AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹ್ಮದಾಬಾದ್​ನಲ್ಲಿ ವಸತಿಗಳು ಕೈಗೆಟಕುವ ದರದಲ್ಲಿ ಲಭ್ಯ..ಮುಂಬೈ ದುಬಾರಿ ನಗರ

ಮುಂಬೈನಲ್ಲಿ ವಸತಿ ದರದ ಅನುಪಾತ ಶೇ.61ರಷ್ಟಿದ್ದು, ದೇಶದಲ್ಲಿಯೇ ಅತ್ಯಂತ ದುಬಾರಿ ವಸತಿ ಮಾರುಕಟ್ಟೆ ಹೊಂದಿರುವ ನಗರವಾಗಿದೆ. ಮುಂಬೈನಲ್ಲಿ ಈ ಪ್ರಮಾಣ 2010ರಲ್ಲಿ ಶೇ. 93 ಇತ್ತು.

ಅಹ್ಮದಾಬಾದ್​ನಲ್ಲಿ ವಸತಿಗಳು ಕೈಗೆಟಕುವ ದರದಲ್ಲಿ ಲಭ್ಯ..ಮುಂಬೈ ದುಬಾರಿ ನಗರ
ಪ್ರಾತಿನಿಧಿಕ ಚಿತ್ರ
Lakshmi Hegde
| Edited By: |

Updated on: Dec 30, 2020 | 9:39 PM

Share

ದೆಹಲಿ: ಅಹ್ಮದಾಬಾದ್​ನಲ್ಲಿ ದೇಶದಲ್ಲಿಯೇ ಅತ್ಯಂತ ಒಳ್ಳೆಯ ಕೈಗೆಟಕುವ ದರದಲ್ಲಿ ನಿವೇಶನಗಳು ಲಭ್ಯವಾಗುತ್ತವೆ..ಹಾಗೇ ಮುಂಬೈನಲ್ಲಿ ಅತಿದುಬಾರಿಯಾಗಿವೆ ಎಂದು ಅಂತಾರಾಷ್ಟ್ರೀಯ ಆಸ್ತಿ ಸಲಹೆಗಾರ ಕಂಪನಿ Knight Frank India ವರದಿ ನೀಡಿದೆ.

ವಸತಿ ಮಾರುಕಟ್ಟೆಗಳ 2020ರ ದರದ ಸೂಚ್ಯಂಕವನ್ನು Knight Frank India ಇಂದು ಬಿಡುಗಡೆ ಮಾಡಿದೆ. ಅದರ ಅನ್ವಯ, ಅಹ್ಮದಾಬಾದ್​ನಲ್ಲಿ ವಸತಿಗಳು ಶೇ.24ರ ಅನುಪಾತದಲ್ಲಿ ಸಿಗುತ್ತವೆ.. ಅದಾದ ಬಳಿಕ ಚೆನ್ನೈ ಮತ್ತು ಪುಣೆಗಳಲ್ಲಿ ಶೇ.26ರಷ್ಟಿದೆ. ಶೇ.50ಕ್ಕಿಂತಲೂ ಹೆಚ್ಚು ಅನುಪಾತದ ಪ್ರಮಾಣ ಇದ್ದರೆ, ಬ್ಯಾಂಕ್​ಗಳು, ಹಣಕಾಸು ಸಂಸ್ಥೆಗಳಿಂದ ಗೃಹಸಾಲ ಪಡೆಯುವುದು ಕಷ್ಟವಾಗುತ್ತದೆ. ಈ ಕಾರಣದಿಂದ ಮನೆಗಳನ್ನು ಖರೀದಿಸಲು ಬ್ಯಾಂಕ್​, ಹಣಕಾಸು ಸಂಸ್ಥೆಗಳಿಂದ ಸಾಲ ಮಾಡುವುದು ತೀರ ಕಷ್ಟವಾಗುತ್ತದೆ. ಹೀಗಾಗಿ ಅದು ದುಬಾರಿಯಾಗಿ ಪರಿಣಮಿಸುತ್ತದೆ ಎಂದು ಕಂಪನಿ ಹೇಳಿದೆ.

ಹಾಗೇ ಮುಂಬೈನಲ್ಲಿ ವಸತಿ ದರದ ಅನುಪಾತ ಶೇ.61ರಷ್ಟಿದ್ದು, ದೇಶದಲ್ಲಿಯೇ ಅತ್ಯಂತ ದುಬಾರಿ ವಸತಿ ಮಾರುಕಟ್ಟೆ ಹೊಂದಿರುವ ನಗರವಾಗಿದೆ. ಮುಂಬೈನಲ್ಲಿ ಈ ಪ್ರಮಾಣ 2010ರಲ್ಲಿ ಶೇ. 93 ಇತ್ತು. ಅದೀಗ ಗಣನೀಯವಾಗಿ ಕಡಿಮೆಯಾಗಿದ್ದರೂ ಇನ್ನೂ ದುಬಾರಿ ಸಿಟಿಯಾಗಿಯೇ ಮುಂದುವರಿಯುತ್ತಿದೆ ಎಂದು ವರದಿಯಲ್ಲಿ ತಿಳಿಸಿದೆ. ಹಾಗೇ ಬೆಂಗಳೂರಿನಲ್ಲಿ ರೇಷಿಯೋ ಶೇ. 28ರಷ್ಟಿದ್ದು, ದಶಕಗಳ ಹಿಂದೆ ಈ ಪ್ರಮಾಣ ಶೇ.48ರಷ್ಟಿತ್ತು ಎಂದು ಕಂಪನಿಯ ವರದಿ ತಿಳಿಸಿದೆ.

ಕೊವಿಡ್​ ಇದ್ದರೂ ಭಾರತದಲ್ಲಿ ಅತ್ಯಧಿಕ ಬುಕ್ಕಿಂಗ್​ ಕಂಡ ಒಯೋ; ಹೊಸದಾಗಿ 85 ಲಕ್ಷ ಗ್ರಾಹಕರು ಸೇರ್ಪಡೆ

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?