AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಹಿಂಗ್ಯಾ ಮತದಾರರನ್ನು ಅಮಿತ್ ಶಾ ಏಕೆ ತಡೆಯಲಿಲ್ಲ: ಓವೈಸಿ ಪ್ರಶ್ನೆ

ಹೈದರಾಬಾದ್: GHMC ಚುನಾವಣಾ ಪ್ರಚಾರದಲ್ಲಿ ತಮ್ಮ ವಿರುದ್ಧ ಹರಿಹಾಯ್ದ ಅಮಿತ್ ಶಾ ವಿರುದ್ಧ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಮತದಾರರ ಪಟ್ಟಿಯಲ್ಲಿ 30 ಸಾವಿರ ರೋಹಿಂಗ್ಯಾ ಮುಸ್ಲಿಂರ ಹೆಸರು ಅಕ್ರಮವಾಗಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕೇವಲ ಒಂದು ಸಾವಿರ ಅಕ್ರಮ ರೋಹಿಂಗ್ಯಾ ಮತದಾರರನ್ನು ಬಿಜೆಪಿ ತೋರಿಸಿಕೊಡಲಿ..ಎಂದು ಅವರು ಹೇಳಿದ್ದಾರೆ. ಅಕ್ರಮ ಮತದಾರರ ಹೆಸರು ನಿಜಕ್ಕೂ ಸೇರಿದ್ದರೆ, ಅಲ್ಲಿಯವರೆಗೆ ಅಮಿತ್ ಶಾ ಏನು ಮಾಡುತ್ತಿದ್ದರು? ಅವರೇಕೆ ಅಕ್ರಮವನ್ನು ತಡೆಯಲಿಲ್ಲ ಎಂದು ಗೃಹ ಸಚಿವ ಅಮಿತ್ ಶಾರನ್ನು ಓವೈಸಿ ಪ್ರಶ್ನಿಸಿದ್ದಾರೆ. […]

ರೋಹಿಂಗ್ಯಾ ಮತದಾರರನ್ನು ಅಮಿತ್ ಶಾ ಏಕೆ ತಡೆಯಲಿಲ್ಲ: ಓವೈಸಿ ಪ್ರಶ್ನೆ
ಅಸಾದುದ್ದೀನ್ ಓವೈಸಿ (ಸಾಂದರ್ಭಿಕ ಚಿತ್ರ)
guruganesh bhat
|

Updated on:Nov 29, 2020 | 7:19 PM

Share

ಹೈದರಾಬಾದ್: GHMC ಚುನಾವಣಾ ಪ್ರಚಾರದಲ್ಲಿ ತಮ್ಮ ವಿರುದ್ಧ ಹರಿಹಾಯ್ದ ಅಮಿತ್ ಶಾ ವಿರುದ್ಧ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಮತದಾರರ ಪಟ್ಟಿಯಲ್ಲಿ 30 ಸಾವಿರ ರೋಹಿಂಗ್ಯಾ ಮುಸ್ಲಿಂರ ಹೆಸರು ಅಕ್ರಮವಾಗಿ ಸೇರ್ಪಡೆಯಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಕೇವಲ ಒಂದು ಸಾವಿರ ಅಕ್ರಮ ರೋಹಿಂಗ್ಯಾ ಮತದಾರರನ್ನು ಬಿಜೆಪಿ ತೋರಿಸಿಕೊಡಲಿ..ಎಂದು ಅವರು ಹೇಳಿದ್ದಾರೆ.

ಅಕ್ರಮ ಮತದಾರರ ಹೆಸರು ನಿಜಕ್ಕೂ ಸೇರಿದ್ದರೆ, ಅಲ್ಲಿಯವರೆಗೆ ಅಮಿತ್ ಶಾ ಏನು ಮಾಡುತ್ತಿದ್ದರು? ಅವರೇಕೆ ಅಕ್ರಮವನ್ನು ತಡೆಯಲಿಲ್ಲ ಎಂದು ಗೃಹ ಸಚಿವ ಅಮಿತ್ ಶಾರನ್ನು ಓವೈಸಿ ಪ್ರಶ್ನಿಸಿದ್ದಾರೆ.

ಇನ್ನಷ್ಟು… ಹೈದರಾಬಾದ್​ಗೆ ನವಾಬ ನಿಜಾಮರ ಡೈನಾಸ್ಟಿ ಸಾಕು, ಬಿಜೆಪಿಯ ಡೆಮಾಕ್ರಸಿ ಬೇಕು: ಅಮಿತ್ ಶಾ ಹೈದರಾಬಾದ್​ನ ಪುನರುತ್ಥಾನ ಬಿಜೆಪಿಯಿಂದ ಮಾತ್ರ ಸಾಧ್ಯ: ಅಮಿತ್ ಶಾ

Published On - 7:11 pm, Sun, 29 November 20

ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!