರು ತಮ್ಮ ಹಳ್ಳಿಯ ಕೆರೆಗೆ ತಾವೇ ನೀರು ಹರಿಸುವ ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್​ಪುರ್​ ಜಿಲ್ಲೆಯ ಅಗ್ರೋಥಾ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿಗಾಗಿ ಮೈಲಿಗಟ್ಟಲೆ ನಡೆದುಕೊಂಡು ಹೋಗುತ್ತಿದ್ದ ಗ್ರಾಮದ ಮಹಿಳೆಯರ ದಿನನಿತ್ಯದ ಪಾಡು ಹೇಳತೀರದಾಗಿತ್ತು. ಹೀಗಾಗಿ, ಹೇಗಾದರೂ ಮಾಡಿ ತಮ್ಮ ಹಳ್ಳಿಯ ಕೆರೆಗೆ ನೀರು ಹರಿಸಿದರೆ ತಮ್ಮ ಕಷ್ಟಗಳು ದೂರವಾಗಬಹುದು ಅಂತಾ ನಿರ್ಧರಿಸಿದರು. ಈ ನಿಟ್ಟಿನಲ್ಲಿ […]

ಗ್ರಾಮದ ಕೆರೆಗೆ ನೀರು ಹರಿಸಲು ಬೆಟ್ಟವನ್ನೇ ಬಗೆದ ಕಲಿಯುಗದ ಭಾಗೀರಥಿಯರು
KUSHAL V
|

Updated on: Sep 27, 2020 | 7:48 PM

Share

ಭೋಪಾಲ್​: ಚುನಾವಣೆ ವೇಳೆ ರಾಜಕೀಯ ನಾಯಕರು ನೀಡುವ ಪೊಳ್ಳು ಭರವಸೆ ಮತ್ತು ಸುಳ್ಳು ಆಶ್ವಾಸನೆಗಳಿಗೆ ಕಾಯದೆ ಗ್ರಾಮದ ಮಹಿಳೆಯರು ತಮ್ಮ ಹಳ್ಳಿಯ ಕೆರೆಗೆ ತಾವೇ ನೀರು ಹರಿಸುವ ಸಾಹಸಕ್ಕೆ ಕೈಹಾಕಿ ಯಶಸ್ವಿಯಾಗಿರುವ ಘಟನೆ ಮಧ್ಯಪ್ರದೇಶದ ಛತ್ತರ್​ಪುರ್​ ಜಿಲ್ಲೆಯ ಅಗ್ರೋಥಾ ಗ್ರಾಮದಲ್ಲಿ ನಡೆದಿದೆ. ಕುಡಿಯುವ ನೀರಿಗಾಗಿ ಮೈಲಿಗಟ್ಟಲೆ ನಡೆದುಕೊಂಡು ಹೋಗುತ್ತಿದ್ದ ಗ್ರಾಮದ ಮಹಿಳೆಯರ ದಿನನಿತ್ಯದ ಪಾಡು ಹೇಳತೀರದಾಗಿತ್ತು. ಹೀಗಾಗಿ, ಹೇಗಾದರೂ ಮಾಡಿ ತಮ್ಮ ಹಳ್ಳಿಯ ಕೆರೆಗೆ ನೀರು ಹರಿಸಿದರೆ ತಮ್ಮ ಕಷ್ಟಗಳು ದೂರವಾಗಬಹುದು ಅಂತಾ ನಿರ್ಧರಿಸಿದರು.

ಈ ನಿಟ್ಟಿನಲ್ಲಿ ಗ್ರಾಮದ ಸುಮಾರು 250 ಮಹಿಳೆಯರು ಒಟ್ಟುಗೂಡಿ ತಮ್ಮ ಹಳ್ಳಿಗೆ ಅಂಟಿಕೊಂಡಿದ್ದ ಗುಡ್ಡವೊಂದನ್ನು ಕೊರೆದು ಕಾಲುವೆ ನಿರ್ಮಿಸುತ್ತಿದ್ದಾರೆ. ಈ ಮೂಲಕ ಗುಡ್ಡದ ಆಚೆಯಿದ್ದ ಹೊಳೆಯಿಂದ ತಮ್ಮ ಊರಿನ ಕೆರೆಗೆ ನೀರು ಹರಿಸಲು ಮುಂದಾಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಭಗೀರಥನಂತೆ ಛಲಬಿಡದೆ ತಮ್ಮ ಹಳ್ಳಿಗೆ ನೀರು ಹರಿಸಲು ಶ್ರಮಿಸುತ್ತಿದ್ದಾರೆ.

Follow Us
KUSHAL V
KUSHAL V
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ