AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಮಾನದಲ್ಲಿ ಸುಟ್ಟ ವಾಸನೆ, ಕೊಚ್ಚಿ ನಿಲ್ದಾಣಕ್ಕೆ ಹಿಂದಿರುಗಿದ ಏರ್​ ಇಂಡಿಯಾ ಎಕ್ಸ್​ಪ್ರೆಸ್​

ಕೊಚ್ಚಿಯಿಂದ ಶಾರ್ಜಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್ ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕೊಚ್ಚಿಗೆ ವಾಪಸಾಗಿದೆ. ವಿಮಾನದಲ್ಲಿ ಸುಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ವಿಮಾನವನ್ನು ತಕ್ಷಣವೇ ಕೊಚ್ಚಿಗೆ ಹಿಂದಿರುಗಿಸಲಾಯಿತು,

ವಿಮಾನದಲ್ಲಿ ಸುಟ್ಟ ವಾಸನೆ, ಕೊಚ್ಚಿ ನಿಲ್ದಾಣಕ್ಕೆ ಹಿಂದಿರುಗಿದ ಏರ್​ ಇಂಡಿಯಾ ಎಕ್ಸ್​ಪ್ರೆಸ್​
ಏರ್ ಇಂಡಿಯಾ ಎಕ್ಸ್​ಪ್ರೆಸ್​Image Credit source: India Today
ನಯನಾ ರಾಜೀವ್
|

Updated on: Aug 03, 2023 | 11:39 AM

Share

ಕೊಚ್ಚಿಯಿಂದ ಶಾರ್ಜಾಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್​ಪ್ರೆಸ್(Air India Express) ವಿಮಾನ ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಕೊಚ್ಚಿಗೆ ವಾಪಸಾಗಿದೆ. ವಿಮಾನದಲ್ಲಿ ಸುಟ್ಟ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ವಿಮಾನವನ್ನು ತಕ್ಷಣವೇ ಕೊಚ್ಚಿಗೆ ಹಿಂದಿರುಗಿಸಲಾಯಿತು. ಆಗಸ್ಟ್ 2 ರ ರಾತ್ರಿ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮುನ್ನೆಚ್ಚರಿಕೆಯಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ವಿಮಾನಯಾನ ಮೂಲಗಳು ಗುರುವಾರ ತಿಳಿಸಿವೆ.

ಮೂಲಗಳ ಪ್ರಕಾರ, ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಮಾನ ಟೇಕ್ ಆಫ್ ಆದ ಕೂಡಲೇ ವಿಮಾನ ಪ್ರಯಾಣಿಕರೊಬ್ಬರಿಗೆ ಸುಟ್ಟ ವಾಸನೆ ಬಂದಿತ್ತು, ಅವರು ತಕ್ಷಣವೇ ವಿಮಾನ ಸಿಬ್ಬಂದಿಗೆ ಮಾಹಿತಿ ನೀಡಿದ್ದರು.

ಮತ್ತಷ್ಟು ಓದಿ: Air India: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೆಲವೇ ಗಂಟೆಗಳಲ್ಲಿ ಕೇರಳಕ್ಕೆ ವಾಪಸ್

ಬುಧವಾರ ತಡರಾತ್ರಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಬಳಿಕ ವಿಮಾನವನ್ನು ತಪಾಸಣೆ ನಡೆಸಲಾಗಿದ್ದು, ಯಾವುದೇ ದೋಷ ಕಂಡುಬಂದಿಲ್ಲ ಎಂದು ಅದು ಹೇಳಿದೆ.

ಏರ್ ಇಂಡಿಯಾ ಎಕ್ಸ್‌ಪ್ರೆಸ್ ಮತ್ತೊಂದು ವಿಮಾನದ ವ್ಯವಸ್ಥೆ ಮಾಡಿತ್ತು, ಅದು ಸುಮಾರು 175 ಪ್ರಯಾಣಿಕರನ್ನು ಹೊತ್ತು ತಡವಾಗಿ ಶಾರ್ಜಾಕ್ಕೆ ಹೊರಟಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ