AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಂಗ್ಯಾ ಮತದಾರರನ್ನು ಅಮಿತ್ ಶಾ ಏಕೆ ತಡೆಯಲಿಲ್ಲ: ಓವೈಸಿ ಪ್ರಶ್ನೆ

ಹೈದರಾಬಾದ್: GHMC ಚುನಾವಣಾ ಪ್ರಚಾರದಲ್ಲಿ ತಮ್ಮ ವಿರುದ್ಧ ಹರಿಹಾಯ್ದ ಅಮಿತ್ ಶಾ ವಿರುದ್ಧ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಮತದಾರರ ಪಟ್ಟಿಯಲ್ಲಿ 30 ಸಾವಿರ ರೋಹಿಂಗ್ಯಾ ಮುಸ್ಲಿಂರ ಹೆಸರು ಅಕ್ರಮವಾಗಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕೇವಲ ಒಂದು ಸಾವಿರ ಅಕ್ರಮ ರೋಹಿಂಗ್ಯಾ ಮತದಾರರನ್ನು ಬಿಜೆಪಿ ತೋರಿಸಿಕೊಡಲಿ..ಎಂದು ಅವರು ಹೇಳಿದ್ದಾರೆ. ಅಕ್ರಮ ಮತದಾರರ ಹೆಸರು ನಿಜಕ್ಕೂ ಸೇರಿದ್ದರೆ, ಅಲ್ಲಿಯವರೆಗೆ ಅಮಿತ್ ಶಾ ಏನು ಮಾಡುತ್ತಿದ್ದರು? ಅವರೇಕೆ ಅಕ್ರಮವನ್ನು ತಡೆಯಲಿಲ್ಲ ಎಂದು ಗೃಹ ಸಚಿವ ಅಮಿತ್ ಶಾರನ್ನು ಓವೈಸಿ ಪ್ರಶ್ನಿಸಿದ್ದಾರೆ. […]

ರೋಹಿಂಗ್ಯಾ ಮತದಾರರನ್ನು ಅಮಿತ್ ಶಾ ಏಕೆ ತಡೆಯಲಿಲ್ಲ: ಓವೈಸಿ ಪ್ರಶ್ನೆ
ಅಸಾದುದ್ದೀನ್ ಓವೈಸಿ (ಸಾಂದರ್ಭಿಕ ಚಿತ್ರ)
guruganesh bhat
|

Updated on:Nov 29, 2020 | 7:19 PM

Share

ಹೈದರಾಬಾದ್: GHMC ಚುನಾವಣಾ ಪ್ರಚಾರದಲ್ಲಿ ತಮ್ಮ ವಿರುದ್ಧ ಹರಿಹಾಯ್ದ ಅಮಿತ್ ಶಾ ವಿರುದ್ಧ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಮತದಾರರ ಪಟ್ಟಿಯಲ್ಲಿ 30 ಸಾವಿರ ರೋಹಿಂಗ್ಯಾ ಮುಸ್ಲಿಂರ ಹೆಸರು ಅಕ್ರಮವಾಗಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕೇವಲ ಒಂದು ಸಾವಿರ ಅಕ್ರಮ ರೋಹಿಂಗ್ಯಾ ಮತದಾರರನ್ನು ಬಿಜೆಪಿ ತೋರಿಸಿಕೊಡಲಿ..ಎಂದು ಅವರು ಹೇಳಿದ್ದಾರೆ.

ಅಕ್ರಮ ಮತದಾರರ ಹೆಸರು ನಿಜಕ್ಕೂ ಸೇರಿದ್ದರೆ, ಅಲ್ಲಿಯವರೆಗೆ ಅಮಿತ್ ಶಾ ಏನು ಮಾಡುತ್ತಿದ್ದರು? ಅವರೇಕೆ ಅಕ್ರಮವನ್ನು ತಡೆಯಲಿಲ್ಲ ಎಂದು ಗೃಹ ಸಚಿವ ಅಮಿತ್ ಶಾರನ್ನು ಓವೈಸಿ ಪ್ರಶ್ನಿಸಿದ್ದಾರೆ.

ಇನ್ನಷ್ಟು… ಹೈದರಾಬಾದ್​ಗೆ ನವಾಬ ನಿಜಾಮರ ಡೈನಾಸ್ಟಿ ಸಾಕು, ಬಿಜೆಪಿಯ ಡೆಮಾಕ್ರಸಿ ಬೇಕು: ಅಮಿತ್ ಶಾ ಹೈದರಾಬಾದ್​ನ ಪುನರುತ್ಥಾನ ಬಿಜೆಪಿಯಿಂದ ಮಾತ್ರ ಸಾಧ್ಯ: ಅಮಿತ್ ಶಾ

Published On - 7:11 pm, Sun, 29 November 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ