AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ರಾಮಾಯಣಕ್ಕೆ ಅವಮಾನ ಮಾಡಿದ ಏಮ್ಸ್​ ವಿದ್ಯಾರ್ಥಿಗಳಿಂದ ಕ್ಷಮೆ ಯಾಚನೆ

ಏಮ್ಸ್​ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ್ದ ರಾಮಾಯಣಕ್ಕೆ ಸಂಬಂಧಪಟ್ಟ ಸ್ಕಿಟ್​ (ವಿಡಂಬನೆ)ನಿಂದ ತೀವ್ರ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಏಮ್ಸ್​ ವಿದ್ಯಾರ್ಥಿಗಳ ಸಂಘ (Students  Association of AIIMS) ಕ್ಷಮೆಯಾಚಿಸಿದೆ. ಇವರ ಸ್ಕಿಟ್​ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬೆನ್ನಲ್ಲೇ ಜನರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಪ್ರಮಾದದ ಅರಿವಾಗುತ್ತಿದ್ದಂತೆ ಕ್ಷಮೆಯಾಚಿಸಿದ ವಿದ್ಯಾರ್ಥಿಗಳ ಸಂಘ, ನಮಗೆ ಯಾರ ಭಾವನೆಗಳಿಗೂ ನೋವುಂಟುಮಾಡುವ ಉದ್ದೇಶವಿರಲಿಲ್ಲ. ಮುಂದೆ ಕೂಡ ಇಂಥ ಪ್ರಮಾದ ಆಗದ ರೀತಿ ಎಚ್ಚರವಹಿಸುತ್ತೇವೆ ಎಂದು  ಹೇಳಿಕೊಂಡಿದೆ.  ರಾಮಾಯಣಕ್ಕೆ ಹಾಸ್ಯದ ಸ್ಪರ್ಶಕೊಟ್ಟು ಏಮ್ಸ್​ ವಿದ್ಯಾರ್ಥಿಗಳು […]

Video: ರಾಮಾಯಣಕ್ಕೆ ಅವಮಾನ ಮಾಡಿದ ಏಮ್ಸ್​ ವಿದ್ಯಾರ್ಥಿಗಳಿಂದ ಕ್ಷಮೆ ಯಾಚನೆ
ಏಮ್ಸ್​ ವಿದ್ಯಾರ್ಥಿಗಳ ರಾಮಾಯಣ ಸ್ಕಿಟ್​ ಪ್ರದರ್ಶನ
TV9 Web
| Edited By: |

Updated on: Oct 17, 2021 | 5:14 PM

Share

ಏಮ್ಸ್​ ವಿದ್ಯಾರ್ಥಿಗಳು ಪ್ರಸ್ತುತ ಪಡಿಸಿದ್ದ ರಾಮಾಯಣಕ್ಕೆ ಸಂಬಂಧಪಟ್ಟ ಸ್ಕಿಟ್​ (ವಿಡಂಬನೆ)ನಿಂದ ತೀವ್ರ ವಿವಾದ ಸೃಷ್ಟಿಯಾದ ಹಿನ್ನೆಲೆಯಲ್ಲಿ ಏಮ್ಸ್​ ವಿದ್ಯಾರ್ಥಿಗಳ ಸಂಘ (Students  Association of AIIMS) ಕ್ಷಮೆಯಾಚಿಸಿದೆ. ಇವರ ಸ್ಕಿಟ್​ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬೆನ್ನಲ್ಲೇ ಜನರಿಂದ ತೀವ್ರ ಅಸಮಾಧಾನ ವ್ಯಕ್ತವಾಗಿತ್ತು. ಪ್ರಮಾದದ ಅರಿವಾಗುತ್ತಿದ್ದಂತೆ ಕ್ಷಮೆಯಾಚಿಸಿದ ವಿದ್ಯಾರ್ಥಿಗಳ ಸಂಘ, ನಮಗೆ ಯಾರ ಭಾವನೆಗಳಿಗೂ ನೋವುಂಟುಮಾಡುವ ಉದ್ದೇಶವಿರಲಿಲ್ಲ. ಮುಂದೆ ಕೂಡ ಇಂಥ ಪ್ರಮಾದ ಆಗದ ರೀತಿ ಎಚ್ಚರವಹಿಸುತ್ತೇವೆ ಎಂದು  ಹೇಳಿಕೊಂಡಿದೆ. 

ರಾಮಾಯಣಕ್ಕೆ ಹಾಸ್ಯದ ಸ್ಪರ್ಶಕೊಟ್ಟು ಏಮ್ಸ್​ ವಿದ್ಯಾರ್ಥಿಗಳು ಪ್ರದರ್ಶನ ನೀಡಿದ್ದರು. ಅದರಲ್ಲಿ ಶೂರ್ಫನಖಿಯ ಪಾತ್ರವನ್ನು ತುಂಬ ಆಧುನಿಕವಾಗಿ ರೂಪಿಸಲಾಗಿತ್ತು. ಆಕೆ ತ್ರೀಫೋರ್ಥ್ ಪ್ಯಾಂಟ್​ ಹಾಕಿಕೊಂಡು ನಟಿಸಿದ್ದಳು. ತೂ ಚೀಜ್​ ಬಡಿ ಹೈ ಮಸ್ತ್​ ಮಸ್ತ್​ ಎಂಬ ಹಾಡನ್ನು ಲಕ್ಷ್ಮಣನನ್ನು ಉಲ್ಲೇಖಿಸಿ ಹಾಡಿದ್ದಳು. ಅದಾದ ಬಳಿಕ ಲಕ್ಷ್ಮಣ ಶೂರ್ಪನಖಿ ಮೂಗನ್ನು ಕತ್ತರಿಸಿದ್ದ. ನನ್ನ ಸಹೋದರ ಯಾರೆಂದು ನಿನಗೆ ತಿಳಿದಿಲ್ಲವೇ ಎಂದು ಆಕೆ ಪ್ರಶ್ನಿಸುವಂತೆ ಸ್ಕಿಟ್ ಸಾಗಿದೆ. ಆದರೆ ಈ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ವೈರಲ್​ ಆದ ಬಳಿಕ ನೆಟ್ಟಿಗರು ಅದನ್ನು ಮೆಚ್ಚಿಕೊಳ್ಳಲಿಲ್ಲ. ರಾಮಲೀಲಾಕ್ಕೆ ಹಾಸ್ಯದ ಸ್ಪರ್ಶ ಕೊಡಲು ಹೋಗಿ ಹಿಂದುಗಳ ಭಾವನೆಗೆ ಧಕ್ಕೆ ಮಾಡಲಾಗಿದೆ ಎಂದು ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಅಂದಹಾಗೆ ಈ ಶೋವನ್ನು ಎಂಬಿಬಿಎಸ್​ ವಿದ್ಯಾರ್ಥಿ ಸೋಯೆಬ್​ ಅಫ್ತಾಬ್​ ಹೋಸ್ಟ್​ ಮಾಡಿದ್ದ..ಶೈಕ್ಷಣಿಕ ಆ್ಯಪ್​​ವೊಂದು ಇದನ್ನು ಪ್ರಾಯೋಜಿಸಿತ್ತು ಎಂಬುದು ಗೊತ್ತಾಗಿದೆ.

ಇದನ್ನೂ ಓದಿ: ಭಾರತ-ಪಾಕ್ ಪಂದ್ಯದ ದಿನ ಸೋಶಿಯಲ್ ಮೀಡಿಯಾದಿಂದ ದೂರವಾಗಲಿದ್ದಾರೆ ಸಾನಿಯಾ ಮಿರ್ಜಾ! ಕಾರಣವೇನು ಗೊತ್ತಾ?

‘ತಾಳಿ ಕಟ್ಟುವಾಗಲೇ ಹೆಂಡತಿ ಮುಖ ನೋಡಿದ್ದು’: ಹಿರಿಯ ನಟ ದೊಡ್ಡಣ್ಣ ಮದುವೆಯ ರಿಯಲ್​ ಸ್ಟೋರಿ

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್