AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಾಮಾಯಣಕ್ಕೆ ಅವಮಾನ ಮಾಡಿದ ಏಮ್ಸ್​ ವಿದ್ಯಾರ್ಥಿಗಳಿಂದ ಕ್ಷಮೆ ಯಾಚನೆ

ಏಮ್ಸ್​ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ್ದ ರಾಮಾಯಣಕ್ಕೆ ಸಂಬಂಧಪಟ್ಟ ಸ್ಕಿಟ್​ (ವಿಡಂಬನೆ)ನಿಂದ ತೀವ್ರ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಏಮ್ಸ್​ ವಿದ್ಯಾರ್ಥಿಗಳ ಸಂಘ (Students  Association of AIIMS) ಕ್ಷಮೆಯಾಚಿಸಿದೆ. ಇವರ ಸ್ಕಿಟ್​ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬೆನ್ನಲ್ಲೇ ಜನರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಪ್ರಮಾದದ ಅರಿವಾಗುತ್ತಿದ್ದಂತೆ ಕ್ಷಮೆಯಾಚಿಸಿದ ವಿದ್ಯಾರ್ಥಿಗಳ ಸಂಘ, ನಮಗೆ ಯಾರ ಭಾವನೆಗಳಿಗೂ ನೋವುಂಟುಮಾಡುವ ಉದ್ದೇಶವಿರಲಿಲ್ಲ. ಮುಂದೆ ಕೂಡ ಇಂಥ ಪ್ರಮಾದ ಆಗದ ರೀತಿ ಎಚ್ಚರವಹಿಸುತ್ತೇವೆ ಎಂದು  ಹೇಳಿಕೊಂಡಿದೆ.  ರಾಮಾಯಣಕ್ಕೆ ಹಾಸ್ಯದ ಸ್ಪರ್ಶಕೊಟ್ಟು ಏಮ್ಸ್​ ವಿದ್ಯಾರ್ಥಿಗಳು […]

Video: ರಾಮಾಯಣಕ್ಕೆ ಅವಮಾನ ಮಾಡಿದ ಏಮ್ಸ್​ ವಿದ್ಯಾರ್ಥಿಗಳಿಂದ ಕ್ಷಮೆ ಯಾಚನೆ
ಏಮ್ಸ್​ ವಿದ್ಯಾರ್ಥಿಗಳ ರಾಮಾಯಣ ಸ್ಕಿಟ್​ ಪ್ರದರ್ಶನ
TV9 Web
| Edited By: |

Updated on: Oct 17, 2021 | 5:14 PM

Share

ಏಮ್ಸ್​ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ್ದ ರಾಮಾಯಣಕ್ಕೆ ಸಂಬಂಧಪಟ್ಟ ಸ್ಕಿಟ್​ (ವಿಡಂಬನೆ)ನಿಂದ ತೀವ್ರ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಏಮ್ಸ್​ ವಿದ್ಯಾರ್ಥಿಗಳ ಸಂಘ (Students  Association of AIIMS) ಕ್ಷಮೆಯಾಚಿಸಿದೆ. ಇವರ ಸ್ಕಿಟ್​ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬೆನ್ನಲ್ಲೇ ಜನರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಪ್ರಮಾದದ ಅರಿವಾಗುತ್ತಿದ್ದಂತೆ ಕ್ಷಮೆಯಾಚಿಸಿದ ವಿದ್ಯಾರ್ಥಿಗಳ ಸಂಘ, ನಮಗೆ ಯಾರ ಭಾವನೆಗಳಿಗೂ ನೋವುಂಟುಮಾಡುವ ಉದ್ದೇಶವಿರಲಿಲ್ಲ. ಮುಂದೆ ಕೂಡ ಇಂಥ ಪ್ರಮಾದ ಆಗದ ರೀತಿ ಎಚ್ಚರವಹಿಸುತ್ತೇವೆ ಎಂದು  ಹೇಳಿಕೊಂಡಿದೆ. 

ರಾಮಾಯಣಕ್ಕೆ ಹಾಸ್ಯದ ಸ್ಪರ್ಶಕೊಟ್ಟು ಏಮ್ಸ್​ ವಿದ್ಯಾರ್ಥಿಗಳು ಪ್ರದರ್ಶನ ನೀಡಿದ್ದರು. ಅದರಲ್ಲಿ ಶೂರ್ಫನಖಿಯ ಪಾತ್ರವನ್ನು ತುಂಬ ಆಧುನಿಕವಾಗಿ ರೂಪಿಸಲಾಗಿತ್ತು. ಆಕೆ ತ್ರೀಫೋರ್ಥ್ ಪ್ಯಾಂಟ್​ ಹಾಕಿಕೊಂಡು ನಟಿಸಿದ್ದಳು. ತೂ ಚೀಜ್​ ಬಡಿ ಹೈ ಮಸ್ತ್​ ಮಸ್ತ್​ ಎಂಬ ಹಾಡನ್ನು ಲಕ್ಷ್ಮಣನನ್ನು ಉಲ್ಲೇಖಿಸಿ ಹಾಡಿದ್ದಳು. ಅದಾದ ಬಳಿಕ ಲಕ್ಷ್ಮಣ ಶೂರ್ಪನಖಿ ಮೂಗನ್ನು ಕತ್ತರಿಸಿದ್ದ. ನನ್ನ ಸಹೋದರ ಯಾರೆಂದು ನಿನಗೆ ತಿಳಿದಿಲ್ಲವೇ ಎಂದು ಆಕೆ ಪ್ರಶ್ನಿಸುವಂತೆ ಸ್ಕಿಟ್ ಸಾಗಿದೆ. ಆದರೆ ಈ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬಳಿಕ ನೆಟ್ಟಿಗರು ಅದನ್ನು ಮೆಚ್ಚಿಕೊಳ್ಳಲಿಲ್ಲ. ರಾಮಲೀಲಾಕ್ಕೆ ಹಾಸ್ಯದ ಸ್ಪರ್ಶ ಕೊಡಲು ಹೋಗಿ ಹಿಂದುಗಳ ಭಾವನೆಗೆ ಧಕ್ಕೆ ಮಾಡಲಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಅಂದಹಾಗೆ ಈ ಶೋವನ್ನು ಎಂಬಿಬಿಎಸ್​ ವಿದ್ಯಾರ್ಥಿ ಸೋಯೆಬ್​ ಅಫ್ತಾಬ್​ ಹೋಸ್ಟ್​ ಮಾಡಿದ್ದ..ಶೈಕ್ಷಣಿಕ ಆ್ಯಪ್​​ವೊಂದು ಇದನ್ನು ಪ್ರಾಯೋಜಿಸಿತ್ತು ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಭಾರತ-ಪಾಕ್ ಪಂದ್ಯದ ದಿನ ಸೋಶಿಯಲ್ ಮೀಡಿಯಾದಿಂದ ದೂರವಾಗಲಿದ್ದಾರೆ ಸಾನಿಯಾ ಮಿರ್ಜಾ! ಕಾರಣವೇನು ಗೊತ್ತಾ?

‘ತಾಳಿ ಕಟ್ಟುವಾಗಲೇ ಹೆಂಡತಿ ಮುಖ ನೋಡಿದ್ದು’: ಹಿರಿಯ ನಟ ದೊಡ್ಡಣ್ಣ ಮದುವೆಯ ರಿಯಲ್​ ಸ್ಟೋರಿ

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ