AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಜೆಟ್ ಮಂಡನೆಗೆ ಮುನ್ನ ಪೂಜೆ ನೆರವೇರಿಸಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್

ಬಜೆಟ್ ಮಂಡನೆಗೆ ಮುನ್ನ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ತಮ್ಮ ನಿವಾಸದಲ್ಲಿ ಪೂಜೆ ನೆರವೇರಿಸಿದ್ದಾರೆ. ಪೂಜೆ ನೆರವೇರಿಸಿದ ನಂತರ ಅವರು ವಿತ್ತ ಸಚಿವಾಲಯಕ್ಕೆ ಆಗಮಿಸಿ ಬಜೆಟ್ ಮಂಡನೆ ಸಿದ್ದತೆಯಲ್ಲಿ ತೊಡಗಿದ್ದಾರೆ.

ಬಜೆಟ್ ಮಂಡನೆಗೆ ಮುನ್ನ ಪೂಜೆ ನೆರವೇರಿಸಿದ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್
ಪೂಜೆ ನೆರವೇರಿಸುತ್ತಿರುವ ಅನುರಾಗ್ ಸಿಂಗ್ ಠಾಕೂರ್
ರಶ್ಮಿ ಕಲ್ಲಕಟ್ಟ
|

Updated on: Feb 01, 2021 | 9:16 AM

Share

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಪ್ರತಿಯೊಂದಿಗೆ ರಾಷ್ಟ್ರಪತಿಭವನಕ್ಕೆ ಆಗಮಿಸಿದ್ದಾರೆ. ರಾಷ್ಟ್ರಪತಿ ಭವನದಲ್ಲಿ ರಾಮನಾಥ ಕೋವಿಂದ್ ಭೇಟಿಯಾದ ಸಚಿವೆ ಕೇಂದ್ರ ಬಜೆಟ್ ಮಂಡನೆಗೆ ಅನುಮತಿ ಪಡೆದಿದ್ದಾರೆ.

ಬಜೆಟ್ ಮಂಡನೆಗೆ ಮುನ್ನ ಕೇಂದ್ರ ಹಣಕಾಸು ಖಾತೆ ರಾಜ್ಯ ಸಚಿವ ಅನುರಾಗ್ ಠಾಕೂರ್ ತಮ್ಮ ನಿವಾಸದಲ್ಲಿ ಪೂಜೆ ನೆರವೇರಿಸಿದ್ದಾರೆ. ಪೂಜೆ ನೆರವೇರಿಸಿದ ನಂತರ ಅವರು ವಿತ್ತ ಸಚಿವಾಲಯಕ್ಕೆ ಆಗಮಿಸಿ ಬಜೆಟ್ ಮಂಡನೆ ಸಿದ್ದತೆಯಲ್ಲಿ ತೊಡಗಿದ್ದಾರೆ.

Budget 2021 LIVE: ಇಂದು ಕೇಂದ್ರ ಬಜೆಟ್​.. ಸೊರಗಿರುವ ಆರ್ಥಿಕತೆಗೆ ನಿರ್ಮಲಾ ನೀಡಲಿದ್ದಾರಾ ಮದ್ದು?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!