AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India Express ಏರ್​​ಇಂಡಿಯಾ ಎಕ್ಸ್​​​ಪ್ರೆಸ್​​ ವಿಮಾನದಲ್ಲಿ ಸುಟ್ಟ ವಾಸನೆ; ದುಬೈಗೆ ಹೊರಟಿದ್ದ ವಿಮಾನ ಮಸ್ಕತ್​​ನಲ್ಲಿ ಸುರಕ್ಷಿತ ಲ್ಯಾಂಡಿಂಗ್

ವಿಮಾನದ ಕಿಟಕಿ ಭಾಗದಿಂದ ಈ ಸುಟ್ಟ ವಾಸನೆ ಬಂದಿದ್ದು, ಪೈಲಟ್ ತಕ್ಷಣವೇ ವಿಮಾನವನ್ನು ಮಸ್ಕತ್​​ಗೆ ಡೈವರ್ಟ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ.

Air India Express ಏರ್​​ಇಂಡಿಯಾ ಎಕ್ಸ್​​​ಪ್ರೆಸ್​​ ವಿಮಾನದಲ್ಲಿ ಸುಟ್ಟ ವಾಸನೆ; ದುಬೈಗೆ ಹೊರಟಿದ್ದ ವಿಮಾನ ಮಸ್ಕತ್​​ನಲ್ಲಿ ಸುರಕ್ಷಿತ ಲ್ಯಾಂಡಿಂಗ್
ಪ್ರಾತಿನಿಧಿಕ ಚಿತ್ರ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 17, 2022 | 3:20 PM

Share

ಕ್ಯಾಲಿಕಟ್​​ನಿಂದ ದುಬೈಗೆ ಹೊರಟಿದ್ದ ಏರ್​​ಇಂಡಿಯಾ ಎಕ್ಸ್​​​ಪ್ರೆಸ್ ​​( Air India Express) ವಿಮಾನದಲ್ಲಿ ಸುಟ್ಟ ವಾಸನೆ ಬಂದಿದ್ದು ಆ ವಿಮಾನ ಮಾರ್ಗ ಬದಲಿಸಿ ಮಸ್ಕತ್​​ಗೆ ಪಯಣ ಬೆಳೆಸಿದೆ. ಶನಿವಾರ ರಾತ್ರಿ ಈ ಘಟನೆ ನಡೆದಿದೆ. ವಿಮಾನದ ಕಿಟಕಿ ಭಾಗದಿಂದ ಈ ಸುಟ್ಟ ವಾಸನೆ ಬಂದಿದ್ದು, ಪೈಲಟ್ ತಕ್ಷಣವೇ ವಿಮಾನವನ್ನು ಮಸ್ಕತ್​​ಗೆ ಡೈವರ್ಟ್ ಮಾಡಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ. ಪೈಲಟ್ ಕಡೆಗಿರುವ ಕಿಟಕಿಯೊಂದರಿಂದ ಸುಟ್ಟ ವಾಸನೆ ಬರುತ್ತಿತ್ತು. ತಕ್ಷಣವೇ ಪೈಲಟ್ ವಿಮಾನವನ್ನು ಮಸ್ಕತ್ ಗೆ ತಿರುಗಿಸಿ ಅಲ್ಲಿ ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದಾರೆ  ಎಂದು ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA)  ಭಾನುವಾರ ಹೇಳಿದೆ. ಈ ಬಗ್ಗೆ ಡಿಜಿಸಿಎ ತನಿಖೆ ನಡೆಸುತ್ತಿದೆ.

ಇನ್ನೊಂದು ಘಟನೆಯಲ್ಲಿ ಇಂಡಿಗೊದ ಶಾರ್ಜಾ- ಹೈದರಾಬಾದ್ ವಿಮಾನದಲ್ಲಿನ ಎಂಜಿನ್​​ನಲ್ಲಿ ತಾಂತ್ರಿಕ ದೋಷವೊಂದು ಕಂಡುಬಂದ ಹಿನ್ನಲೆಯಲ್ಲಿ ಆ ವಿಮಾನವನ್ನು ಕರಾಚಿಗೆ ಡೈವರ್ಟ್ ಮಾಡಲಾಗಿದೆ. ಈ ಬಗ್ಗೆಯೂ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ ತನಿಖೆ ನಡೆಸಲಿದೆ.  ಶಾರ್ಜಾದಿಂದ ಹೈದರಾಬಾದ್ ಗೆ ಬರುತ್ತಿದ್ದ ಇಂಡಿಗೊ ವಿಮಾನ 6E-1406ವನ್ನು ಕರಾಚಿಗೆ ಡೈವರ್ಟ್ ಮಾಡಲಾಗಿದೆ. ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದದ್ದು ಪೈಲಟ್ ಗಮನಕ್ಕೆ ಬಂದಿತ್ತು ಎಂದು ಇಂಡಿಗೊ ಹೇಳಿಕೆ ತಿಳಿಸಿದೆ. ತಕ್ಷಣವೇ ಮುಂಜಾಗ್ರತಾ ಕ್ರಮವಾಗಿ ವಿಮಾನವನ್ನು ಕರಾಚಿಗೆ ತಿರುಗಿಸಲಾಯಿತು ಎಂದು ಅದು ಹೇಳಿದೆ.

Published On - 3:01 pm, Sun, 17 July 22

Follow Us
Web contact
Web contact

TV9 Kannada

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!