AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರಿ ನನ್ನ ರಿಮೋಟ್ ಬೇರೆಯವರ ಕೈಯಲ್ಲಿದೆ ಒಪ್ಪಿಕೊಳ್ತೀನಿ, ಹಾಗಾದ್ರೆ ನಡ್ಡಾ ರಿಮೋಟ್ ಯಾರ ಕೈಯಲ್ಲಿದೆ?: ಖರ್ಗೆ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿಯವರ ರಿಮೋಟ್ ಕಂಟ್ರೋಲ್ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ನನ್ನ ರಿಮೋಟ್ ಬೇರೆಯವರ ಕೈಲಿದೆ ಒಪ್ಪಿಕೊಳ್ಳುತ್ತೇನೆ ಹಾಗಾದ್ರೆ ನಡ್ಡಾ ಅವರ ರಿಮೋಟ್ ಯಾರ ಕೈಲಿದೆ ಎಂದು ಪ್ರಶ್ನಿಸಿದ್ದಾರೆ.

ಸರಿ ನನ್ನ ರಿಮೋಟ್ ಬೇರೆಯವರ ಕೈಯಲ್ಲಿದೆ ಒಪ್ಪಿಕೊಳ್ತೀನಿ, ಹಾಗಾದ್ರೆ ನಡ್ಡಾ ರಿಮೋಟ್ ಯಾರ ಕೈಯಲ್ಲಿದೆ?: ಖರ್ಗೆ ಪ್ರಶ್ನೆ
ಮಲ್ಲಿಕಾರ್ಜುನ ಖರ್ಗೆ
ನಯನಾ ರಾಜೀವ್
|

Updated on: Mar 21, 2023 | 8:24 AM

Share

ಪ್ರಧಾನಿ ನರೇಂದ್ರ ಮೋದಿಯವರ ರಿಮೋಟ್ ಕಂಟ್ರೋಲ್ ಹೇಳಿಕೆಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿರುಗೇಟು ನೀಡಿದ್ದಾರೆ. ನನ್ನ ರಿಮೋಟ್ ಬೇರೆಯವರ ಕೈಲಿದೆ ಒಪ್ಪಿಕೊಳ್ಳುತ್ತೇನೆ ಹಾಗಾದ್ರೆ ನಡ್ಡಾ ಅವರ ರಿಮೋಟ್ ಯಾರ ಕೈಲಿದೆ ಎಂದು ಪ್ರಶ್ನಿಸಿದ್ದಾರೆ. ರಾಹುಲ್ ಗಾಂಧಿ ಸತ್ಯವನ್ನು ಮಾತನಾಡುವುದಕ್ಕಾಗಿ ಬಿಜೆಪಿಯು ಅವರಿಗೆ ಕಿರುಕುಳ ನೀಡುತ್ತಿದೆ ಅಂತಹ ವಿಷಯಗಳಿಗೆ ನಾವು ಹೆದರುವುದಿಲ್ಲ ಎಲ್ಲಕ್ಕೂ ಸಿದ್ಧ ಎಂದರು.

ಮೋದಿಯವರು ಬೆಳಗಾವಿಗೆ ಬಂದಿದ್ದಾಗ ಮಲ್ಲಿಕಾರ್ಜುನ ಖರ್ಗೆ ಅವರ ರಿಮೋಟ್ ಕಂಟ್ರೋಲ್ ಬೇರೆಯವರ ಬಳಿ ಇದೆ ಎಂದು ಹೇಳಿದ್ದರು ಅದಕ್ಕೆ ತಿರುಗೇಟು ನೀಡಿರುವ ಖರ್ಗೆ ಸರಿ ನನ್ನ ರಿಮೋಟ್ ಕಂಟ್ರೋಲ್ ಬೇರೆಯವರ ಬಳಿ ಇದೆ ಆದರೆ ನಡ್ಡಾ ಅವರ ರಿಮೋಟ್ ಕಂಟ್ರೋಲ್ ಎಲ್ಲಿದೆ ಎಂದು ಪ್ರಶ್ನಿಸಿದ್ದರು.

ಇದು ಪ್ರಜಾಪ್ರಭುತ್ವ ರಾಷ್ಟ್ರ  ಈ ದೇಶದಲ್ಲಿ ಪ್ರಜಾಪ್ರಭುತ್ವ ಸರಿಯಾಗಿ ನಡೆಯುತ್ತಿಲ್ಲ ಎಂದು ಹೇಳುವುದರಲ್ಲಿ ತಪ್ಪೇನಿದೆ’ ಎಂದು ಖರ್ಗೆ ಹೇಳಿದರು. ಈ ದೇಶದಲ್ಲಿ ಇನ್ನೂ ಜಾತೀಯತೆ ಇದೆ.ನಮಗೆ ಸತ್ಯವನ್ನು ಮಾತನಾಡಲು ಬಿಡುವುದಿಲ್ಲ ಎಂದಿದ್ದಾರೆ.

ನಿಮ್ಮ ಇಡಿ, ಸಿಬಿಐ ನಮ್ಮನ್ನು ಸೋಲಿಸಲು ಸಾಧ್ಯವಿಲ್ಲ, ನಾವು ಅವರಿಗೆ ಹೆದರುವುದಿಲ್ಲ. ರಾಹುಲ್ ಗಾಂಧಿ ಎಂದಿಗೂ ಹೆದರುವುದಿಲ್ಲ, ಅವರು ಸತ್ಯವನ್ನು ಮಾತನಾಡುತ್ತಾರೆ ಮತ್ತು ಅಂತಹ ವ್ಯಕ್ತಿಗೆ ತೊಂದರೆಯಾಗುತ್ತಿದೆ. ಜೈಲಿಗೆ ಕಳುಹಿಸಿದರೂ ಹೋಗಲು ಸಿದ್ಧರಿದ್ದೇವೆ ಎಂದರು.

ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಷ್ಟ್ರವ್ಯಾಪಿ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ, ರಾಹುಲ್ ಗಾಂಧಿಯವರು ರೈತರು, ಯುವಕರು, ಮಹಿಳೆಯರು ಮತ್ತು ಸಮಾಜದ ಪ್ರತಿಯೊಂದು ಸ್ತರದ ಜನರನ್ನು ಭೇಟಿಯಾದರು.

ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ