AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಂಗ್ಯಾ ಮತದಾರರನ್ನು ಅಮಿತ್ ಶಾ ಏಕೆ ತಡೆಯಲಿಲ್ಲ: ಓವೈಸಿ ಪ್ರಶ್ನೆ

ಹೈದರಾಬಾದ್: GHMC ಚುನಾವಣಾ ಪ್ರಚಾರದಲ್ಲಿ ತಮ್ಮ ವಿರುದ್ಧ ಹರಿಹಾಯ್ದ ಅಮಿತ್ ಶಾ ವಿರುದ್ಧ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಮತದಾರರ ಪಟ್ಟಿಯಲ್ಲಿ 30 ಸಾವಿರ ರೋಹಿಂಗ್ಯಾ ಮುಸ್ಲಿಂರ ಹೆಸರು ಅಕ್ರಮವಾಗಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕೇವಲ ಒಂದು ಸಾವಿರ ಅಕ್ರಮ ರೋಹಿಂಗ್ಯಾ ಮತದಾರರನ್ನು ಬಿಜೆಪಿ ತೋರಿಸಿಕೊಡಲಿ..ಎಂದು ಅವರು ಹೇಳಿದ್ದಾರೆ. ಅಕ್ರಮ ಮತದಾರರ ಹೆಸರು ನಿಜಕ್ಕೂ ಸೇರಿದ್ದರೆ, ಅಲ್ಲಿಯವರೆಗೆ ಅಮಿತ್ ಶಾ ಏನು ಮಾಡುತ್ತಿದ್ದರು? ಅವರೇಕೆ ಅಕ್ರಮವನ್ನು ತಡೆಯಲಿಲ್ಲ ಎಂದು ಗೃಹ ಸಚಿವ ಅಮಿತ್ ಶಾರನ್ನು ಓವೈಸಿ ಪ್ರಶ್ನಿಸಿದ್ದಾರೆ. […]

ರೋಹಿಂಗ್ಯಾ ಮತದಾರರನ್ನು ಅಮಿತ್ ಶಾ ಏಕೆ ತಡೆಯಲಿಲ್ಲ: ಓವೈಸಿ ಪ್ರಶ್ನೆ
ಅಸಾದುದ್ದೀನ್ ಓವೈಸಿ (ಸಾಂದರ್ಭಿಕ ಚಿತ್ರ)
guruganesh bhat
|

Updated on:Nov 29, 2020 | 7:19 PM

Share

ಹೈದರಾಬಾದ್: GHMC ಚುನಾವಣಾ ಪ್ರಚಾರದಲ್ಲಿ ತಮ್ಮ ವಿರುದ್ಧ ಹರಿಹಾಯ್ದ ಅಮಿತ್ ಶಾ ವಿರುದ್ಧ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಮತದಾರರ ಪಟ್ಟಿಯಲ್ಲಿ 30 ಸಾವಿರ ರೋಹಿಂಗ್ಯಾ ಮುಸ್ಲಿಂರ ಹೆಸರು ಅಕ್ರಮವಾಗಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕೇವಲ ಒಂದು ಸಾವಿರ ಅಕ್ರಮ ರೋಹಿಂಗ್ಯಾ ಮತದಾರರನ್ನು ಬಿಜೆಪಿ ತೋರಿಸಿಕೊಡಲಿ..ಎಂದು ಅವರು ಹೇಳಿದ್ದಾರೆ.

ಅಕ್ರಮ ಮತದಾರರ ಹೆಸರು ನಿಜಕ್ಕೂ ಸೇರಿದ್ದರೆ, ಅಲ್ಲಿಯವರೆಗೆ ಅಮಿತ್ ಶಾ ಏನು ಮಾಡುತ್ತಿದ್ದರು? ಅವರೇಕೆ ಅಕ್ರಮವನ್ನು ತಡೆಯಲಿಲ್ಲ ಎಂದು ಗೃಹ ಸಚಿವ ಅಮಿತ್ ಶಾರನ್ನು ಓವೈಸಿ ಪ್ರಶ್ನಿಸಿದ್ದಾರೆ.

ಇನ್ನಷ್ಟು… ಹೈದರಾಬಾದ್​ಗೆ ನವಾಬ ನಿಜಾಮರ ಡೈನಾಸ್ಟಿ ಸಾಕು, ಬಿಜೆಪಿಯ ಡೆಮಾಕ್ರಸಿ ಬೇಕು: ಅಮಿತ್ ಶಾ ಹೈದರಾಬಾದ್​ನ ಪುನರುತ್ಥಾನ ಬಿಜೆಪಿಯಿಂದ ಮಾತ್ರ ಸಾಧ್ಯ: ಅಮಿತ್ ಶಾ

Published On - 7:11 pm, Sun, 29 November 20

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ