AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಂಗ್ಯಾ ಮತದಾರರನ್ನು ಅಮಿತ್ ಶಾ ಏಕೆ ತಡೆಯಲಿಲ್ಲ: ಓವೈಸಿ ಪ್ರಶ್ನೆ

ಹೈದರಾಬಾದ್: GHMC ಚುನಾವಣಾ ಪ್ರಚಾರದಲ್ಲಿ ತಮ್ಮ ವಿರುದ್ಧ ಹರಿಹಾಯ್ದ ಅಮಿತ್ ಶಾ ವಿರುದ್ಧ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಮತದಾರರ ಪಟ್ಟಿಯಲ್ಲಿ 30 ಸಾವಿರ ರೋಹಿಂಗ್ಯಾ ಮುಸ್ಲಿಂರ ಹೆಸರು ಅಕ್ರಮವಾಗಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕೇವಲ ಒಂದು ಸಾವಿರ ಅಕ್ರಮ ರೋಹಿಂಗ್ಯಾ ಮತದಾರರನ್ನು ಬಿಜೆಪಿ ತೋರಿಸಿಕೊಡಲಿ..ಎಂದು ಅವರು ಹೇಳಿದ್ದಾರೆ. ಅಕ್ರಮ ಮತದಾರರ ಹೆಸರು ನಿಜಕ್ಕೂ ಸೇರಿದ್ದರೆ, ಅಲ್ಲಿಯವರೆಗೆ ಅಮಿತ್ ಶಾ ಏನು ಮಾಡುತ್ತಿದ್ದರು? ಅವರೇಕೆ ಅಕ್ರಮವನ್ನು ತಡೆಯಲಿಲ್ಲ ಎಂದು ಗೃಹ ಸಚಿವ ಅಮಿತ್ ಶಾರನ್ನು ಓವೈಸಿ ಪ್ರಶ್ನಿಸಿದ್ದಾರೆ. […]

ರೋಹಿಂಗ್ಯಾ ಮತದಾರರನ್ನು ಅಮಿತ್ ಶಾ ಏಕೆ ತಡೆಯಲಿಲ್ಲ: ಓವೈಸಿ ಪ್ರಶ್ನೆ
ಅಸಾದುದ್ದೀನ್ ಓವೈಸಿ (ಸಾಂದರ್ಭಿಕ ಚಿತ್ರ)
guruganesh bhat
|

Updated on:Nov 29, 2020 | 7:19 PM

Share

ಹೈದರಾಬಾದ್: GHMC ಚುನಾವಣಾ ಪ್ರಚಾರದಲ್ಲಿ ತಮ್ಮ ವಿರುದ್ಧ ಹರಿಹಾಯ್ದ ಅಮಿತ್ ಶಾ ವಿರುದ್ಧ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಮತದಾರರ ಪಟ್ಟಿಯಲ್ಲಿ 30 ಸಾವಿರ ರೋಹಿಂಗ್ಯಾ ಮುಸ್ಲಿಂರ ಹೆಸರು ಅಕ್ರಮವಾಗಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕೇವಲ ಒಂದು ಸಾವಿರ ಅಕ್ರಮ ರೋಹಿಂಗ್ಯಾ ಮತದಾರರನ್ನು ಬಿಜೆಪಿ ತೋರಿಸಿಕೊಡಲಿ..ಎಂದು ಅವರು ಹೇಳಿದ್ದಾರೆ.

ಅಕ್ರಮ ಮತದಾರರ ಹೆಸರು ನಿಜಕ್ಕೂ ಸೇರಿದ್ದರೆ, ಅಲ್ಲಿಯವರೆಗೆ ಅಮಿತ್ ಶಾ ಏನು ಮಾಡುತ್ತಿದ್ದರು? ಅವರೇಕೆ ಅಕ್ರಮವನ್ನು ತಡೆಯಲಿಲ್ಲ ಎಂದು ಗೃಹ ಸಚಿವ ಅಮಿತ್ ಶಾರನ್ನು ಓವೈಸಿ ಪ್ರಶ್ನಿಸಿದ್ದಾರೆ.

ಇನ್ನಷ್ಟು… ಹೈದರಾಬಾದ್​ಗೆ ನವಾಬ ನಿಜಾಮರ ಡೈನಾಸ್ಟಿ ಸಾಕು, ಬಿಜೆಪಿಯ ಡೆಮಾಕ್ರಸಿ ಬೇಕು: ಅಮಿತ್ ಶಾ ಹೈದರಾಬಾದ್​ನ ಪುನರುತ್ಥಾನ ಬಿಜೆಪಿಯಿಂದ ಮಾತ್ರ ಸಾಧ್ಯ: ಅಮಿತ್ ಶಾ

Published On - 7:11 pm, Sun, 29 November 20

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!