AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Express ಏರ್​​ಇಂಡಿಯಾ ಎಕ್ಸ್​​​ಪ್ರೆಸ್​​ ವಿಮಾನದಲ್ಲಿ ಸುಟ್ಟ ವಾಸನೆ; ದುಬೈಗೆ ಹೊರಟಿದ್ದ ವಿಮಾನ ಮಸ್ಕತ್​​ನಲ್ಲಿ ಸುರಕ್ಷಿತ ಲ್ಯಾಂಡಿಂಗ್

ವಿಮಾನದ ಕಿಟಕಿ ಭಾಗದಿಂದ ಈ ಸುಟ್ಟ ವಾಸನೆ ಬಂದಿದ್ದು, ಪೈಲಟ್ ತಕ್ಷಣವೇ ವಿಮಾನವನ್ನು ಮಸ್ಕತ್​​ಗೆ ಡೈವರ್ಟ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ.

Air India Express ಏರ್​​ಇಂಡಿಯಾ ಎಕ್ಸ್​​​ಪ್ರೆಸ್​​ ವಿಮಾನದಲ್ಲಿ ಸುಟ್ಟ ವಾಸನೆ; ದುಬೈಗೆ ಹೊರಟಿದ್ದ ವಿಮಾನ ಮಸ್ಕತ್​​ನಲ್ಲಿ ಸುರಕ್ಷಿತ ಲ್ಯಾಂಡಿಂಗ್
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 17, 2022 | 3:20 PM

Share

ಕ್ಯಾಲಿಕಟ್​​ನಿಂದ ದುಬೈಗೆ ಹೊರಟಿದ್ದ ಏರ್​​ಇಂಡಿಯಾ ಎಕ್ಸ್​​​ಪ್ರೆಸ್ ​​( Air India Express) ವಿಮಾನದಲ್ಲಿ ಸುಟ್ಟ ವಾಸನೆ ಬಂದಿದ್ದು ಆ ವಿಮಾನ ಮಾರ್ಗ ಬದಲಿಸಿ ಮಸ್ಕತ್​​ಗೆ ಪಯಣ ಬೆಳೆಸಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ವಿಮಾನದ ಕಿಟಕಿ ಭಾಗದಿಂದ ಈ ಸುಟ್ಟ ವಾಸನೆ ಬಂದಿದ್ದು, ಪೈಲಟ್ ತಕ್ಷಣವೇ ವಿಮಾನವನ್ನು ಮಸ್ಕತ್​​ಗೆ ಡೈವರ್ಟ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ. ಪೈಲಟ್ ಕಡೆಗಿರುವ ಕಿಟಕಿಯೊಂದರಿಂದ ಸುಟ್ಟ ವಾಸನೆ ಬರುತ್ತಿತ್ತು. ತಕ್ಷಣವೇ ಪೈಲಟ್ ವಿಮಾನವನ್ನು ಮಸ್ಕತ್ ಗೆ ತಿರುಗಿಸಿ ಅಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ  ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA)  ಭಾನುವಾರ ಹೇಳಿದೆ. ಈ ಬಗ್ಗೆ ಡಿಜಿಸಿಎ ತನಿಖೆ ನಡೆಸುತ್ತಿದೆ.

ಇನ್ನೊಂದು ಘಟನೆಯಲ್ಲಿ ಇಂಡಿಗೊದ ಶಾರ್ಜಾ- ಹೈದರಾಬಾದ್ ವಿಮಾನದಲ್ಲಿನ ಎಂಜಿನ್​​ನಲ್ಲಿ ತಾಂತ್ರಿಕ ದೋಷವೊಂದು ಕಂಡುಬಂದ ಹಿನ್ನಲೆಯಲ್ಲಿ ಆ ವಿಮಾನವನ್ನು ಕರಾಚಿಗೆ ಡೈವರ್ಟ್ ಮಾಡಲಾಗಿದೆ. ಈ ಬಗ್ಗೆಯೂ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತನಿಖೆ ನಡೆಸಲಿದೆ.  ಶಾರ್ಜಾದಿಂದ ಹೈದರಾಬಾದ್ ಗೆ ಬರುತ್ತಿದ್ದ ಇಂಡಿಗೊ ವಿಮಾನ 6E-1406ವನ್ನು ಕರಾಚಿಗೆ ಡೈವರ್ಟ್ ಮಾಡಲಾಗಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದದ್ದು ಪೈಲಟ್ ಗಮನಕ್ಕೆ ಬಂದಿತ್ತು ಎಂದು ಇಂಡಿಗೊ ಹೇಳಿಕೆ ತಿಳಿಸಿದೆ. ತಕ್ಷಣವೇ ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಕರಾಚಿಗೆ ತಿರುಗಿಸಲಾಯಿತು ಎಂದು ಅದು ಹೇಳಿದೆ.

Published On - 3:01 pm, Sun, 17 July 22

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ