AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರ: ಪ್ರವಾಹದ ನೀರಿಗೆ ಬಿದ್ದ ಸೇನಾ ಹೆಲಿಕಾಪ್ಟರ್​

ಬಿಹಾರದಲ್ಲಿ ಪ್ರವಾಹದ ನೀರಿಗೆ ಸೇನಾ ಹೆಲಿಕಾಪ್ಟರ್​ ಬಿದ್ದಿರುವ ಮಾಹಿತಿ ಲಭ್ಯವಾಗಿದೆ.

ಬಿಹಾರ: ಪ್ರವಾಹದ ನೀರಿಗೆ ಬಿದ್ದ ಸೇನಾ ಹೆಲಿಕಾಪ್ಟರ್​
ಹೆಲಿಕಾಪ್ಟರ್​
ನಯನಾ ರಾಜೀವ್
|

Updated on:Oct 02, 2024 | 3:34 PM

Share

ಬಿಹಾರದಲ್ಲಿ ಪ್ರವಾಹದ ನೀರಿಗೆ ಸೇನಾ ಹೆಲಿಕಾಪ್ಟರ್​ ಬಿದ್ದಿರುವ ಮಾಹಿತಿ ಲಭ್ಯವಾಗಿದೆ. ಬಿಹಾರದ ಮುಜಾಫರ್‌ಪುರದಲ್ಲಿ ವಾಯುಪಡೆಯ ಹೆಲಿಕಾಪ್ಟರ್ ಪ್ರವಾಹದ ನೀರಿನಲ್ಲಿ ಬಿದ್ದಿದೆ. ಸದ್ಯ ರಕ್ಷಣಾ ಕಾರ್ಯ ನಡೆಯುತ್ತಿದೆ. ಈ ಅಪಘಾತದಲ್ಲಿ ಯಾರಿಗೂ ಯಾವುದೇ ಬಗೆಯ ಸಮಸ್ಯೆಗಳಾಗಿಲ್ಲ. ಔರೈನ ಮಧುಬನ್ ಬೆಸಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ವೇಳೆ ಹೆಲಿಕಾಪ್ಟರ್‌ನಲ್ಲಿ 4 ಮಂದಿ ಇದ್ದರು ಎಂದು ಹೇಳಲಾಗುತ್ತಿದೆ. ಅಪಘಾತದಲ್ಲಿ ಎಲ್ಲರೂ ಗಾಯಗೊಂಡಿದ್ದಾರೆ ಆದರೆ ಅವರ ಸ್ಥಿತಿ ಸ್ಥಿರವಾಗಿದೆ.

ಈ ಬಗ್ಗೆ ವಾಯುಪಡೆ ತನಿಖೆಗೆ ಆದೇಶಿಸಿದೆ. ಅಪಘಾತ ಏಕೆ ಸಂಭವಿಸಿತು ಎಂಬುದರ ಕುರಿತು ವಾಯುಪಡೆ ಇನ್ನೂ ಯಾವುದೇ ಮಾಹಿತಿಯನ್ನು ಹಂಚಿಕೊಂಡಿಲ್ಲ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 3:28 pm, Wed, 2 October 24

Follow Us
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್