AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿ ನನ್ನ ರಿಮೋಟ್ ಬೇರೆಯವರ ಕೈಯಲ್ಲಿದೆ ಒಪ್ಪಿಕೊಳ್ತೀನಿ, ಹಾಗಾದ್ರೆ ನಡ್ಡಾ ರಿಮೋಟ್ ಯಾರ ಕೈಯಲ್ಲಿದೆ?: ಖರ್ಗೆ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿಯವರ ರಿಮೋಟ್ ಕಂಟ್ರೋಲ್ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ನನ್ನ ರಿಮೋಟ್ ಬೇರೆಯವರ ಕೈಲಿದೆ ಒಪ್ಪಿಕೊಳ್ಳುತ್ತೇನೆ ಹಾಗಾದ್ರೆ ನಡ್ಡಾ ಅವರ ರಿಮೋಟ್ ಯಾರ ಕೈಲಿದೆ ಎಂದು ಪ್ರಶ್ನಿಸಿದ್ದಾರೆ.

ಸರಿ ನನ್ನ ರಿಮೋಟ್ ಬೇರೆಯವರ ಕೈಯಲ್ಲಿದೆ ಒಪ್ಪಿಕೊಳ್ತೀನಿ, ಹಾಗಾದ್ರೆ ನಡ್ಡಾ ರಿಮೋಟ್ ಯಾರ ಕೈಯಲ್ಲಿದೆ?: ಖರ್ಗೆ ಪ್ರಶ್ನೆ
ಮಲ್ಲಿಕಾರ್ಜುನ ಖರ್ಗೆ
Follow us
ನಯನಾ ರಾಜೀವ್
|

Updated on: Mar 21, 2023 | 8:24 AM

ಪ್ರಧಾನಿ ನರೇಂದ್ರ ಮೋದಿಯವರ ರಿಮೋಟ್ ಕಂಟ್ರೋಲ್ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ನನ್ನ ರಿಮೋಟ್ ಬೇರೆಯವರ ಕೈಲಿದೆ ಒಪ್ಪಿಕೊಳ್ಳುತ್ತೇನೆ ಹಾಗಾದ್ರೆ ನಡ್ಡಾ ಅವರ ರಿಮೋಟ್ ಯಾರ ಕೈಲಿದೆ ಎಂದು ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ಸತ್ಯವನ್ನು ಮಾತನಾಡುವುದಕ್ಕಾಗಿ ಬಿಜೆಪಿಯು ಅವರಿಗೆ ಕಿರುಕುಳ ನೀಡುತ್ತಿದೆ ಅಂತಹ ವಿಷಯಗಳಿಗೆ ನಾವು ಹೆದರುವುದಿಲ್ಲ ಎಲ್ಲಕ್ಕೂ ಸಿದ್ಧ ಎಂದರು.

ಮೋದಿಯವರು ಬೆಳಗಾವಿಗೆ ಬಂದಿದ್ದಾಗ ಮಲ್ಲಿಕಾರ್ಜುನ ಖರ್ಗೆ ಅವರ ರಿಮೋಟ್ ಕಂಟ್ರೋಲ್ ಬೇರೆಯವರ ಬಳಿ ಇದೆ ಎಂದು ಹೇಳಿದ್ದರು ಅದಕ್ಕೆ ತಿರುಗೇಟು ನೀಡಿರುವ ಖರ್ಗೆ ಸರಿ ನನ್ನ ರಿಮೋಟ್ ಕಂಟ್ರೋಲ್ ಬೇರೆಯವರ ಬಳಿ ಇದೆ ಆದರೆ ನಡ್ಡಾ ಅವರ ರಿಮೋಟ್ ಕಂಟ್ರೋಲ್ ಎಲ್ಲಿದೆ ಎಂದು ಪ್ರಶ್ನಿಸಿದ್ದರು.

ಇದು ಪ್ರಜಾಪ್ರಭುತ್ವ ರಾಷ್ಟ್ರ  ಈ ದೇಶದಲ್ಲಿ ಪ್ರಜಾಪ್ರಭುತ್ವ ಸರಿಯಾಗಿ ನಡೆಯುತ್ತಿಲ್ಲ ಎಂದು ಹೇಳುವುದರಲ್ಲಿ ತಪ್ಪೇನಿದೆ’ ಎಂದು ಖರ್ಗೆ ಹೇಳಿದರು. ಈ ದೇಶದಲ್ಲಿ ಇನ್ನೂ ಜಾತೀಯತೆ ಇದೆ.ನಮಗೆ ಸತ್ಯವನ್ನು ಮಾತನಾಡಲು ಬಿಡುವುದಿಲ್ಲ ಎಂದಿದ್ದಾರೆ.

ನಿಮ್ಮ ಇಡಿ, ಸಿಬಿಐ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ, ನಾವು ಅವರಿಗೆ ಹೆದರುವುದಿಲ್ಲ. ರಾಹುಲ್ ಗಾಂಧಿ ಎಂದಿಗೂ ಹೆದರುವುದಿಲ್ಲ, ಅವರು ಸತ್ಯವನ್ನು ಮಾತನಾಡುತ್ತಾರೆ ಮತ್ತು ಅಂತಹ ವ್ಯಕ್ತಿಗೆ ತೊಂದರೆಯಾಗುತ್ತಿದೆ. ಜೈಲಿಗೆ ಕಳುಹಿಸಿದರೂ ಹೋಗಲು ಸಿದ್ಧರಿದ್ದೇವೆ ಎಂದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಷ್ಟ್ರವ್ಯಾಪಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿಯವರು ರೈತರು, ಯುವಕರು, ಮಹಿಳೆಯರು ಮತ್ತು ಸಮಾಜದ ಪ್ರತಿಯೊಂದು ಸ್ತರದ ಜನರನ್ನು ಭೇಟಿಯಾದರು.

ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಹರಿಪ್ರಸಾದ್ ಮನೆಯಿಂದಲೇ ಶಾಹುಲ್​ಗೆ ಜಮೀರ್ ಮತ್ತು ನಜೀರ್​ರಿಂದ ಫೋನ್
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕಾಂಗ್ರೆಸ್​ಗೆ ಬಿಗ್ ಶಾಕ್: ಮುಸ್ಲಿಂ ಮುಖಂಡರಿಂದ ಸಾಮೂಹಿಕ ರಾಜೀನಾಮೆ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕ್ಯಾಬಿನೆಟ್​ಗೆ ಕಮ್ಯೂನಲ್ ವೈರಸ್ ಮೆತ್ತಿಕೊಂಡಿದೆ, ಚಿಕಿತ್ಸೆ ಬೇಕು: ರವಿ
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕರ್ನಾಟಕದಲ್ಲಿ ಇನ್ನೂ 3 ದಿನ ಭಾರೀ ಮಳೆ: ಈ ಜಿಲ್ಲೆಗಳಿಗೆ ರೆಡ್​ ಅಲರ್ಟ್​
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಕಮಲ್ ಹಾಸನ್ ಕ್ಷಮೆ ಕೇಳಿದ್ರೆ ಮಾತ್ರ ಸಿನಿಮಾ ಬಿಡುಗಡೆ: ಸಾ.ರಾ. ಗೋವಿಂದು
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ಬಂಟ್ವಾಳ್ ರಹಿಮಾನ್ ಹತ್ಯೆ: ರಣಾಂಗಣವಾದ ಮುಸ್ಲಿಂ ಮುಖಂಡರ ಸಭೆ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ದಲಿತರ ಮಾರಣವಾಗುತ್ತಿದ್ದರೂ ದಲಿತ ನಾಯಕರು ಸುಮ್ಮನಿದ್ದಾರೆ: ಚಲವಾದಿ
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ತಳಿರು ತೋರಣ ಮತ್ತು ರಂಗೋಲಿಯಿಂದ ಅಲಂಕೃತಗೊಂಡ ಶಾಲೆ ನೋಡಿ ಮಕ್ಕಳು ಖುಷ್
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಪಾಕಿಸ್ತಾನಕ್ಕೆ ಇನ್ನೂ ಹೆಚ್ಚಿನದನ್ನೇ ಮಾಡುವ ತಾಕತ್ತು ನಮಗಿತ್ತು
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್
ಹೆಸರು ಬದಲಾವಣೆಯಿಂದ ಜನಕ್ಕೆ ಅನುಕೂಲವಾಗೋದಾದರೆ ಸಂತೋಷ: ಯೋಗೇಶ್ವರ್