AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಸುಟ್ಟ ವಾಸನೆ, ಕೊಚ್ಚಿ ನಿಲ್ದಾಣಕ್ಕೆ ಹಿಂದಿರುಗಿದ ಏರ್​ ಇಂಡಿಯಾ ಎಕ್ಸ್​ಪ್ರೆಸ್​

ಕೊಚ್ಚಿಯಿಂದ ಶಾರ್ಜಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕೊಚ್ಚಿಗೆ ವಾಪಸಾಗಿದೆ. ವಿಮಾನದಲ್ಲಿ ಸುಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ವಿಮಾನವನ್ನು ತಕ್ಷಣವೇ ಕೊಚ್ಚಿಗೆ ಹಿಂದಿರುಗಿಸಲಾಯಿತು,

ವಿಮಾನದಲ್ಲಿ ಸುಟ್ಟ ವಾಸನೆ, ಕೊಚ್ಚಿ ನಿಲ್ದಾಣಕ್ಕೆ ಹಿಂದಿರುಗಿದ ಏರ್​ ಇಂಡಿಯಾ ಎಕ್ಸ್​ಪ್ರೆಸ್​
ಏರ್ ಇಂಡಿಯಾ ಎಕ್ಸ್​ಪ್ರೆಸ್​Image Credit source: India Today
ನಯನಾ ರಾಜೀವ್
|

Updated on: Aug 03, 2023 | 11:39 AM

Share

ಕೊಚ್ಚಿಯಿಂದ ಶಾರ್ಜಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್(Air India Express) ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕೊಚ್ಚಿಗೆ ವಾಪಸಾಗಿದೆ. ವಿಮಾನದಲ್ಲಿ ಸುಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ವಿಮಾನವನ್ನು ತಕ್ಷಣವೇ ಕೊಚ್ಚಿಗೆ ಹಿಂದಿರುಗಿಸಲಾಯಿತು. ಆಗಸ್ಟ್ 2 ರ ರಾತ್ರಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ವಿಮಾನಯಾನ ಮೂಲಗಳು ಗುರುವಾರ ತಿಳಿಸಿವೆ.

ಮೂಲಗಳ ಪ್ರಕಾರ, ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆದ ಕೂಡಲೇ ವಿಮಾನ ಪ್ರಯಾಣಿಕರೊಬ್ಬರಿಗೆ ಸುಟ್ಟ ವಾಸನೆ ಬಂದಿತ್ತು, ಅವರು ತಕ್ಷಣವೇ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.

ಮತ್ತಷ್ಟು ಓದಿ: Air India: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೆಲವೇ ಗಂಟೆಗಳಲ್ಲಿ ಕೇರಳಕ್ಕೆ ವಾಪಸ್

ಬುಧವಾರ ತಡರಾತ್ರಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ವಿಮಾನವನ್ನು ತಪಾಸಣೆ ನಡೆಸಲಾಗಿದ್ದು, ಯಾವುದೇ ದೋಷ ಕಂಡುಬಂದಿಲ್ಲ ಎಂದು ಅದು ಹೇಳಿದೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತೊಂದು ವಿಮಾನದ ವ್ಯವಸ್ಥೆ ಮಾಡಿತ್ತು, ಅದು ಸುಮಾರು 175 ಪ್ರಯಾಣಿಕರನ್ನು ಹೊತ್ತು ತಡವಾಗಿ ಶಾರ್ಜಾಕ್ಕೆ ಹೊರಟಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್