AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಾಮಾಯಣಕ್ಕೆ ಅವಮಾನ ಮಾಡಿದ ಏಮ್ಸ್​ ವಿದ್ಯಾರ್ಥಿಗಳಿಂದ ಕ್ಷಮೆ ಯಾಚನೆ

ಏಮ್ಸ್​ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ್ದ ರಾಮಾಯಣಕ್ಕೆ ಸಂಬಂಧಪಟ್ಟ ಸ್ಕಿಟ್​ (ವಿಡಂಬನೆ)ನಿಂದ ತೀವ್ರ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಏಮ್ಸ್​ ವಿದ್ಯಾರ್ಥಿಗಳ ಸಂಘ (Students  Association of AIIMS) ಕ್ಷಮೆಯಾಚಿಸಿದೆ. ಇವರ ಸ್ಕಿಟ್​ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬೆನ್ನಲ್ಲೇ ಜನರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಪ್ರಮಾದದ ಅರಿವಾಗುತ್ತಿದ್ದಂತೆ ಕ್ಷಮೆಯಾಚಿಸಿದ ವಿದ್ಯಾರ್ಥಿಗಳ ಸಂಘ, ನಮಗೆ ಯಾರ ಭಾವನೆಗಳಿಗೂ ನೋವುಂಟುಮಾಡುವ ಉದ್ದೇಶವಿರಲಿಲ್ಲ. ಮುಂದೆ ಕೂಡ ಇಂಥ ಪ್ರಮಾದ ಆಗದ ರೀತಿ ಎಚ್ಚರವಹಿಸುತ್ತೇವೆ ಎಂದು  ಹೇಳಿಕೊಂಡಿದೆ.  ರಾಮಾಯಣಕ್ಕೆ ಹಾಸ್ಯದ ಸ್ಪರ್ಶಕೊಟ್ಟು ಏಮ್ಸ್​ ವಿದ್ಯಾರ್ಥಿಗಳು […]

Video: ರಾಮಾಯಣಕ್ಕೆ ಅವಮಾನ ಮಾಡಿದ ಏಮ್ಸ್​ ವಿದ್ಯಾರ್ಥಿಗಳಿಂದ ಕ್ಷಮೆ ಯಾಚನೆ
ಏಮ್ಸ್​ ವಿದ್ಯಾರ್ಥಿಗಳ ರಾಮಾಯಣ ಸ್ಕಿಟ್​ ಪ್ರದರ್ಶನ
TV9 Web
| Edited By: |

Updated on: Oct 17, 2021 | 5:14 PM

Share

ಏಮ್ಸ್​ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ್ದ ರಾಮಾಯಣಕ್ಕೆ ಸಂಬಂಧಪಟ್ಟ ಸ್ಕಿಟ್​ (ವಿಡಂಬನೆ)ನಿಂದ ತೀವ್ರ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಏಮ್ಸ್​ ವಿದ್ಯಾರ್ಥಿಗಳ ಸಂಘ (Students  Association of AIIMS) ಕ್ಷಮೆಯಾಚಿಸಿದೆ. ಇವರ ಸ್ಕಿಟ್​ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬೆನ್ನಲ್ಲೇ ಜನರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಪ್ರಮಾದದ ಅರಿವಾಗುತ್ತಿದ್ದಂತೆ ಕ್ಷಮೆಯಾಚಿಸಿದ ವಿದ್ಯಾರ್ಥಿಗಳ ಸಂಘ, ನಮಗೆ ಯಾರ ಭಾವನೆಗಳಿಗೂ ನೋವುಂಟುಮಾಡುವ ಉದ್ದೇಶವಿರಲಿಲ್ಲ. ಮುಂದೆ ಕೂಡ ಇಂಥ ಪ್ರಮಾದ ಆಗದ ರೀತಿ ಎಚ್ಚರವಹಿಸುತ್ತೇವೆ ಎಂದು  ಹೇಳಿಕೊಂಡಿದೆ. 

ರಾಮಾಯಣಕ್ಕೆ ಹಾಸ್ಯದ ಸ್ಪರ್ಶಕೊಟ್ಟು ಏಮ್ಸ್​ ವಿದ್ಯಾರ್ಥಿಗಳು ಪ್ರದರ್ಶನ ನೀಡಿದ್ದರು. ಅದರಲ್ಲಿ ಶೂರ್ಫನಖಿಯ ಪಾತ್ರವನ್ನು ತುಂಬ ಆಧುನಿಕವಾಗಿ ರೂಪಿಸಲಾಗಿತ್ತು. ಆಕೆ ತ್ರೀಫೋರ್ಥ್ ಪ್ಯಾಂಟ್​ ಹಾಕಿಕೊಂಡು ನಟಿಸಿದ್ದಳು. ತೂ ಚೀಜ್​ ಬಡಿ ಹೈ ಮಸ್ತ್​ ಮಸ್ತ್​ ಎಂಬ ಹಾಡನ್ನು ಲಕ್ಷ್ಮಣನನ್ನು ಉಲ್ಲೇಖಿಸಿ ಹಾಡಿದ್ದಳು. ಅದಾದ ಬಳಿಕ ಲಕ್ಷ್ಮಣ ಶೂರ್ಪನಖಿ ಮೂಗನ್ನು ಕತ್ತರಿಸಿದ್ದ. ನನ್ನ ಸಹೋದರ ಯಾರೆಂದು ನಿನಗೆ ತಿಳಿದಿಲ್ಲವೇ ಎಂದು ಆಕೆ ಪ್ರಶ್ನಿಸುವಂತೆ ಸ್ಕಿಟ್ ಸಾಗಿದೆ. ಆದರೆ ಈ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬಳಿಕ ನೆಟ್ಟಿಗರು ಅದನ್ನು ಮೆಚ್ಚಿಕೊಳ್ಳಲಿಲ್ಲ. ರಾಮಲೀಲಾಕ್ಕೆ ಹಾಸ್ಯದ ಸ್ಪರ್ಶ ಕೊಡಲು ಹೋಗಿ ಹಿಂದುಗಳ ಭಾವನೆಗೆ ಧಕ್ಕೆ ಮಾಡಲಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಅಂದಹಾಗೆ ಈ ಶೋವನ್ನು ಎಂಬಿಬಿಎಸ್​ ವಿದ್ಯಾರ್ಥಿ ಸೋಯೆಬ್​ ಅಫ್ತಾಬ್​ ಹೋಸ್ಟ್​ ಮಾಡಿದ್ದ..ಶೈಕ್ಷಣಿಕ ಆ್ಯಪ್​​ವೊಂದು ಇದನ್ನು ಪ್ರಾಯೋಜಿಸಿತ್ತು ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಭಾರತ-ಪಾಕ್ ಪಂದ್ಯದ ದಿನ ಸೋಶಿಯಲ್ ಮೀಡಿಯಾದಿಂದ ದೂರವಾಗಲಿದ್ದಾರೆ ಸಾನಿಯಾ ಮಿರ್ಜಾ! ಕಾರಣವೇನು ಗೊತ್ತಾ?

‘ತಾಳಿ ಕಟ್ಟುವಾಗಲೇ ಹೆಂಡತಿ ಮುಖ ನೋಡಿದ್ದು’: ಹಿರಿಯ ನಟ ದೊಡ್ಡಣ್ಣ ಮದುವೆಯ ರಿಯಲ್​ ಸ್ಟೋರಿ

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು