Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಹಮದಾಬಾದ್: ಆಟವಾಡುತ್ತಾ ಸಣ್ಣ ಎಲ್​ಇಡಿ ಬಲ್ಬ್​ ನುಂಗಿದ ಮಗು

ಮಧ್ಯಪ್ರದೇಶದ ರತ್ಲಾಮ್ ಮೂಲದ 9 ತಿಂಗಳ ಮಗುವೊಂದು ಆಕಸ್ಮಿಕವಾಗಿ ಸಣ್ಣ ಎಲ್​ಇಡಿ ಬಲ್ಬ್​ ನುಂಗಿರುವ ಘಟನೆ ಅಹಮದಾಬಾದ್​ನಲ್ಲಿ ನಡೆದಿದೆ. ಇದೀಗ ಮಗುವನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಮಗು ಆಟಿಕೆ ಮೊಬೈಲ್ ಫೋನ್​ನೊಂದಿಗೆ ಆಟವಾಡುತ್ತಿತ್ತು, ಅದರಲ್ಲಿರುವ ಆಂಟೆನಾದಲ್ಲಿ ಎಲ್​ಇಡಿ ಬಲ್ಬ್​ ಇತ್ತು, ಆ ಬಲ್ಬ್​ ಅನ್ನು ಬಾಯಿಗೆ ಹಾಕಿಕೊಂಡಿತ್ತು.

ಅಹಮದಾಬಾದ್: ಆಟವಾಡುತ್ತಾ ಸಣ್ಣ ಎಲ್​ಇಡಿ ಬಲ್ಬ್​ ನುಂಗಿದ ಮಗು
ಮಗುImage Credit source: Yahoo
Follow us
ನಯನಾ ರಾಜೀವ್
|

Updated on: Aug 27, 2023 | 10:33 AM

ಮಧ್ಯಪ್ರದೇಶದ ರತ್ಲಾಮ್ ಮೂಲದ 9 ತಿಂಗಳ ಮಗುವೊಂದು ಆಕಸ್ಮಿಕವಾಗಿ ಸಣ್ಣ ಎಲ್​ಇಡಿ ಬಲ್ಬ್​ ನುಂಗಿರುವ ಘಟನೆ ಅಹಮದಾಬಾದ್​ನಲ್ಲಿ ನಡೆದಿದೆ. ಇದೀಗ ಮಗುವನ್ನು ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಶಸ್ತ್ರ ಚಿಕಿತ್ಸೆಗೆ ಒಳಪಡಿಸಲಾಗಿದೆ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, ಮಗು ಆಟಿಕೆ ಮೊಬೈಲ್ ಫೋನ್​ನೊಂದಿಗೆ ಆಟವಾಡುತ್ತಿತ್ತು, ಅದರಲ್ಲಿರುವ ಆಂಟೆನಾದಲ್ಲಿ ಎಲ್​ಇಡಿ ಬಲ್ಬ್​ ಇತ್ತು, ಆ ಬಲ್ಬ್​ ಅನ್ನು ಬಾಯಿಗೆ ಹಾಕಿಕೊಂಡಿತ್ತು.

ನಂತರ ಉಸಿರಾಟದ ತೊಂದರೆ ಅನುಭವಿಸಿತು, ಆಗ ಪೋಷಕರು ಮಗುವಿಗೆ ಏನೋ ಆಗಿದೆ ಎಂದು ಭಾವಿಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ವೈದ್ಯರು ಎಕ್ಸ್​ ರೇ ಮಾಡಿದ ಬಳಿಕ, ಮಗು ಎಲ್​ಇಡಿ ಬಲ್ಬ್​ ನುಂಗಿರುವುದು ಗೊತ್ತಾಗಿದೆ, ಶ್ವಾಸಕೋಶದಲ್ಲಿ ಆ ವಸ್ತು ಪತ್ತೆಯಾಗಿತ್ತು. ತಕ್ಷಣ ಮಗುವಿನ ಪೋಷಕರು ತಮ್ಮ ಸ್ನೇಹಿತರಿಗೆ ಮಾಹಿತಿ ನೀಡಿದರು, ತಕ್ಷಣ ಶಸ್ತ್ರ ಚಿಕಿತ್ಸೆ ನಡೆಸಿ ಮಗುವಿನ ಶ್ವಾಸಕೋಶದಿಂದ ಬಲ್ಬ್​ ಅನ್ನು ಹೊರ ತೆಗೆಯಲಾಯಿತು.

ಮತ್ತಷ್ಟು ಓದಿ: 8 ತಿಂಗಳ ಮಗು ನುಂಗಿದ್ದ ಬಾಟಲ್‌ ಮುಚ್ಚಳವನ್ನು ಯಶಸ್ವಿಯಾಗಿ ಹೊರತೆಗೆದ ಬೆಂಗಳೂರಿನ ವೈದ್ಯರು

ಬ್ರಾಂಕೋಸ್ಕೋಪ್ ಬಳಸಿ ವಸ್ತುವನ್ನು ಹೊರತೆಗೆಯಲು ಪ್ರಯತ್ನಿಸಿದರು, ಆರಂಭಿಕ ಹಂತದಲ್ಲಿ ಆ ವಸ್ತುವು ಶ್ವಾಸಕೋಶದಲ್ಲಿ ಕಾಣಿಸಿತಾದರೂ ಅನನ್ನು ಸುರಕ್ಷಿತವಾಗಿ ತೆಗೆಯಲು ಸಾಧ್ಯವಾಗಿಲ್ಲ. ನಾಲ್ಕು ದಿನಗಳ ಬಳಿಕ ಎರಡನೇ ಪ್ರಯತ್ನ ನಡೆಸಲಾಯಿತು, ಅಂತಿಮವಾಗಿ ಬಲ್ಬ್ ಹೊರತೆಗೆಯುವುದರಲ್ಲಿ ವೈದ್ಯರು ಯಶಸ್ವಿಯಾದರು.

ಗಣನೀಯ ಊತ ಮತ್ತು ಅತಿಯಾದ ರಕ್ತಸ್ರಾವದಿಂದ ಆರಂಭಿಕ ಪ್ರಯತ್ನ ವಿಫಲವಾಗಿತ್ತು. ಹರ್ಯಾಣದ ನುಹ್​ನಲ್ಲಿ ನಾಲ್ಕು ವರ್ಷದ ಬಾಲಕನಿಗೆ ಈದ್​ಗಾಗಿ ನೀಡಲಾಗಿದ್ದ ಹೊಸ ಶೂನಲ್ಲಿದ್ದ ಸೀಟಿಯನ್ನು ನುಂಗಿ ಸಮಸ್ಯೆ ಂಆಡಿಕೊಂಡಿದ್ದ, ಬಳಿಕ ಶಸ್ತ್ರ ಚಿಕಿತ್ಸೆ ಬಳಿಕ ಸೀಟಿಯನ್ನು ಹೊರಹಾಕಲಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ದಿನ ಭವಿಷ್ಯ: ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಕಿವಿಯ ಲಕ್ಷಣ ಯಾವ ರೀತಿ ಇದ್ರೆ ಅದೃಷ್ಟ ನೋಡಿ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ