AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಪ್ರಯಾಣಿಕರ ಗಮನಕ್ಕೆ: ಮಿಷನ್​ ವಂದೇ ಭಾರತ್​ ವಿಮಾನ ಸೇವೆ ವೇಳಾಪಟ್ಟಿ ಬಿಡುಗಡೆ

ದೆಹಲಿ: ವಿದೇಶದಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಜೊತೆಗೆ ವಿದೇಶಿಗರಿಗೆ ತಮ್ಮ ತಮ್ಮ ದೇಶಗಳಿಗೆ ಮರಳಲು ಏರ್​ ಇಂಡಿಯಾ ವಿಮಾನಯಾನ ಸಂಸ್ಥೆ ವಂದೇ ಭಾರತ್​ ಮಿಷನ್ ಅಡಿಯಲ್ಲಿ ಮತ್ತಷ್ಟು ವಿಶೇಷ ವಿಮಾನ ಸೇವೆ ಒದಗಿಸಿದೆ. ಈ ಸೇವೆ ನವೆಂಬರ್​ 1ರಿಂದ ಡಿಸೆಂಬರ್​ 30ರವರೆಗೆ ಲಭ್ಯವಿರಲಿದೆ. ಬೆಂಗಳೂರು, ದೆಹಲಿ, ಹೈದರಾಬಾದ್, ಮುಂಬೈ, ಚೆನ್ನೈ, ಅಹಮದಾಬಾದ್​ ನಗರಗಳಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಮಧ್ಯ ಪ್ರಾಚ್ಯ, ಸಿಂಗಾಪುರ, ಆಫ್ರಿಕಾ, ಆಸ್ಟ್ರೇಲಿಯಾ, ಇಟಲಿ, ಶ್ರೀಲಂಕಾ, ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಿಗೆ ಈ […]

ಅಂತಾರಾಷ್ಟ್ರೀಯ ಪ್ರಯಾಣಿಕರ ಗಮನಕ್ಕೆ: ಮಿಷನ್​ ವಂದೇ ಭಾರತ್​ ವಿಮಾನ ಸೇವೆ ವೇಳಾಪಟ್ಟಿ ಬಿಡುಗಡೆ
KUSHAL V
|

Updated on: Oct 26, 2020 | 11:17 AM

Share

ದೆಹಲಿ: ವಿದೇಶದಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಜೊತೆಗೆ ವಿದೇಶಿಗರಿಗೆ ತಮ್ಮ ತಮ್ಮ ದೇಶಗಳಿಗೆ ಮರಳಲು ಏರ್​ ಇಂಡಿಯಾ ವಿಮಾನಯಾನ ಸಂಸ್ಥೆ ವಂದೇ ಭಾರತ್​ ಮಿಷನ್ ಅಡಿಯಲ್ಲಿ ಮತ್ತಷ್ಟು ವಿಶೇಷ ವಿಮಾನ ಸೇವೆ ಒದಗಿಸಿದೆ. ಈ ಸೇವೆ ನವೆಂಬರ್​ 1ರಿಂದ ಡಿಸೆಂಬರ್​ 30ರವರೆಗೆ ಲಭ್ಯವಿರಲಿದೆ.

ಬೆಂಗಳೂರು, ದೆಹಲಿ, ಹೈದರಾಬಾದ್, ಮುಂಬೈ, ಚೆನ್ನೈ, ಅಹಮದಾಬಾದ್​ ನಗರಗಳಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಮಧ್ಯ ಪ್ರಾಚ್ಯ, ಸಿಂಗಾಪುರ, ಆಫ್ರಿಕಾ, ಆಸ್ಟ್ರೇಲಿಯಾ, ಇಟಲಿ, ಶ್ರೀಲಂಕಾ, ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಿಗೆ ಈ ವಿಮಾನ ಸೇವೆಯನ್ನು ವಿಸ್ತರಿಸಲಾಗಿದೆ.

ವಿಶೇಷ ವಿಮಾನ ಸೇವೆಯ ವೇಳಾಪಟ್ಟಿಗೆ ಇಲ್ಲಿ ಕ್ಲಿಕ್​ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?