AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಜಯವಾಡದಲ್ಲಿ ಲ್ಯಾಂಡಿಂಗ್​ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಏರ್​​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ

ಏರ್​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ ಖತಾರ್​ನ ದೋಹಾದಿಂದ ಗನ್ನಾವರಂನಲ್ಲಿರುವ ವಿಜಯವಾಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಲ್ಯಾಂಡ್​ ಆಗಿ ವಿಮಾನ ಇನ್ನೇನು ನಿಲ್ಲಬೇಕು ಎನ್ನುವಾಗ ನಿಲ್ದಾಣದಲ್ಲಿರುವ ವಿದ್ಯುತ್​ ಕಂಬಕ್ಕೆ ವಿಮಾನದ ರೆಕ್ಕೆಗೆ ತಾಗಿದೆ.

ವಿಜಯವಾಡದಲ್ಲಿ ಲ್ಯಾಂಡಿಂಗ್​ ವೇಳೆ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಏರ್​​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ
ಡಿಕ್ಕಿಯಾದ ವಿಮಾನ
ರಾಜೇಶ್ ದುಗ್ಗುಮನೆ
|

Updated on:Feb 20, 2021 | 9:34 PM

Share

ವಿಜಯವಾಡ: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್​ ವೇಳೆ ವಿಮಾನದ ರೆಕ್ಕೆ ವಿದ್ಯುತ್​ ಕಂಬಕ್ಕೆ ತಾಗಿದೆ. ಇದರಿಂದ ಒಂದು ಕ್ಷಣ ವಿಮಾನ ನಿಲ್ದಾಣದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿತ್ತು. ಅದೃಷ್ಟವಶಾತ್​ ಯಾವುದೇ ಪ್ರಯಾಣಿಕರಿಗೆ ತೊಂದರೆ ಉಂಟಾಗಿಲ್ಲ. ಏರ್​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನ ಖತಾರ್​ನ ದೋಹಾದಿಂದ ಗನ್ನಾವರಂನಲ್ಲಿರುವ ವಿಜಯವಾಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿತ್ತು. ಲ್ಯಾಂಡ್​ ಆಗಿ ವಿಮಾನ ಇನ್ನೇನು ನಿಲ್ಲಬೇಕು ಎನ್ನುವಾಗ ನಿಲ್ದಾಣದಲ್ಲಿರುವ ವಿದ್ಯುತ್​ ಕಂಬಕ್ಕೆ ವಿಮಾನದ ರೆಕ್ಕೆಗೆ ತಾಗಿದೆ. ತಕ್ಷಣಕ್ಕೆ ನಿಲ್ದಾಣದ ಸಿಬ್ಬಂದಿ ಬಂದು ಪ್ರಯಾಣಿಕರನ್ನು ಇಳಿಸಿದ್ದಾರೆ. ವಿಮಾನದಲ್ಲಿ ಸಿಬ್ಬಂದಿ ಸೇರಿ 64 ಜನರು ಇದ್ದರು. ಎಲ್ಲರೂ ಸುರಕ್ಷಿತವಾಗಿದ್ದಾರೆ.

ಇದೇ ಮಾದರಿಯ ಘಟನೆ ಕೇರಳದ ಕೋಳಿಕ್ಕೋಡ್​ನಲ್ಲಿ ಶುಕ್ರವಾರ ಸಂಭವಿಸಿತ್ತು. ಶಾರ್ಜಾದಿಂದ ಕೋಳಿಕ್ಕೋಡ್​ಗೆ ಬರುತ್ತಿದ್ದ ಏರ್​ ಇಂಡಿಯಾ ಎಕ್ಸ್​ಪ್ರೆಸ್​ ವಿಮಾನದಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡಿತ್ತು. ಹೀಗಾಗಿ, ತಿರುವನಂತಪುರದಲ್ಲಿ ವಿಮಾನವನ್ನು ಲ್ಯಾಂಡ್​ ಮಾಡಲಾಗಿತ್ತು.

ಕೋಳಿಕ್ಕೋಡ್​ ನಿಲ್ದಾಣದಲ್ಲಿ 12.40ಕ್ಕೆ ವಿಮಾನ ಲ್ಯಾಂಡ್​ ಆಗಬೇಕಿತ್ತು. ಆದರೆ, ತಾಂತ್ರಿಕ ಸಮಸ್ಯೆ ಎದುರಾದರ ನಂತರವೂ ಈ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್​ ಮಾಡುವುದು ಪೈಲಟ್​ಗಳಿಗೆ ದೊಡ್ಡ ಸವಾಲಿನ ಸಂಗತಿ. ಇದೇ ಕಾರಣಕ್ಕೆ ಇಲ್ಲಿ ಸಾಕಷ್ಟು ದುರಂತಗಳು ಸಂಭವಿಸಿವೆ. ಹೀಗಾಗಿ, ತಿರುವನಂತಪುರದಲ್ಲೇ ವಿಮಾನವನ್ನು ಲ್ಯಾಂಡ್​ ಮಾಡುವಂತೆ ಸೂಚಿಸಲಾಗಿತ್ತು.

ಇದನ್ನೂ ಓದಿ: Olympian Harassed: ದೆಹಲಿಯಲ್ಲಿ ಖ್ಯಾತ ಶೂಟರ್ ಮನು ಭಾಕರ್ ವಿಮಾನ ಹತ್ತದಂತೆ ತಡೆದು ಉದ್ಧಟತನ ಮೆರೆದ ಏರ್ ಇಂಡಿಯಾ ಅಧಿಕಾರಿಗಳು

Published On - 9:19 pm, Sat, 20 February 21

Follow Us
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
1 ರೂಪಾಯಿಗೆ ಟಿ ಶರ್ಟ್: ಬಟ್ಟೆ ಅಂಗಡಿಗೆ ಮುಗಿಬಿದ್ದ ಗ್ರಾಹಕರು
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ವೈಟ್ ಟ್ಯಾಪಿಂಗ್ ಮಾಡೋದೇಕೆ?:ಅಧಿಕಾರಿಗಳಿಗೆ ಕೃಷ್ಣಭೈರೇಗೌಡ ಕ್ಲಾಸ್
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು