AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಪ್ರಯಾಣಿಕರ ಗಮನಕ್ಕೆ: ಮಿಷನ್​ ವಂದೇ ಭಾರತ್​ ವಿಮಾನ ಸೇವೆ ವೇಳಾಪಟ್ಟಿ ಬಿಡುಗಡೆ

ದೆಹಲಿ: ವಿದೇಶದಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಜೊತೆಗೆ ವಿದೇಶಿಗರಿಗೆ ತಮ್ಮ ತಮ್ಮ ದೇಶಗಳಿಗೆ ಮರಳಲು ಏರ್​ ಇಂಡಿಯಾ ವಿಮಾನಯಾನ ಸಂಸ್ಥೆ ವಂದೇ ಭಾರತ್​ ಮಿಷನ್ ಅಡಿಯಲ್ಲಿ ಮತ್ತಷ್ಟು ವಿಶೇಷ ವಿಮಾನ ಸೇವೆ ಒದಗಿಸಿದೆ. ಈ ಸೇವೆ ನವೆಂಬರ್​ 1ರಿಂದ ಡಿಸೆಂಬರ್​ 30ರವರೆಗೆ ಲಭ್ಯವಿರಲಿದೆ. ಬೆಂಗಳೂರು, ದೆಹಲಿ, ಹೈದರಾಬಾದ್, ಮುಂಬೈ, ಚೆನ್ನೈ, ಅಹಮದಾಬಾದ್​ ನಗರಗಳಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಮಧ್ಯ ಪ್ರಾಚ್ಯ, ಸಿಂಗಾಪುರ, ಆಫ್ರಿಕಾ, ಆಸ್ಟ್ರೇಲಿಯಾ, ಇಟಲಿ, ಶ್ರೀಲಂಕಾ, ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಿಗೆ ಈ […]

ಅಂತಾರಾಷ್ಟ್ರೀಯ ಪ್ರಯಾಣಿಕರ ಗಮನಕ್ಕೆ: ಮಿಷನ್​ ವಂದೇ ಭಾರತ್​ ವಿಮಾನ ಸೇವೆ ವೇಳಾಪಟ್ಟಿ ಬಿಡುಗಡೆ
KUSHAL V
|

Updated on: Oct 26, 2020 | 11:17 AM

Share

ದೆಹಲಿ: ವಿದೇಶದಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಜೊತೆಗೆ ವಿದೇಶಿಗರಿಗೆ ತಮ್ಮ ತಮ್ಮ ದೇಶಗಳಿಗೆ ಮರಳಲು ಏರ್​ ಇಂಡಿಯಾ ವಿಮಾನಯಾನ ಸಂಸ್ಥೆ ವಂದೇ ಭಾರತ್​ ಮಿಷನ್ ಅಡಿಯಲ್ಲಿ ಮತ್ತಷ್ಟು ವಿಶೇಷ ವಿಮಾನ ಸೇವೆ ಒದಗಿಸಿದೆ. ಈ ಸೇವೆ ನವೆಂಬರ್​ 1ರಿಂದ ಡಿಸೆಂಬರ್​ 30ರವರೆಗೆ ಲಭ್ಯವಿರಲಿದೆ.

ಬೆಂಗಳೂರು, ದೆಹಲಿ, ಹೈದರಾಬಾದ್, ಮುಂಬೈ, ಚೆನ್ನೈ, ಅಹಮದಾಬಾದ್​ ನಗರಗಳಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಮಧ್ಯ ಪ್ರಾಚ್ಯ, ಸಿಂಗಾಪುರ, ಆಫ್ರಿಕಾ, ಆಸ್ಟ್ರೇಲಿಯಾ, ಇಟಲಿ, ಶ್ರೀಲಂಕಾ, ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಿಗೆ ಈ ವಿಮಾನ ಸೇವೆಯನ್ನು ವಿಸ್ತರಿಸಲಾಗಿದೆ.

ವಿಶೇಷ ವಿಮಾನ ಸೇವೆಯ ವೇಳಾಪಟ್ಟಿಗೆ ಇಲ್ಲಿ ಕ್ಲಿಕ್​ ಮಾಡಿ

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ