AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಂಗ್ಯಾ ಮತದಾರರನ್ನು ಅಮಿತ್ ಶಾ ಏಕೆ ತಡೆಯಲಿಲ್ಲ: ಓವೈಸಿ ಪ್ರಶ್ನೆ

ಹೈದರಾಬಾದ್: GHMC ಚುನಾವಣಾ ಪ್ರಚಾರದಲ್ಲಿ ತಮ್ಮ ವಿರುದ್ಧ ಹರಿಹಾಯ್ದ ಅಮಿತ್ ಶಾ ವಿರುದ್ಧ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಮತದಾರರ ಪಟ್ಟಿಯಲ್ಲಿ 30 ಸಾವಿರ ರೋಹಿಂಗ್ಯಾ ಮುಸ್ಲಿಂರ ಹೆಸರು ಅಕ್ರಮವಾಗಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕೇವಲ ಒಂದು ಸಾವಿರ ಅಕ್ರಮ ರೋಹಿಂಗ್ಯಾ ಮತದಾರರನ್ನು ಬಿಜೆಪಿ ತೋರಿಸಿಕೊಡಲಿ..ಎಂದು ಅವರು ಹೇಳಿದ್ದಾರೆ. ಅಕ್ರಮ ಮತದಾರರ ಹೆಸರು ನಿಜಕ್ಕೂ ಸೇರಿದ್ದರೆ, ಅಲ್ಲಿಯವರೆಗೆ ಅಮಿತ್ ಶಾ ಏನು ಮಾಡುತ್ತಿದ್ದರು? ಅವರೇಕೆ ಅಕ್ರಮವನ್ನು ತಡೆಯಲಿಲ್ಲ ಎಂದು ಗೃಹ ಸಚಿವ ಅಮಿತ್ ಶಾರನ್ನು ಓವೈಸಿ ಪ್ರಶ್ನಿಸಿದ್ದಾರೆ. […]

ರೋಹಿಂಗ್ಯಾ ಮತದಾರರನ್ನು ಅಮಿತ್ ಶಾ ಏಕೆ ತಡೆಯಲಿಲ್ಲ: ಓವೈಸಿ ಪ್ರಶ್ನೆ
ಅಸಾದುದ್ದೀನ್ ಓವೈಸಿ (ಸಾಂದರ್ಭಿಕ ಚಿತ್ರ)
guruganesh bhat
|

Updated on:Nov 29, 2020 | 7:19 PM

Share

ಹೈದರಾಬಾದ್: GHMC ಚುನಾವಣಾ ಪ್ರಚಾರದಲ್ಲಿ ತಮ್ಮ ವಿರುದ್ಧ ಹರಿಹಾಯ್ದ ಅಮಿತ್ ಶಾ ವಿರುದ್ಧ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಮತದಾರರ ಪಟ್ಟಿಯಲ್ಲಿ 30 ಸಾವಿರ ರೋಹಿಂಗ್ಯಾ ಮುಸ್ಲಿಂರ ಹೆಸರು ಅಕ್ರಮವಾಗಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕೇವಲ ಒಂದು ಸಾವಿರ ಅಕ್ರಮ ರೋಹಿಂಗ್ಯಾ ಮತದಾರರನ್ನು ಬಿಜೆಪಿ ತೋರಿಸಿಕೊಡಲಿ..ಎಂದು ಅವರು ಹೇಳಿದ್ದಾರೆ.

ಅಕ್ರಮ ಮತದಾರರ ಹೆಸರು ನಿಜಕ್ಕೂ ಸೇರಿದ್ದರೆ, ಅಲ್ಲಿಯವರೆಗೆ ಅಮಿತ್ ಶಾ ಏನು ಮಾಡುತ್ತಿದ್ದರು? ಅವರೇಕೆ ಅಕ್ರಮವನ್ನು ತಡೆಯಲಿಲ್ಲ ಎಂದು ಗೃಹ ಸಚಿವ ಅಮಿತ್ ಶಾರನ್ನು ಓವೈಸಿ ಪ್ರಶ್ನಿಸಿದ್ದಾರೆ.

ಇನ್ನಷ್ಟು… ಹೈದರಾಬಾದ್​ಗೆ ನವಾಬ ನಿಜಾಮರ ಡೈನಾಸ್ಟಿ ಸಾಕು, ಬಿಜೆಪಿಯ ಡೆಮಾಕ್ರಸಿ ಬೇಕು: ಅಮಿತ್ ಶಾ ಹೈದರಾಬಾದ್​ನ ಪುನರುತ್ಥಾನ ಬಿಜೆಪಿಯಿಂದ ಮಾತ್ರ ಸಾಧ್ಯ: ಅಮಿತ್ ಶಾ

Published On - 7:11 pm, Sun, 29 November 20

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ