AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳದಲ್ಲಿ ಗೆಲ್ಲಲು ಬಿಜೆಪಿ ರಥಯಾತ್ರೆ ತಂತ್ರ: ಕೋರ್ಟ್​​ನಿಂದಲೂ ಸಿಕ್ತು ಅನುಮತಿ

ಈ ರಥಯಾತ್ರೆಯಿಂದ ಕೋಮು ಸೌಹಾರ್ದತೆ ಹಾಳಾಗುತ್ತದೆ. ಹೀಗಾಗಿ ಇದಕ್ಕೆ ತಡೆ ನೀಡಬೇಕು ಎಂದು ಕೋಲ್ಕತ್ತಾ ಹೈಕೋರ್ಟ್​ನಲ್ಲಿ ಕೋರಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್​ ಬಿಜೆಪಿ ರಥಯಾತ್ರೆಗೆ ಸಮ್ಮತಿಸಿದೆ

ಪಶ್ಚಿಮ ಬಂಗಾಳದಲ್ಲಿ ಗೆಲ್ಲಲು ಬಿಜೆಪಿ ರಥಯಾತ್ರೆ ತಂತ್ರ: ಕೋರ್ಟ್​​ನಿಂದಲೂ ಸಿಕ್ತು ಅನುಮತಿ
ರಥಯಾತ್ರೆಗೆ ಸಿದ್ಧವಾಗಿರುವ ಬಿಜೆಪಿ ವಾಹನ
ರಾಜೇಶ್ ದುಗ್ಗುಮನೆ
| Edited By: |

Updated on: Feb 05, 2021 | 6:34 PM

Share

ಕೋಲ್ಕತ್ತ: ಪಶ್ಚಿಮ ಬಂಗಾಳದಲ್ಲಿ ನಡೆಯಲಿರುವ ಚುನಾವಣೆಯಲ್ಲಿ ಗೆಲುವು ಸಾಧಿಸಲೇಬೇಕು ಎನ್ನುವ ಹಟಕ್ಕೆ ಬಿಜೆಪಿ ಬಿದ್ದಿದೆ. ದೊಡ್ಡದೊಡ್ಡ ರೋಡ್​ಶೋಗಳನ್ನು ಬಿಜೆಪಿ ನಡೆಸುತ್ತಿದೆ. ಈಗ ಒಂದು ಹೆಜ್ಜೆ ಮುಂದೆ ಹೋಗಿರುವ ಬಿಜೆಪಿ ಪಶ್ಚಿಮ ಬಂಗಾಳದ ಐದು ಕಡೆಗಳಲ್ಲಿ ರಥಯಾತ್ರೆ ಮಾಡಲು ಸಿದ್ಧತೆ ಮಾಡಿಕೊಂಡಿದೆ.

ಫೆಬ್ರವರಿ 6ರಂದು ಪಶ್ಚಿಮ ಬಂಗಾಳದ ನವದ್ವೀಪದಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಚಾಲನೆ ನೀಡಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್​ ಶಾ ಫೆಬ್ರವರಿ 11ರಂದು ಕೂಚ್​ ಬೇಹರ್​ನಲ್ಲಿ ಈ ರಥಯಾತ್ರೆಗೆ ಚಾಲನೆ ನೀಡಲಿದ್ದಾರೆ. ಉಳಿದ ಮೂರು ರಥಯಾತ್ರೆಗಳನ್ನು ಜಾರ್ಗ್ರಾಮ್, ಕಾಕ್​ದ್ವೀಪ್ ಮತ್ತು ತಾರಪಿತ್​​ನಲ್ಲಿ ಪ್ರಾರಂಭಿಸಲಾಗುತ್ತಿದೆ. ಒಟ್ಟು 25 ದಿನ ರಥಯಾತ್ರೆ ನಡೆಯಲಿದ್ದು, 294 ಕ್ಷೇತ್ರಗಳನ್ನು ರಥಯಾತ್ರೆ ಕ್ರಮಿಸಲಿದೆ.

ಇನ್ನು,ಈ ರಥಯಾತ್ರೆಗೆ ಅಪಸ್ವರ ಕೇಳಿ ಬಂದಿತ್ತು. ಈ ರಥಯಾತ್ರೆಯಿಂದ ಕೋಮು ಸೌಹಾರ್ದತೆ ಹಾಳಾಗುತ್ತದೆ. ಹೀಗಾಗಿ ಇದಕ್ಕೆ ತಡೆ ನೀಡಬೇಕು ಎಂದು ಕೋಲ್ಕತ್ತಾ ಹೈಕೋರ್ಟ್​ನಲ್ಲಿ ಕೋರಲಾಗಿತ್ತು. ಅರ್ಜಿ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್​ ಬಿಜೆಪಿ ರಥಯಾತ್ರೆಗೆ ಸಮ್ಮತಿಸಿದೆ.

ವಿರೋಧ ಪಕ್ಷದವರಿಗೆ ಜನರ ಬಳಿ ಹೋಗಲು ಪ್ರಜಾಪ್ರಭುತ್ವದಲ್ಲಿ ಅವಕಾಶ ಇದೆ. ಆದರೆ, ಮಮತಾ ಬ್ಯಾನರ್ಜಿ ಸರ್ಕಾರ ನಮ್ಮ ಧ್ವನಿಯನ್ನು ಹತ್ತಿಕ್ಕುವ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಕಾರ್ಯಾಧ್ಯಕ್ಷ ಕೈಲಾಶ್​ ವಿಜಯವಾರ್ಗೀಯ ಹೇಳಿದ್ದಾರೆ.

Mamata Banerjee ಚುನಾವಣಾ ಟೆನ್ಷನ್​ ಮರೆತು ನೃತ್ಯ ಮಾಡಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ